• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಪರವಾದ ಕಾಂಗ್ರೆಸ್‌ ಬೆಂಬಲಿಸಿ: ಸಚಿವ
ರಾಜ್ಯದ ಜನತೆ ಜೆಡಿಎಸ್-ಬಿಜೆಪಿ ಪಕ್ಷಕ್ಕೆ ಅಧಿಕಾರ ಕೊಟ್ಟಾಗ ಅಭಿವೃದ್ಧಿಗೆ ಒತ್ತು ನೀಡದೆ ಜಾತಿ ಧರ್ಮಗಳ ಮಧ್ಯೆ ಗಲಾಟೆಗಳಿಗೆ ಸೀಮಿತವಾಗಿತ್ತು, ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಾಗ ಹಾಳು ಮಾಡದೆ ಮನೆ ಮನೆಗೆ ಸೌಲಭ್ಯ ಒದಗಿಸಿದೆ, ಕಾಂಗ್ರೆಸ್ ಬಡವರ ದಲಿತರ ಮಹಿಳೆಯರ ಪರವಾಗಿದೆ.
ಬಹು ನಿರೀಕ್ಷೆಯ ಮೆಟ್ರೋ ಹಳದಿ ಮಾರ್ಗ ಇಂದು ಲೋಕಾರ್ಪಣೆ
ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗ ಭಾನುವಾರ ಉದ್ಘಾಟನೆ ಆಗುತ್ತಿದೆ. ಮೂರು ರೈಲುಗಳ ಮೂಲಕ ಈ ಮಾರ್ಗದಲ್ಲಿ ಮೆಟ್ರೋ ರೈಲು ಸೋಮವಾರದಿಂದ ವಾಣಿಜ್ಯ ಸಂಚಾರ ಆರಂಭಿಸಲಿದೆ.
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಸತ್‌ ಚುನಾವಣೆ ವೇಳೆ ಅಕ್ರಮಗಳು ಆಗಿವೆ ಎಂಬ   ರಾಹುಲ್‌ ಗಾಂಧಿ ಅವರ ಅನೇಕ ಆರೋಪಗಳಿಗೆ ಸ್ಥಳೀಯರು ತಿರುಗೇಟು ಕೊಟ್ಟಿದ್ದಾರೆ. ರಿಯಾಲಿಟಿ ಚೆಕ್‌ ವೇಳೆ ರಾಹುಲ್‌ ಆರೋಪ ಸುಳ್ಳು ಎಂದು ಹಲವರು ಹೇಳಿದ್ದಾರೆ.

ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿ ಎರಡು ಸಂಪುಟಗಳ 2,197 ಪುಟಗಳ ಶಿಕ್ಷಣ ನೀತಿಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗ ಶುಕ್ರವಾರ ಸಲ್ಲಿಸಿತು.

ರೈತರಿಗೆ ಸರ್ಕಾರದ ಗುಡ್ ನ್ಯೂಸ್

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಮಿತಿ ಎಂಎಸ್‌ಪಿ ಯೋಜನೆಯಡಿ 2025-26ನೇ ಸಾಲಿನಲ್ಲಿ ರೈತರು ಬೆಳೆದ 14 ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಡಿ(ಎಂಎಸ್‌ಪಿ) ಖರೀದಿಸಲು ತೀರ್ಮಾನಿಸಿದೆ.

ಸಂವಿಧಾನ ಪುಸ್ತಕ ಬಿಡದ ರಾಹುಲ್‌ ಗಾಂಧಿ!

ಪ್ರತಿಭಟನಾ ಸಮಾವೇಶದುದ್ದಕ್ಕೂ ರಾಹುಲ್‌ ಗಾಂಧಿ ಕೆಂಪು ಬಣ್ಣದ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುತ್ತಲೇ ಇದ್ದರು. ಕಾರ್ಯಕ್ರಮ ಅಂತಿಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಸಂವಿಧಾನ ಪುಸ್ತಕ ನೀಡಿ, ಅವರ ಕೈಯನ್ನಿಡಿದು ಜನರತ್ತ ಎತ್ತಿದರು.

ದೊಡ್ಡೆತ್ತಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ₹6 ಲಕ್ಷ ಲಾಭ: ವಸಂತಕುಮಾರ್‌
ದೊಡ್ಡೆತ್ತಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 2024-25ನೇ ಸಾಲಿನಲ್ಲಿ ₹6,74,415 ಲಾಭಾಂಶ ಗಳಿಸಿದೆ ಎಂದು ಶಿವಮೊಗ್ಗ ಹಾಲು ಒಕ್ಕೂಟ ಮಾರ್ಗ ವಿಸ್ತರಣಾಧಿಕಾರಿ ವಸಂತ್‌ಕುಮಾರ್‌ ನ್ಯಾಮತಿಯಲ್ಲಿ ಹೇಳಿದ್ದಾರೆ.
ಕೃಷ್ಣಮೂರ್ತಿಪುರಂ ಅಭಿನವ ಮಂತ್ರಾಲಯದಲ್ಲಿ ರಾಯರ ಆರಾಧನೆ
ಆರಾಧನೆ ಅಂಗವಾಗಿ ಪ್ರತಿದಿನ ಬೆಳಗ್ಗೆ ಸುಪ್ರಭಾತ ನಿರ್ಮಾಲ್ಯ, ಭಕ್ತರಿಂದ ಪಾದಪೂಜೆ, ಫಲ ಪಂಚಾಮೃತ, ಅಷ್ಟೋತ್ತರ ಪುಷ್ಪಾಲಂಕಾರ, ಪುಷ್ಪಾರ್ಚನೆ, ಮಹಾಮಂಗಳಾರತಿ
ವಿಶ್ವ ಆರ್ಥಿಕತೆಯಲ್ಲಿ ಜವಳಿ ಕೈಗಾರಿಕೆ ಪಾತ್ರ ಮಹತ್ವದ್ದು
ವಿಶ್ವದ ಆರ್ಥಿಕತೆಯಲ್ಲಿ ಜವಳಿ ಕೈಗಾರಿಕೋದ್ಯಮ ಪಾತ್ರ ಮಹತ್ತರವಾಗಿದೆ. ನೇಕಾರ ವೃತ್ತಿಯು ಇದರ ಮೂಲವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಅಭಿಪ್ರಾಯಪಟ್ಟಿದ್ದಾರೆ.
ಮನೆ ಮನೆಗೆ ಪೊಲೀಸ್‌ ಯೋಜನೆ ಸಮಾಜಕ್ಕೆ ದಾರಿದೀಪ: ಎಎಸ್‌ಪಿ ಪರಮೇಶ್ವರ ಹೆಗಡೆ
ಜನತೆಯ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಜಾರಿಗೊಳಿಸಿರುವ ಮನೆ ಮನೆಗೆ ಪೊಲೀಸ್ ಯೋಜನೆ ಸಮಾಜಕ್ಕೆ ದಾರಿದೀಪ ಆಗಲಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಹೆಗಡೆ ಹೇಳಿದ್ದಾರೆ.
  • < previous
  • 1
  • ...
  • 620
  • 621
  • 622
  • 623
  • 624
  • 625
  • 626
  • 627
  • 628
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved