ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡ್ರಗ್ಸ್ ಪ್ರಕರಣ- ಮೆಡಿಕಲ್ ಶಾಪ್ ಗಳ ಮೇಲೆ ಪೊಲೀಸರ ದಾಳಿ
10 ಮೆಡಿಕಲ್ ಶಾಪ್ ಗಳಿಗೆ ಗ್ರಾಹಕರ ಸೋಗಿನಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಆಡಳಿತ ಸೌಧಕ್ಕೆ ಕೋತಿಗಳ ಕಾಟ
ಪಟ್ಟಣದ ಆಡಳಿತ ಸೌಧದಲ್ಲಿ ಕಳೆದೊಂದು ವರ್ಷದಿಂದ ಹೆಚ್ಚುತ್ತಿರುವ ಕೋತಿಗಳ ಹಾವಳಿಯಿಂದಾಗಿ ಅಲ್ಲಿನ ಸಿಬ್ಬಂದಿ ಹೈರಾಣಾಗುತ್ತಿದ್ದು, ಕಚೇರಿ ಕೆಲಸಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಆತಂಕ ಎದುರಾಗುತ್ತಿದೆ.
ರೇಲ್ವೆ ಮೇಲ್ಸೇತುವೆಗೆ ವಿ. ಶ್ರೀನಿವಾಸಪ್ರಸಾದ್ ಹೆಸರು ನಾಮಕರಣ
ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ನಂಜನಗೂಡು ಕ್ಷೇತ್ರಕ್ಕೆ ಹಲವಾರು ಮಹತ್ತರ ಕೊಡುಗೆಗಳನ್ನು ನೀಡಿದ್ದಾ
ಸಮಸ್ಯೆಗೆ ಸ್ಪಂದಿಸಿದರೆ ದೂರು ಕಡಿಮೆ ಮಾಡಬಹುದು
ಲೋಕಾಯುಕ್ತರು, ಉಪ ಲೋಕಾಯುಕ್ತರು ಬಂದು ಹೋದಾಗ ಮಾತ್ರ ಅಧಿಕಾರಿಗಳಲ್ಲಿ ಹವಾ ಇರುತ್ತದೆ. ನಂತರ ಮತ್ತದೆ ಪರಿಸ್ಥಿತಿ ಎದುರಾಗುತ್ತದೆ
ಅಭಿವೃದ್ಧಿ ಭಾಷಣಕ್ಕಷ್ಟೇ ಸೀಮಿತ
ಎಸ್ಸಿ-ಎಸ್ಟಿ ಅನುದಾನವನ್ನು ಈಗಾಗಲೇ ಸಾಕಷ್ಟು ಬಳಸಿಕೊಂಡಿದ್ದು, ಇರುವ ಹಣವನ್ನು ಯಾವ ಯಾವ ಇಲಾಖೆಗೆ ಕಳುಹಿಸಬೇಕು ಎನ್ನುವ ಬಗ್ಗೆ ಸಿಎಂ ಚಿಂತನೆಯಲ್ಲಿದ್ದಾರೆ. ರಾಜ್ಯದ ಖಜಾನೆಯಂತೂ ಖಾಲಿಯಾಗಿದೆ. ಕಾರ್ಯರೂಪಕ್ಕೆ ತರುವ ಅಭಿವೃದ್ಧಿ ಯಾವುದೂ ಆಗುತ್ತಿಲ್ಲ. ಆದರೂ ೨೦೦ ಕೋಟಿರೂ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಎನ್ನುತ್ತಾರೆ.
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಪ್ರವರ್ಧಮಾನಕ್ಕೆ ಬರುತ್ತಿರುವ ‘ಕ್ವಾಂಟಮ್ ತಂತ್ರಜ್ಞಾನ’ ಕ್ಷೇತ್ರದಲ್ಲಿ ಕರ್ನಾಟಕವನ್ನು 2035ರ ವೇಳೆಗೆ 20 ಬಿಲಿಯನ್ ಡಾಲರ್ ಆರ್ಥಿಕತೆಯಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಧಾರ್ಮಿಕ ಕಾರ್ಯಗಳಿಗೆ ಸಹಕರಿಸಿ: ಸ್ವಾಮೀಜಿ
ಸನಾತನ ಹಿಂದೂ ಸಂಸ್ಕೃತಿಯನ್ನು ಬಿಂಬಿಸುವಂತ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಣೇಶ ಹಬ್ಬದ ಮಹೋತ್ಸವ ಆಚರಿಸುವಂತಾಗಲಿ ಎಂದು ಹರಿಹರದ ಶ್ರೀ ರಾಮಕೃಷ್ಣ ಪರಮಹಂಸ ಆಶ್ರಮದ ಶಾರದೇಶಾನಂದ ಶ್ರೀ ನುಡಿದಿದ್ದಾರೆ.
ಕೆಜಿಎಫ್ ತ್ಯಾಜ್ಯಮುಕ್ತ ನಗರವನ್ನಾಗಿಸಲು ಸಹಕರಿಸಿ
ಕೆಜಿಎಫ್ ನಗರದ ೫೦ ಕ್ಕೂ ಹೆಚ್ಚು ಕಡೆ ಕಸದ ಬ್ಲಾಕ್ ಸ್ಪಾಟ್ಗಳನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ, ರಾತ್ರಿ ವೇಳೆ ಕಸವನ್ನು ತಂದು ರಸ್ತೆಗಳಲ್ಲಿ ಕಸ ಎಸೆಯುವವರನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ ಕಣ್ಣಗಾವಲನ್ನು ಹಾಕಲಾಗಿದೆ. ಕಸವನ್ನು ತಂದು ಹಾಕುವರನ್ನು ಪತ್ತೆ ಹಚ್ಚಿ ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು
ಮಾನವ ಕಳ್ಳ ಸಾಗಣೆ ತಡೆಗಟ್ಟಲು ಕೈ ಜೋಡಿಸಿ
ಮಾನವ ಕಳ್ಳ ಸಾಗಾಣಿಕೆಯು ಸಮಾಜದ ಕಪ್ಪುಚುಕ್ಕೆಯಾಗಿ ಪರಿಣಮಿಸಿದ್ದು, ಬಡತನ, ನಿರುದ್ಯೋಗ, ತಂದೆ-ತಾಯಿಗಳಿಗೆ ವಿದ್ಯಾಭ್ಯಾಸದ ಕೊರತೆ ಇವೆಲ್ಲವೂ ಮಾನವ ಕಳ್ಳ ಸಾಗಾಣಿಕೆಗೆ ದಾರಿಯಾಗುತ್ತದೆ. ಮಹಿಳೆಯರು. ಮಕ್ಕಳು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು.
ದಾನ, ಧರ್ಮ ಸೇವೆಯಿಂದ ಅಮರತ್ವ: ಡಾ.ಬಸವಪ್ರಭು ಶ್ರೀ
ವ್ಯಕ್ತಿ 100 ವರ್ಷ ಬದುಕುವುದು ಮುಖ್ಯ ಅಲ್ಲ, ಕಡಿಮೆ ವರ್ಷ ಬದುಕಿದ್ದರೂ ನಮ್ಮ ಬದುಕು ಇತರರಿಗೆ ಸ್ಫೂರ್ತಿಯಾಗಬೇಕು. ಒಳ್ಳೆಯ ಕೆಲಸ ಮಾಡುವುರಿಂದ ಮಾನಸಿಕ ತೃಪ್ತಿ ಸಿಗುತ್ತದೆ ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದ್ದಾರೆ.
< previous
1
...
59
60
61
62
63
64
65
66
67
...
12786
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!