• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲ ಶೂ ಎಸೆದು ಅವಮಾನ ಮಾಡಿಸುವುದು ಅಕ್ಷಮ್ಯ
ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶರಾದ ಸಿಜೆ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನ ಮಾಡಿರುವ ಆತನಿಗೆ ಸರಿಯಾದ ಶಿಕ್ಷೆ ನೀಡಲು ಸರ್ಕಾರ ಕೇಂದ್ರ ಸರ್ಕಾರ ಮುಂದಾಗಬೇಕು.
ದೈಹಿಕ ಆರೋಗ್ಯದಷ್ಠೆ, ಮಾನಸಿಕ ಆರೋಗ್ಯವೂ ಅಷ್ಟೇ ಮುಖ್ಯ
ದೈಹಿಕ ಆರೋಗ್ಯ ಜೊತೆಗೆ ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ಮನುಷ್ಯ ಹಾಗೂ ಸಮಾಜ ಕೂಡ ಸದೃಡವಾಗಲಿದೆ. ಮನಸ್ಸಿನ ಆರೋಗ್ಯ ವೃದ್ದಿಗೆ ಯೋಗ, ವ್ಯಾಯಾಮ,ಸಂಗೀತದ ಕಡೆ ಆಸಕ್ತಿ ಇರಲಿ ಎಂದು ಸಲಹೆ ನೀಡಿದರು.
ಅಪಪ್ರಚಾರ: ಗೌಡರ ಪರ ನಿಂತ ಕೈ ಕಾರ್ಯಕರ್ತರು
ಕೊಪ್ಪ, ನಾನು ಶಾಸಕನಾದ ನಂತರದಿಂದ ಬಿಜೆಪಿಗರು ನನ್ನ ಮೇಲೆ ಹಾಗೂ ಕಾರ್ಯಕರ್ತರ ಮೇಲೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಈಗ ನನ್ನ ಮೇಲೆ ಲೋಕಾಯುಕ್ತದಲ್ಲಿ ಸುಳ್ಳು ಎಫ್‌ಐಆರ್ ದಾಖಲು ಮಾಡಿದ್ದಾರೆ. ಆದರೇ ನಾನು ಜನರು ಮತ್ತು ಧರ್ಮಕ್ಕೆ ಹತ್ತಿರ ಇದ್ದೇನೆ. ಭಯಪಟ್ಟಿಲ್ಲ ಎಂದು ಶಾಸಕ ಟಿ.ಡಿ ರಾಜೇಗೌಡ ಹೇಳಿದರು.
ಜಿಲ್ಲಾದ್ಯಂತ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿ
ಕೆಎಚ್‌ಬಿ ಬಡಾವಣೆಯಲ್ಲಿರುವ ಜೆಎಸ್‌ಎಸ್ ಪಬ್ಲಿಕ್ ಶಾಲೆ ಸಂಪೂರ್ಣ ಜಲಾವೃತಗೊಂಡಿದ್ದರಿಂದ ಶುಕ್ರವಾರ ಶಾಲೆಗೆ ರಜೆ ಘೋಷಣೆ ಮಾಡಲಾಗಿತ್ತು. ರಸ್ತೆಯಲ್ಲಿ ಮಂಡಿಯುದ್ದ ನೀರು ನಿಂತಿದ್ದರಿಂದ ಬಸ್‌ಗಳೂ ಶಾಲಾ ಆವರಣದಿಂದ ಹೊರಹೋಗುವುದಕ್ಕೆ ಸಾಧ್ಯವಾಗಲಿಲ್ಲ.
75 ಬಾರಿ ರಕ್ತದಾನ ಮಾಡಿದ ಲಂಕೇಶ್‌ಗೆ ಇಂದು ಅಭಿನಂದನೆ
೧೯೯೫- ೯೬ರಲ್ಲಿ ಎಂ.ಸಿ.ಲಂಕೇಶ್ ಅವರ ತಂದೆ ಅನಾರೋಗ್ಯ ಸಮಸ್ಯೆ ಎದುರಾಗಿತ್ತು. ಆ ಸಮಯದಲ್ಲಿ ಮಿಷನ್ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಅಲ್ಲಿ ಎಲ್ಲರೂ ರಕ್ತದಾನ ಮಾಡುತ್ತಿದ್ದರು. ಅಂದೇ ರಕ್ತದಾನದ ಮಹತ್ವ ಅರಿತ ಎಂ.ಸಿ.ಲಂಕೇಶ್ ಅವರು ರಕ್ತದಾನ ಮಾಡುವ ಸಂಕಲ್ಪ ಮಾಡಿದರು.
ರಸ್ತೆ ಅಭಿವೃದ್ಧಿಗೆ ₹27.5 ಕೋಟಿ ಅನುದಾನ ಮಂಜೂರು
ಸರ್ಕಾರ ನೀಡಿರುವ ಅನುದಾನದಲ್ಲಿ ರಸ್ತೆಗಳಿಗೆ ಹಂಪ್ಸ್ ನಿರ್ಮಾಣ, ರಸ್ತೆ ಅಗಲೀಕರಣ, ಜೋಡಿ ರಸ್ತೆ ನಿರ್ಮಾಣ, ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ, ರಸ್ತೆ ಅಭಿವೃದ್ಧಿಗೆ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ. ಲೋಕೋಪಯೋಗಿ ಇಲಾಖೆ ಒಂದರಿಂದಲೇ ಈಗಾಗಲೇ 150 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ.
ಜಿಲ್ಲೆಯಲ್ಲಿ ಶೀಘ್ರ ಐಟಿ ಪಾರ್ಕ್‌ ಸಾಕಾರ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌
ಮಧ್ಯ ಕರ್ನಾಟಕದ ದಾವಣಗೆರೆ ಜನರ ದಶಕಗಳ ಕನಸಾದ ಸಾಫ್ಟ್‌ವೇರ್‌ ಪಾರ್ಕ್‌ ಆದಷ್ಟು ಬೇಗನೆ ಸಾಕಾರಗೊಳ್ಳಲಿದ್ದು, ಆದಷ್ಟು ಬೇಗನೆ ಇಲ್ಲಿಯೇ ಐಟಿ ಬಿಟಿ ಉದ್ಯಮಗಳು ಕಾರ್ಯಾರಂಭ ಮಾಡಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಹೇಳಿದರು.
ಅಯೋಧ್ಯೆ ರಾಮನಿಗೆ 15 ಕೆಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ
ಶ್ರೀರಾಮ ಜ್ಯೋತಿ ರಥಯಾತ್ರೆ ವೇಳೆ 1990ರಲ್ಲಿ ಪೊಲೀಸ್ ಗೋಲಿಬಾರ್‌ನಲ್ಲಿ ಪೊಲೀಸ್ ಗೋಲಿಬಾರ್‌ನಲ್ಲಿ ಹುತಾತ್ಮರಾದ 8 ಜನ ರಾಮಭಕ್ತರ ಹೆಸರಿನ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಗುರುವಾರ ಸಮರ್ಪಿಸಲಾಯಿತು.
ಎನ್‌ಐಎಗೆ ಗೋ ಸಾಗಾಣಿಕೆ ಪ್ರಕರಣ ನೀಡಿ: ಶ್ರೀರಾಮ ಸೇನೆ
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗುತ್ತಿದ್ದು, ಸಾವಿರಾರು ಅಕ್ರಮ ಗೋ ಸಾಗಾಣಿಕೆ ಪ್ರಕರಣ, ಸಂಘಟಿತ ಕ್ರೌರ್ಯ ಪೂರ್ಣ ಗೋ ಹಿಂಸೆ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಈ ಎಲ್ಲಾ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆಗೆ ಒಪ್ಪಿಸುವಂತೆ ಶ್ರೀರಾಮ ಸೇನೆ ಜಿಲ್ಲಾ ಘಟಕ ಮನವಿ ಅರ್ಪಿಸಿದೆ.
ಭರಮಸಾಗರ ಹೋಬಳಿಗೆ ವಾಣಿವಿಲಾಸದ ನೀರು
ಇಸಾಮುದ್ರ ಗೊಲ್ಲರಹಟ್ಟಿಯಲ್ಲಿ 2 ಕೋಟಿ ರು. ವೆಚ್ಚದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • ...
  • 623
  • 624
  • 625
  • 626
  • 627
  • 628
  • 629
  • 630
  • 631
  • ...
  • 14654
  • next >
Top Stories
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved