• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರು ಮತ ಏಣಿಕೆಯಲ್ಲೂ ನಂಜೇಗೌಡ ಗೆಲ್ಲುತ್ತಾರೆ
ಶಾಸಕ ಕೆ.ವೈ.ನಂಜೇಗೌಡ ಅವರನ್ನು ೨ನೇ ಬಾರಿಗೆ ಕಡಿಮೆ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಡಿಕೆಸಿ ಸಹ ಮೊದಲ ಬಾರಿ ಕೇವಲ ೫೬೫ ಮತಗಳಿಂದ ಗೆದ್ದಿದ್ದರು. ಕಳೆದ ಚುನಾವಣೆಯಲ್ಲಿ ೧.೮೩ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸೇವೆ ಮಾಡಿದರೆ ಜನ ರಾಜಕಾರಣಿಗಳನ್ನು ಉಳಿಸಿಕೊಳ್ಳುತ್ತಾರೆ. ದೇವರು ವರವನ್ನು ಕೊಡುವುದಿಲ್ಲ. ಶಾಪವನ್ನು ಕೊಡುವುದಿಲ್ಲ. ಅವಕಾಶ ಮಾತ್ರ ಕೊಡುತ್ತಾನೆ.
ಕುರುಬರು ಯಾರ ಹಕ್ಕನ್ನೂ ಕಸಿಯಲ್ಲ: ಕಾಗಿನೆಲೆ ಶ್ರೀ
ರಾಜ್ಯದ ಕುರುಬರಿಗೆ ಸಂವಿಧಾನ ಬದ್ಧವಾಗಿ ಎಸ್.ಟಿ. ಮೀಸಲಾತಿ ಪಡೆಯುವ ಹಕ್ಕಿದೆ, ಅದಕ್ಕಾಗಿಯೇ ಕುಲಶಾಸ್ತ್ರ ಅಧ್ಯಯನವೂ ಆಗಿದೆ. ಬಿಜೆಪಿ ಸರ್ಕಾರವಿದ್ದಾಗ ಕುರುಬರಿಗೆ ಎಸ್.ಟಿ. ಮೀಸಲಾತಿ ಕೊಡುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪವನ್ನು ಕಳಿಸಿತ್ತು. ಈಗ ಕೇಂದ್ರ ಸಕಾರಕ್ಕೆ ಕೆಲವೊಂದು ಮಾಹಿತಿಯನ್ನು ಪೂರಕವಾಗಿ ಒದಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.
ಗಣತಿಯಲ್ಲಿ ತಾಳೆಯಾಗದ ಜನಸಂಖ್ಯೆ ಅಂಕಿಅಂಶ
ಇಲ್ಲಿಯವರೆಗೂ ಒಟ್ಟು ೫೭೨೯೫ ಮನೆಗಳ ಗಣತಿ ಕಾರ್ಯಪೂರ್ಣಗೊಳಿಸಲಾಗಿದೆ. ಆದರೆ ಈಗ ಮತ್ತೆ ಒಂದೊಂದೇ ಸವಾಲು ಎದುರಾಗುತ್ತಿದ್ದು, ಇದ್ದಕ್ಕಿದ್ದ ಹಾಗೆ ೬೫,೦೦೦ ಮನೆಗಳಿಂದ ಈಗ ಏಕಾಏಕಿ ೭೧,೨೮೪ ಮನೆಗಳ ಗಣತಿಗೆ ಏರಿಕೆಯಾಗಿದೆ. ಬೆಸ್ಕಾಂ ಸಿಕ್ಕ ಸಿಕ್ಕ ಕಡೆ ಸ್ಟಿಕ್ಕರ್‌ಗಳನ್ನು ಅಂಟಿ ಯುಎಚ್‌ಐಡಿಗಳನ್ನು ನಮೂದಿಸಿರುವುದೇ ಸಮಸ್ಯೆಗೆ ಕಾರಣ.
ಸೇವಾ ಕಾರ್ಯಗಳು ಇತರರಿಗೆ ಪ್ರೇರಣೆಯಾಗಲಿ: ಕೆ.ಪಾಲಾಕ್ಷ
ಬಾಳೆಹೊನ್ನೂರುಸಮಾಜದಲ್ಲಿ ನಡೆಸುವ ಸೇವಾ ಕಾರ್ಯಗಳು ಇತರರಿಗೆ ಪ್ರೇರಣೆಯಾಗಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಹೇಳಿದರು.
ಕತ್ತೆಗಳ ಮದುವೆಗೆ ಕೃಪೆ ತೋರಿದ ಮಳೆರಾಯ
ಶಿರಾ ತಾಲೂಕಿನಲ್ಲಿ ಮಳೆಯ ಆಗಮನಕ್ಕಾಗಿ ತುಪ್ಪದಕೋಣ ಗೊಲ್ಲರಹಟ್ಟಿಯಲ್ಲಿ ಮಳೆಗಾಗಿ ಕತ್ತೆಗಳ ಮದುವೆ ಮಾಡಲಾಗಿದ್ದು ರಾತ್ರಿಯೇ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದೆ
ರೇಡಿಯೋ ತಲೆಮಾರುಗಳ ನಡುವಿನ ಸೇತುವೆಯಿದ್ದಂತೆ
ರೇಡಿಯೋ ನಮ್ಮ ಬದುಕಿನ ಒಂದು ಭಾಗ. ಅದಕ್ಕೆ ತಲೆಮಾರುಗಳನ್ನು ಜೋಡಿಸುವ ಶಕ್ತಿಯಿದೆ.ಆದರೆ ಮೊಬೈಲ್ ಹಾವಳಿಯಿಂದಾಗಿ ರೇಡಿಯೋ ಸಂಸ್ಕೃತಿ ಕ್ಷೀಣಿಸಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು.
ಪಂಚ ಗ್ಯಾರಂಟಿ: ಜಿಲ್ಲೆಗೆ 4701.88 ಕೋಟಿ ರು. ವೆಚ್ಚ
ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆಯಾಗಿರುವುದೇ ಇದಕ್ಕೆ ಸಾಕ್ಷಿ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ದಿನೇಶ್ ಗೂಳಿಗೌಡ ಅವರು ಹೇಳಿದರು.
ಸರ್ಕಾರಿ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಆಗ್ರಹ
ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಹಾಗೂ ನೇಮಕಾತಿಗೆ ವಯೋಮಿತಿ ಹೆಚ್ಚಿಸುವಂತೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಮಾಜದಲ್ಲಿ ಶೇ. 80ರಷ್ಟು ಭ್ರಷ್ಟಾಚಾರಿಗಳು
ಇಂದು ಸಮಾಜದಲ್ಲಿ ಕಂಟಕಗಳು ಹೆಚ್ಚುತ್ತಿವೆ.ಶೇ 20 ರಷ್ಟು ಜನ ಪ್ರಾಮಾಣಿಕರಿದ್ದರೆ, ಶೇ 80 ರಷ್ಟು ಜನ ಭ್ರಷ್ಟಾಚಾರಿಗಳು, ಸ್ವಜನ ಪಕ್ಷಪಾತಿಗಳು, ಮೋಸಗಾರರೇ ತುಂಬಿ ತುಳುಕುತಿದ್ದಾರೆ
ರಂಗಕಲೆ ಬೆಳಗುತ್ತಿರುವ 30 ಕಲಾ ಸಾಧಕರಿಗೆ ಗೌರವಾರ್ಪಣೆ
ಈ ವೇಳೆ ಜಿಲ್ಲೆಯ 30 ಮಂದಿ ಕಲಾಸಾಧಕರಿಗೆ ಮಂಜುನಾಥ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಲಾ ಸಂಘದ ಅಧ್ಯಕ್ಷ ಟಿ.ವೈ.ಯೋಗಾನಂದಕುಮಾರ್ ಹೇಳಿದ್ದಾರೆ.
  • < previous
  • 1
  • ...
  • 624
  • 625
  • 626
  • 627
  • 628
  • 629
  • 630
  • 631
  • 632
  • ...
  • 14654
  • next >
Top Stories
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ತಿಮ್ಮಕ್ಕ
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved