ಮುಖ್ಯಮಂತ್ರಿ, ಸಚಿವರ ಮೇಲೆ ಶಿಸ್ತುಕ್ರಮ ಕೈಗೊಳ್ಳಿನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ, ಗ್ರಾ.ಪಂ., ಜಿ.ಪಂ., ತಾ.ಪಂ. ಚುನಾವಣೆಗಳನ್ನು ನಡೆಸದೇ ಇರುವುದರಿಂದ ರಾಜ್ಯ ಚುನಾವಣಾ ಆಯೋಗವು ಮುಖ್ಯಮಂತ್ರಿ, ಸಚಿವರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆಗ್ರಹಿಸಿದರು.