• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲು ಉತ್ಪಾದನೆಯಲ್ಲಿ ವಿಜಯಪುರ ಪಾಲು ಪ್ರಧಾನ
ಕನ್ನಡಪ್ರಭ ವಾರ್ತೆ ಕೊಲ್ಹಾರರಾಜ್ಯದ ಹಾಲು ಉತ್ಪಾದನೆಯಲ್ಲಿ ಮಹಿಳೆಯರ ಪರಿಶ್ರಮ ಅತ್ಯಂತ ಅನುಪಮವಾಗಿದೆ. ರಾಜ್ಯದಲ್ಲಿ 1.10 ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದರಲ್ಲಿ ವಿಜಯಪುರ ಜಿಲ್ಲೆಯ ಪಾಲು ಪ್ರಧಾನವಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್‌ ಮಾಡಿ
ಕರ್ನಾಟಕ ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶೀಘ್ರವಾಗಿ ಶಿಫಾರಸ್‌ ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂಡಲಗಿ ತಹಸೀಲ್ದಾರ್‌ ಮೂಲಕ ಮೂಡಲಗಿ ತಾಲೂಕು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಯುವ ವೇದಿಕೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
25 ರಿಂದ ಸತೀಶ ಜಾರಕಿಹೊಳಿ ಓಪನ್‌ ಚೆಸ್‌ ಟೋರ್ನಾಮೆಂಟ್‌
ಸತೀಶ ಜಾರಕಿಹೊಳಿ ಫೌಂಡೇಶನ್‌ ವತಿಯಿಂದ ಇಲ್ಲಿನ ಗೋವಾವೆಸ್‌ ಮಹಾವೀರ ಭವನದಲ್ಲಿ ಅ.25 ಮತ್ತು 26 ರಂದು ಸತೀಶ ಜಾರಕಿಹೊಳಿ ಓಪನ್‌ ಚೆಸ್‌ ಟೋರ್ನಾಮೆಂಟ್‌ ಆಯೋಜಿಸಲಾಗಿದೆ. ರಾಷ್ಟ್ರೀಯ ಚೆಸ್‌ ಟೋರ್ನಾಮೆಂಟ್‌ ಆದರಿಂದ ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಆಗಮಿಸಲಿದ್ದಾರೆ ಎಂದು ಸತೀಶ ಪ್ಯಾನ್ಸ್‌ ಕ್ಲಬ್‌ ಅಧ್ಯಕ್ಷ ಇಮ್ರಾನ್‌ ತಪ್ಪಕೀರ್‌ ಹೇಳಿದರು.
ಬಸವಣ್ಣನ ವಿಚಾರಧಾರೆ ಶಿವಯೋಗಿಗಳು ಅಪ್ಪಿ ಒಪ್ಪಿದ್ದರು
ಶಿವಯೋಗಿಗಳ ಬದುಕೇ ಬಸವಮಯವಾಗಿತ್ತು. ಸಮಾಜ ಸುಧಾರಣೆಯೇ ಅವರ ಗುರಿಯಾಗಿತ್ತು ಎಂದು ಚಿತ್ತರಗಿ-ಇಲಕಲ್ಲ ಸಂಸ್ಥಾನಮಠದ ಪೀಠಾಧಿಪತಿ ಗುರುಮಹಾಂತ ಶ್ರೀಗಳು ಹೇಳಿದರು.
ಶಿಫಾ ಜಮಾದಾರಗೆ ಜಿಲ್ಲಾಡಳಿತದಿಂದ ಸನ್ಮಾನ
ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ ವಿಶ್ವ ಶಾಂತಿ ಸಂದೇಶ ಸಾರಿದ ವಿಜಯಪುರದ ಶಿಫಾ ಜಮಾದಾರ ಅವರಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯತಿ ಸಿದೊ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಯುವ ಸಮಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಉಪಸ್ಥಿತರಿದ್ದರು.
ಕೆನರಾ ಬ್ಯಾಂಕ್‌ ಕಳ್ಳತನ ಪ್ರಕರಣ 15 ಆರೋಪಿಗಳ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ಮೇ 23ರಂದು ಮನಗೂಳಿಯ ಕೆನರಾ ಬ್ಯಾಂಕ್‌ ಕಳ್ಳತನ ಪ್ರಕರಣದಲ್ಲಿ ಒಟ್ಟು 15 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾನೂನು ಹಾಗೂ ಸುವ್ಯವಸ್ಥೆ ಎಡಿಜಿಪಿ ಆರ್‌.ಹಿತೇಂದ್ರ ಹೇಳಿದರು.
