• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಶಕಗಳಿಂದ ಈ ಗ್ರಾಮಕ್ಕಿಲ್ಲ ಸುಸಜ್ಜಿತ ರಸ್ತೆ
ಸುಮಾರು 150ಕ್ಕೂ ಅಧಿಕ ಮಂದಿ ವಾಸವಿರುವ ಇಲ್ಲಿಗೆ ತೆರಳುವ ರಸ್ತೆ ಅಭಿವೃದ್ಧಿಗೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಗ್ರಾಮ ಪಂಚಾಯಿತಿಯಾಗಲಿ, ಜನ ಪ್ರತಿನಿಧಿಗಳಾಗಲಿ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಸ್ಥಳೀಯರು, ಇಲ್ಲಿನ ವಿದ್ಯಾರ್ಥಿಗಳು, ವಿಕಲಚೇತನರು, ಕಾರ್ಮಿಕರು ಸೇರಿದಂತೆ ಸಾರ್ವಜನಿಕರು, ಕಾಡುಪ್ರಾಣಿಗಳ ಆತಂಕದ ನಡುವೆ ನಡೆದಾಡಲು ಕೂಡ ಯೋಗ್ಯವಲ್ಲದ ಇದೇ ರಸ್ತೆಯನ್ನೇ ಅವಲಂಬಿಸಬೇಕಾಗಿದೆ.
ಹಬ್ಬ, ಆಚರಣೆ ಬದುಕಿನ ಕಲಿಕೆಯ ಹಾದಿಯಾಗಲಿ: ಡಾ. ವೀಣಾ ಸಂತೋಷ್
ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಆಶ್ರಯದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ೧೮ನೇ ವರ್ಷದ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ನೆರವೇರಿತು.
ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಮಧ್ಯಂತರ ವರದಿ ಪ್ರಕಟಿಸಲಿ: ಶ್ರೀನಿಧಿ ಹೆಗ್ಡೆ
ಧರ್ಮಸ್ಥಳ ಕ್ಷೇತ್ರವನ್ನು ಕಳಂಕಿತಗೊಳಿಸಲು ನಡೆಯುತ್ತಿರುವ ಷಡ್ಯಂತ್ರಗಳ ವಿರುದ್ಧ ಕಠಿಣ ನಿಲುವು ತಾಳುವುದು ನಮ್ಮೆಲ್ಲರ ಜವಾಬ್ದಾರಿ. ಆದ ಕಾರಣ ಸರಕಾರ ಈ ಕುರಿತು ಎಸ್ ಐ ಟಿ ತನಿಖೆಯ ಕುರಿತ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಉಡುಪಿ ಜಿಲ್ಲ ಬಿಜೆಪಿ ಮಾಧ್ಯಮ ಪ್ರಮುಖ್ಖ್‌ ಶ್ರೀನಿಧಿ ಹೆಗ್ಡೆ ಆಗ್ರಹಿಸಿದ್ದಾರೆ
ಗ್ರಾಮ ಹಿತ ರಕ್ಷಣಾ ಸಮಿತಿಯಿಂದ ಸ್ವಚ್ಛ ಭಾರತ್ ಕಾರ್ಯಕ್ರಮ
ದೊಡ್ಡಪುಲಿಕೋಟು ಗ್ರಾಮ ಹಿತ ರಕ್ಷಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಭಾರತ್ ಕಾರ್ಯಕ್ರಮದಲ್ಲಿ ಗ್ರಾಮದ ತಂಡ್ರಹೊಳೆ ಸೇತುವೆಯಿಂದ ಪ್ರಾರಂಭಿಸಿ ಗ್ರಾಮದ ಮುಖ್ಯರಸ್ತೆಯ ಬದಿಯಲ್ಲಿರುವಂತಹ ಕಸ ಕಡ್ಡಿಗಳು, ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ಕುಶಾಲನಗರ: ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ
ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಸಮುದಾಯ ಆರೋಗ್ಯ ಕೇಂದ್ರ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ತಾಲೂಕು ಆರೋಗ್ಯ ಅಧಿಕಾರಿ ಡಾ. ಇಂದುಧರ್ ಕಾರ್ಯಕ್ರಮ ಉದ್ಘಾಟಿಸಿದರು.
ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮತ್ತು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಯಿತು.
ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್‌ ಘಟಕ ನಾಯಕರಿಗೆ ತರಬೇತಿ ಶಿಬಿರ
ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರಿಗೆ ಒಂದು ದಿನದ ತರಬೇತಿ ಶಿಬಿರ ಇತ್ತೀಚೆಗೆ ಉಡುಪಿಯಲ್ಲಿ ನಡೆಯಿತು.
2.30 ಕೋಟಿ ರು. ವೆಚ್ಚದಲ್ಲಿ ಅಬಿವೃದ್ಧಿಗೊಂಡ ಬೈಲೂರು ಮುಖ್ಯರಸ್ತೆ ಉದ್ಘಾಟನೆ
ಉಡುಪಿ ನಗರದ ಚಂದು ಮೈದಾನ ಜಂಕ್ಷನ್ ನಿಂದ ಬೈಲೂರು ಮಹಿಷಮರ್ದಿನಿ ದೇವಸ್ಥಾನಕ್ಕೆ ಹೋಗುವ ಮುಖ್ಯ ರಸ್ತೆಯ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೆರವೇರಿಸಿದರು.
ಧರ್ಮಸ್ಥಳ ತೇಜೋವಧೆ ಶಕ್ತಿಗಳ ಕೈವಾಡದ ತನಿಖೆ: ಯಶ್ಪಾಲ್ ಸುವರ್ಣ ಆಗ್ರಹ
ಧರ್ಮಸ್ಥಳ ಕ್ಷೇತ್ರದ ಬಗ್ಗೆ ತೀರ ಅವಹೇಳನಕಾರಿ ಹೇಳಿಕೆ ಮೂಲಕ ತೇಜೋವಧೆಗೆ ಯತ್ನಿಸುತ್ತಿರುವ ಹಿಂದೂ ವಿರೋಧಿ ಶಕ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಗ್ರಾಮ ಪ್ರಕರಣ-ಹಿಂದೂಗಳ ತಾಳ್ಮೆ ಪರೀಕ್ಷಿಸಬೇಡಿ: ಯಶ್ಪಾಲ್ ಸುವರ್ಣ
ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಸದಸ್ಯರು ಶುಕ್ರವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಬಳಿ ಜನಾಗ್ರಹ ಸಭೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 627
  • 628
  • 629
  • 630
  • 631
  • 632
  • 633
  • 634
  • 635
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved