ವಸ್ತು ಪ್ರದರ್ಶನ ಪ್ರಯೋಜನ ಪಡೆದುಕೊಳ್ಳಿಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಹಾಸನ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉತ್ಪಾದನೆಯಾದಂತಹ ಉತ್ಪನ್ನಗಳನ್ನು ಖರೀದಿಸಲು ಒಂದು ಸುವರ್ಣಾವಕಾಶ, ಕೃಷಿ, ತೋಟಗಾರಿಕೆ, ಪಶುಪಾಲನೆ, ರೇಷ್ಮೆ ಮತ್ತಿತರ ಇಲಾಖೆಗಳಿಂದ ರೈತರಿಗೆ ಬೇಕಾದಂತಹ ಮಾಹಿತಿಗಳನ್ನು ವಸ್ತು ಪ್ರದರ್ಶನದಲ್ಲಿ ನೀಡಲಾಗುತ್ತಿದೆ ಎಂದರು.