• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುಡಕಟ್ಟು ಜನರಿಗೆ ಸರ್ಕಾರಿ ಯೋಜನೆ ಅಲಭ್ಯ: ಶಾಂತಾರಾಮ ಸಿದ್ದಿ
ಪರಿಶಿಷ್ಟ ಪಂಗಡದವರನ್ನು ಮುಖ್ಯವಾಹಿನಿಗೆ ತರಲು ಸರ್ಕಾರಗಳು ಹಲವಾರು ಯೋಜನೆಗಳನ್ನು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ.
ಕಾಫೀ, ಟೀಫನ್‌ಗೆ ಸಭೆಗೆ ಬರಲ್ಲ!
ನಾವು ಪ್ರತಿ ತಿಂಗಳು ನಡೆಯುವ ಸಭೆಯಲ್ಲಿ ಟೀ, ಕಾಫಿ, ಟೀಫನ್ ಮಾಡಲು ಬರುವುದಿಲ್ಲ. ಊರಿನ ಅಭಿವೃದ್ಧಿಗಾಗಿ ಬರುತ್ತವೆ. ಹಿಂದಿನ ಸಭೆಯಲ್ಲಿ ಜವಳ ಕಾಲನಿ ಸಂಪರ್ಕ ಮಾಡುವ ರಸ್ತೆ ಮಾಡಲು ತಿಳಿಸಿತ್ತು. ಈ ವರೆಗೂ ಆಗಿಲ್ಲ. ಮುಂದಿನ ಸಭೆ ಒಳಗಾಗಿ ರಸ್ತೆ ಕಾಮಗಾರಿ ಪ್ರಾರಂಭಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇನೆ.
ಗಿಡದಲ್ಲಿಯೇ ಮೊಳಕೆಯೊಡೆದ ಹೆಸರು, ರೈತರು ಕಂಗಾಲು
ಕುಷ್ಟಗಿ ತಾಲೂಕಿನಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಹನುಮಸಾಗರ, ಹನಮನಾಳ, ತಾವರಗೇರಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಒಟ್ಟು 2983 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆ ಬೆಳೆಯಲಾಗಿದೆ.
ಶರಣರ ಕಿರ್ತನೆಗಳಿಂದ ಪುಣ್ಯ ಪ್ರಾಪ್ತಿ
ಇಂದು ಚಿಕ್ಕವರಿಂದ ಯುವಕರ ವರೆಗೆ ಮೊಬೈಲ್‌ನಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಭಜನೆ ಎಂದಾಕ್ಷಣ ನಮಗೆ ಸಂಬಂಧಿಸಿದ್ದಲ್ಲ ಎನ್ನುವ ಮನಸ್ಥಿತಿಗೆ ಬಂದಿದ್ದಾರೆ.
ಮತಗಳವು-ರಾಹುಲ್ ಗಾಂಧಿ ಆರೋಪ ಸತ್ಯ: ಶಾಸಕ ಜೆ.ಎನ್. ಗಣೇಶ್
ರಾಜ್ಯದಲ್ಲಿ ನಡೆದ ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳವು ಆಗಿರುವ ಕುರಿತು ರಾಹುಲ್ ಗಾಂಧಿ ದಾಖಲೆ ಸಮೇತ ಆರೋಪಿಸಿದ್ದು ನೂರಕ್ಕೆ ನೂರು ಸತ್ಯವಾಗಿದೆ ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.
ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಹಸೆ ಚಿತ್ತಾರ ಕಲಾವಿದೆಗೆ ಆಹ್ವಾನ
ಕೃಷಿಯ ಜತೆಗೆ ಈ ಕಲೆಯಲ್ಲೂ ಸಾಧನೆ ಮಾಡುತ್ತ ಬಂದರು.
ಅಂಗನವಾಡಿ ಶಿಕ್ಷಕಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು
ಅಂಗನವಾಡಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿರುವುದರ ಬಗ್ಗೆ ನಮ್ಮಲ್ಲಿ ದಾಖಲೆಗಳು ಇವೆ.
ಹಬ್ಬದ ಕಾರ್ಯಕ್ರಮ ಸಂಭ್ರಮವಾಗಲಿ: ಟಿ.ವೈ. ದಾಸನಕೊಪ್ಪ
ಯಾವುದೇ ಅನಾಹುತಗಳಿಗೆ ಅವಕಾಶ ಮಾಡಿಕೊಡಬಾರದು
ಭಟ್ಕಳದಲ್ಲಿ ವಿಜೃಂಭಣೆಯ ವರಮಹಾಲಕ್ಷ್ಮೀ ಹಬ್ಬ
ಮಹಾಲಕ್ಷ್ಮೀ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರಿಗೆ ಉಡಿ ತುಂಬಲು ವ್ಯವಸ್ಥೆ ಕಲ್ಪಿಸಲಾಗಿತ್ತು.
ಕೋನಳ್ಳಿ ಚಾತುರ್ಮಾಸ್ಯದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ
ಸುಲಭ ಜನ್ಮ ಸಾಫಲ್ಯವನ್ನು ಪಡೆಯಲು ಬೇಕಾದ ಜೀವನ ವಿಧಾನವನ್ನು ವ್ರತಾಚರಣೆಗಳ ಮೂಲಕ ಋಷಿಮುನಿಗಳು ತಿಳಿಸಿಕೊಟ್ಟಿದ್ದಾರೆ.
  • < previous
  • 1
  • ...
  • 629
  • 630
  • 631
  • 632
  • 633
  • 634
  • 635
  • 636
  • 637
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved