ಬಿಡಿಸಿಸಿ ಗೆಲ್ಲುತ್ತೇವೆ, ಅಧಿಕಾರದ ಚುಕ್ಕಾಣಿ ಹಿಡಿತೇವೆನಾವು 13 ಸ್ಥಾನಗಳಿಗೆ ಸ್ಪರ್ಧಿಸಲಿದ್ದೇವೆ. ಆದರೆ, ಅವಿರೋಧ ಆಯ್ಕೆ ನಡೆಯುತ್ತದೆಯೋ? ಇಲ್ಲವೋ ಎಂಬುದು ಅ.11 ರ ಮಧ್ಯಾಹ್ನ 3 ಗಂಟೆವರೆಗೆ ಗೊತ್ತಾಗಲಿದೆ. ನಮ್ಮ 13 ಜನ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ಗೆಲ್ಲಬೇಕೆಂದೇ ನಾವು ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ. ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯುವ ಮೂಲಕ ಉತ್ತಮ ಆಡಳಿತ ನಡೆಸುತ್ತೇವೆ ಎಂದು ಅರಬಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.