ದೇಶ ಕಾಯುವ ಸೈನಿಕರ ಕಾರ್ಯ ಶ್ಲಾಘನೀಯ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮಳೆ, ಬಿಸಿಲು ಹಾಗೂ ಚಳಿಯನ್ನು ಲೆಕ್ಕಿಸದೇ ದೇಶ ಕಾಯುವ ವೀರ ಯೋಧರ ಸೇವೆ ಶ್ಲಾಘನೀಯ ಎಂದು ವಿಜಯಪುರದ ವಾಗ್ಮಿ ಮಂಜುನಾಥ ಜುನಗೊಂಡ ಹೇಳಿದರು.
ಬ್ಯಾಂಕ್‌ ದರೋಡೆಕೋರರಿಗೆ ಗನ್‌ ನೀಡಿದ್ದವರ ಸೆರೆ
ಕನ್ನಡಪ್ರಭ ವಾರ್ತೆ ವಿಜಯಪುರ ಹಳೆಯ ವೈಷಮ್ಯ, ಕೊಲೆ, ಸುಲಿಗೆಗಳಿಂದಾಗಿಯೇ ಮೊದಲಿನಿಂದಲೂ ಭೀಮಾತೀರ ಕುಖ್ಯಾತಿ ಗಳಿಸಿದೆ. ಇದೀಗ ಎರಡು ಬ್ಯಾಂಕ್‌ಗಳ ದರೋಡೆ ಪ್ರಕರಣಗಳ ಮೂಲಕ ಬ್ಯಾಂಕಿಂಗ್‌ ಕ್ಷೇತ್ರವನ್ನು ತಲ್ಲಣಗೊಳಿಸಿವೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಿನಲ್ಲಿ ನಡೆದ ಎರಡು ಬ್ಯಾಂಕ್ ದರೋಡೆ ಪ್ರಕರಣಗಳು ಇಲ್ಲಿಯ ಜನರನ್ನು ಆತಂಕಕ್ಕೆ ದೂಡಿವೆ. ಇದನ್ನೇ ಸವಾಲಾಗಿ ಸ್ವೀಕರಿಸಿದ ವಿಜಯಪುರ ಪೊಲೀಸರು ಎರಡೂ ಪ್ರಕರಣಗಳು ನಡೆದು ಒಂದೊಂದು ತಿಂಗಳಲ್ಲಿಯೇ ಕಾರ್ಯಾಚರಣೆ ಮೂಲಕ ದರೋಡೆಕೋರರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನೀವು ಚಾಪೆ ಕೆಳಗೆ ನುಸುಳಿದರೆ ನಾವು ರಂಗೋಲಿ ಕೆಳಗೆ ನುಸುಳುತ್ತೇವೆ ಎಂಬುದನ್ನು ಪೊಲೀಸರು ದರೋಡೆಕೋರರಿಗೆ ಎಚ್ಚರಿಕೆ ಗಂಟೆ ನೀಡಿದ್ದಾರೆ.
ಕೊರಗರು, ಜೇನುಕುರುಬರಿಗೆ ಪ್ರತ್ಯೇಕ ಒಳಮೀಸಲು ಅಗತ್ಯ: ಪಾಂಗಾಳ ಬಾಬು ಕೊರಗ
ಕೊರಗರು, ಜೇನು ಕುರುಬರಿಗೆ ಪ್ರತ್ಯೇಕ ಒಳಮೀಸಲು ವಿಚಾರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಹಾಗೂ ಸಮಾಜಿಕ ಬದ್ಧತೆ ಇರುವ ಜನಸಾಮಾನ್ಯರು, ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಹಿರಿಯ ಸಾಹಿತಿ, ಕೊರಗ ಸಮುದಾಯದ ಹೋರಾಟಗಾರ ಪಾಂಗಾಳ ಬಾಬು ಕೊರಗ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ವಿದ್ಯಾಪೋಷಕ್‌ನಿಂದ 1234 ವಿದ್ಯಾರ್ಥಿಗಳಿಗೆ 1.38 ಕೋಟಿ ರು. ವಿದ್ಯಾರ್ಥಿವೇತನ

ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ವತಿಯಿಂದ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ಆರ್ಥಿಕ ನೆರವು ನೀಡುತ್ತಿದೆ. ಅದರಂತೆ ಈ ವರ್ಷ 1234 ವಿದ್ಯಾರ್ಥಿಗಳಿಗೆ 1,38,68,000 ರು. ವಿದ್ಯಾರ್ಥಿವೇತನ 

  • < previous
  • 1
  • ...
  • 628
  • 629
  • 630
  • 631
  • 632
  • 633
  • 634
  • 635
  • 636
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved