• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ಪೊಲೀಸರಿಗೆ ಸಿಎಂ ಪುತ್ರನ ಕಾಟ ಹೆಚ್ಚಾಗಿದೆ : ಪ್ರತಾಪ್ ಸಿಂಹ ಆರೋಪ
ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಮೈಸೂರು ಪೊಲೀಸರಿಗೆ ಮಿನೀಟ್ ಕಾಟ, ವರ್ಗಾವಣೆ ಕಾಟ, ಜಾತಿ ಕಾಟ ಜಾಸ್ತಿ ಆಗಿದೆ.
ಹೂ ಬೆಳೆಗಾರರಿಗೆ ತೊಂದರೆ ನೀಡದಂತೆ ಎಚ್ಚರಿಕೆ
ಹೂ ಮಾರುಕಟ್ಟೆಯಲ್ಲಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಬೇಕು. ಆದರೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಹೂ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮವಹಿಸಿ. ಜೊತೆಗೆ ಇಂದಿರಾ ಕ್ಯಾಂಟೀನ್ ಪಕ್ಕದ ಸ್ಥಳ ಅಭಿವೃದ್ಧಿಪಡಿಸಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು.
ರಾಜ್ಯ ಪೊಲೀಸರಿಗೆ ದಕ್ಷತೆ ಇದೆ, ಕೆಲಸ ಮಾಡಲು ಮುಕ್ತ ವಾತಾವರಣ ಇಲ್ಲ: ಪ್ರತಾಪ್ ಸಿಂಹ
ರಾಜ್ಯ ಸರ್ಕಾರದಲ್ಲಿ ಕೂಗು ಮಾರಿಗಳಿದ್ದಾರೆ. ಉಕ್ರೇನ್, ರಷ್ಯಾದ ಬಗ್ಗೆ ಕಾಮೆಂಟ್ ಮಾಡುತ್ತಾರೆ. ಡೋನಲ್ಡ್ ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಬಾಲಕಿ ಕೊಲೆ ಪ್ರಕರಣ ಬಗ್ಗೆ ಯಾಕೆ ಮಾತಾಡಲ್ಲ?, ಪ್ರಿಯಾಂಕ್ ಖರ್ಗೆ, ಲಾಡ್, ಚಿಕ್ಕಬಳ್ಳಾಪುರದ ಕೂಗು ಮಾರಿ ಇವರಲ್ಲಿ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾನಾ? ಸಿಎಂ, ಡಿಸಿಎಂ ಯಾಕೆ ಈ ಬಗ್ಗೆ ಮಾತಾಡುತ್ತಿಲ್ಲ?.
ಮೈಸೂರಿನಲ್ಲಿ ಆಡಳಿತಯಂತ್ರ ಸಂಪೂರ್ಣ ವಿಫಲ: ಯದುವೀರ್
ಅರಮನೆ ಮುಂಭಾಗ ಮೊನ್ನೆ ಒಂದು ಕೊಲೆ ಆಗಿದೆ. ಮತ್ತೆ ಚಿಕ್ಕ ಮಗುವಿನ ಮೇಲೆ ಅತ್ಯಾಚಾರ ಕೊಲೆಯಾಗಿದೆ. ಬಲೂನ್ ಮಾರಾಟ ಮಾಡುವ ಮಗು ಮೇಲೆ ಹೀನ ಕೃತ್ಯ ಆಗಿದೆ. ಮೈಸೂರಿನಲ್ಲಿ ಇಂತಹ ಘಟನೆಗಳು ಈ ಹಿಂದೆ ಆಗಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಗರದ ಹೃದಯ ಭಾಗದಲ್ಲೇ ಇಂತಹ ಘಟನೆಗಳು ನಡೆದರೆ ಹೇಗೆ?.
ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನವೆಂಬರ್‌ ಕ್ರಾಂತಿ ಮುನ್ಸೂಚನೆ ದೊರೆತ ಬೆನ್ನಲ್ಲೇ ಸಚಿವರಾದ ಡಾ.ಜಿ.ಪರಮೇಶ್ವರ್‌, ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕ ಸಭೆ ನಡೆಸಿದ್ದು, ದಲಿತ ಸಚಿವರ ನಡೆ ತೀವ್ರ ಕುತೂಹಲ ಮೂಡಿಸಿದೆ.

ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ವರ್ಷದ ‘ಗೌರವ ಪ್ರಶಸ್ತಿ’ ಮತ್ತು ವರ್ಷದ ’ಸಾಹಿತ್ಯಶ್ರೀ’ ಪ್ರಶಸ್ತಿ ಪ್ರಕಟಿಸಿದ್ದು, ಶೂದ್ರ ಶ್ರೀನಿವಾಸ್‌, ಪ್ರತಿಭಾ ನಂದಕುಮಾರ್‌ ಸೇರಿ ಐವರು ವರ್ಷದ ಗೌರವ ಪ್ರಶಸ್ತಿಗೆ ಆಯ್ಕೆ

ಕೆರೆ ಜಾಗ ಒತ್ತುವರಿ ಮುಲಾಜಿಲ್ಲದೆ ತೆರವು : ಸಿಎಂ

ಕೆರೆಗಳ ಸಂರಕ್ಷಣೆ ಸರ್ಕಾರ ಹಾಗೂ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಹಾಗಾಗಿ ರಾಜ್ಯದಲ್ಲಿ ಕೆರೆಗಳ ಜಾಗ ಒತ್ತುವರಿ ಮಾಡಿಕೊಂಡಿರುವವರು ತಾವಾಗಿಯೇ ಆ ಜಾಗ ಬಿಟ್ಟುಕೊಟ್ಟರೆ ಒಳಿತು. ತಪ್ಪಿದರೆ ಅಧಿಕಾರಿಗಳು ಮುಲಾಜಿಲ್ಲದೆ ಅಂಥ ಒತ್ತುವರಿ ತೆರವು ಮಾಡಬೇಕು

ದೀಪಾವಳಿಗೆ ಪ್ರಯಾಣಿಕ ದಟ್ಟಣೆ ನಿವಾರಿಸಲು ಕ್ರಮ : ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಸಾಮಾಜಿಕ ಜಾಲತಾಣದ ಮೇಲೆ ನಿಗಾ : 18 ಮಂದಿ ಸೆರೆ, 37 ಕೇಸು

ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ಬರಹ ಪ್ರಕಟಿಸಿದ ಸಂಬಂಧ 37 ಪ್ರಕರಣಗಳನ್ನು ದಾಖಲಿಸಿ 18 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಉದ್ಭವ ಶಿವಲಿಂಗ, ನಂದಿ ಬಸವ ಭಗ್ನ
ಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಗ್ರಾಮದ ಹೊರವಲಯದ ಜಮೀನಿನಲ್ಲಿರುವ ಉದ್ಭವ ಶಿವಲಿಂಗ ಹಾಗೂ ನಂದಿ ಬಸವ ವಿಗ್ರಹಗಳಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವುದು ವಾಡಿಕೆ
  • < previous
  • 1
  • ...
  • 627
  • 628
  • 629
  • 630
  • 631
  • 632
  • 633
  • 634
  • 635
  • ...
  • 14654
  • next >
Top Stories
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ತಿಮ್ಮಕ್ಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved