ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆ ನಡೆಸದ ಸಹಕಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪುಟ್ಟರಾಜು ಆಗ್ರಹ
ಹುಣಸೂರಿನ ಡಾ.ಬಿ.ಆರ್. ಅಂಬೇಡ್ಕರ್ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸದೇ ಗೈರು ಹಾಜರಾಗುವ ಮೂಲಕ ಪಟ್ಟಬದ್ರ ಹಿಸಾಸಕ್ತಿಗಳ ಕೈಗೊಂಬೆಯಾದ ಸಹಕಾರ ಇಲಾಖೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ದೂರು.
ಅಕ್ರಮವಾಗಿ ನಡೆಸುತಿದ್ದ ಕ್ಲಿನಿಕ್ಗಳಿಗೆ ಬೀಗ
ಜಿಲ್ಲಾ ಕೆಪಿಎಂಇ ನೋಡಲ್ ಅಧಿಕಾರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಮತ್ತು ತಂಡ ಹಾಗೂ ಜಿಲ್ಲಾ ಆಯುಷ್ ಅಧಿಕಾರಿಗಳೊಂದಿಗೆ ಹಾಸನ ನಗರದ ಹೊಸ ಬಸ್ ನಿಲ್ದಾಣದ ಎದುರು ಇರುವ ಗಣಪತಿ ಕ್ಲಿನಿಕ್ಗೆ ಅನಿರೀಕ್ಷಿತ ಭೇಟಿ ನೀಡಿ ಈ ಕ್ಲಿನಿಕ್ ಕೆಪಿಎಂಇ ಅಡಿಯಲ್ಲಿ ನೋಂದಣಿ ಆಗದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುತ್ತಾರೆ. ಹಾಗೂ ಆಯುರ್ವೇದಿಕ್ ವೈದ್ಯರು ಆಲೋಪತಿ ಚಿಕಿತ್ಸೆಯನ್ನು ನೀಡುತ್ತಿರುವುದು ಗಮನಕ್ಕೆ ಬಂದು ಆ ಕ್ಲಿನಿಕ್ ಅನ್ನು ಪರಿಶೀಲಿಸಲಾಗಿ ಎಲ್ಲಾ ದಾಖಲಾತಿಗಳು ಒದಗಿದ್ದು ಹಾಗೂ ಕೆಪಿಎಂಸಿ ಕಾಯ್ದೆಗೆ ಸಂಬಂಧಿಸಿದ ಯಾವುದೇ ಕ್ರಮವನ್ನು ಅನುಸರಿಸದೇ ಅಕ್ರಮವಾಗಿ ಕ್ಲಿನಿಕ್ ನಡೆಸುತ್ತಿರುವುದು ಗಮನಕ್ಕೆ ಬಂದು ಕ್ಲಿನಿಕ್ಗೆ ನೋಟಿಸ್ ಜಾರಿ ಮಾಡಿ ಬೀಗ ಹಾಕಿ ಲಕೋಟೆಯಿಂದ ಸೀಜ್ ಮಾಡಲಾಗಿರುತ್ತದೆ.
ಬೇಲೂರು ಪುರಸಭೆ ಅಧ್ಯಕ್ಷರು ಸ್ವಾರ್ಥ ರಾಜಕಾರಣ ಬಿಡಲಿ
ಬಿ ಶಿವರಾಂ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ. ಕಾಂಗ್ರೆಸ್ ಪಕ್ಷದ ಒಡಂಬಡಿಕೆಯಂತೆ ಎ ಆರ್ ಅಶೋಕ್ ಅವರನ್ನು ಪುರಸಭೆಗೆ ೬ ತಿಂಗಳ ಅವಧಿಗೆ ಅಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ ಅವರು ತಮ್ಮ ಅವಧಿಯನ್ನು ಮೀರಿ ೧ ವರ್ಷದ ತನಕ ಅಧಿಕಾರ ನಡೆಸಿ ಪಕ್ಷದ ತತ್ವದ ಸಿದ್ಧಾಂತಗಳನ್ನು ಗಾಳಿಗೆ ತೂರಿ ಅಧಿಕಾರ ನಡೆಸುತ್ತಿದ್ದಾರೆ. ಇದರ ಜೊತೆಗೆ ತಮ್ಮನ್ನು ಮುಂದಿನ ಅವದಿಯಲ್ಲಿ ಪುರಸಭೆ ಅಧ್ಯಕ್ಷರನ್ನಾಗಿ ಮಾಡುತ್ತೇನೆ ಎಂದು ಹೇಳಿರುವುದು ಅವರ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣವಾಗಿದೆ ಎಂದು ದೂರಿದರು.
ಗಂಗಾವತಿ ಕ್ಷೇತ್ರದಲ್ಲಿ ದಿನಕ್ಕೊಂದು ತಿರುವು
ಮಾಜಿ ಸಂಸದ ಸಂಗಣ್ಣ ಕರಡಿ, ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೋ, ಇಲ್ಲವೋ ಎಂದು ಈಗಲೇ ಹೇಳಲು ಆಗದು. ಚುನಾವಣೆ ಘೋಷಣೆ ಆಗಲಿ ಎಂದು ಮುಗುಮ್ಮಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಅಲರ್ಟ್ ಆದ ಇಕ್ಬಾಲ್ ಅನ್ಸಾರಿ, ಕಾರ್ಯಕರ್ತರು, ಅಭಿಮಾನಿಗಳಿಗೆ ವ್ಯಾಟ್ಸ್ಆ್ಯಪ್ ಆಡಿಯೋ ಸಂದೇಶ ಕಳಿಸಿ ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ಅನುದಾನ ಬಂದ ತಕ್ಷಣ ಕೈಗಾರಿಕೆ ವಲಯಗಳ ದುರಸ್ತಿ
ಸಾವಿರಾರು ಕೋಟಿ ವೆಚ್ಚದಲ್ಲಿ ಸರ್ಕಾರದಿಂದ ಕೆಎಸ್ಎಸ್ಐಡಿಸಿ ಮತ್ತು ಕೆಐಎಡಿಬಿಯಿಂದ ಕೈಗಾರಿಕೆ ವಲಯ ಅಭಿವೃದ್ಧಿಪಡಿಸಿದ ಬಳಿಕ ನಾವು ಆಯಾ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಸರ್ಕಾರದ ಮೂಲಕ ಹಸ್ತಾಂತರಿಸುವುದು ನಮ್ಮ ಯೋಜನೆಯ ಮೂಲ ಉದ್ದೇಶವಾಗಿದೆ.
ಉತ್ತಮ ಫಲಿತಾಂಶಕ್ಕಾಗಿ ಸರ್ಕಾರಿ ಶಾಲೆಗೆ ದಾಖಲಿಸಿ
ಖಾಸಗಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು. ಸರ್ಕಾರ ಶಿಕ್ಷಣ, ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇತರೆ ಸೌಲಭ್ಯ ಉಚಿತವಾಗಿ ನೀಡುತ್ತಿದೆ.
ತುರ್ತು ಪರಿಸ್ಥಿತಿ ವೇಳೆ ಸಂವಹನಕ್ಕೆ ಸೈರನ್ ಅಳವಡಿಸಿ: ಜಿಲ್ಲಾಧಿಕಾರಿ
ರಾಷ್ಟ್ರೀಯ ಹಾಗೂ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಜನರ ಆಸ್ತಿಪಾಸ್ತಿ ನಷ್ಟ ತಡೆ ಹಾಗೂ ರಕ್ಷೆಗೆ ಅನುಕೂಲ ಆಗುವಂತೆ ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತುರ್ತು ಸಂದರ್ಭದಲ್ಲಿ ಸಂವಹನಕ್ಕಾಗಿ ಸೈರನ್ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.
ನಿರ್ಬಂಧವಿದ್ದರೂ ಟಿಬಿ ಡ್ಯಾಂ ವ್ಯಾಪ್ತಿಯಲ್ಲೇ ಮಗನ ನಿಶ್ಚಿತಾರ್ಥ ಮಾಡಿದ ಇಇ
ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ ನಡೆಸಿದ ಬಳಿಕ ಮೇ 8ರಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಮೇರೆಗೆ ತುಂಗಭದ್ರ ಜಲಾಶಯದಕ್ಕೆ ಸಾರ್ವಜನಿಕರ ನಿರ್ಬಂಧ ವಿಧಿಸಲಾಗಿತ್ತು. ಆದರೂ ನೀರಾವರಿ ಇಲಾಖೆಯ ತುಂಗಭದ್ರಾ ಜಲಾಶಯದ ಕಾರ್ಯಪಾಲಕ ಅಭಿಯಂತರ ಗಿರೀಶ ಮೇಟಿ ಮೇ 10ರಂದು ನಿಷೇಧಿತ ಪ್ರದೇಶದಲ್ಲಿ ಮಗನ ನಿಶ್ಚಿತಾರ್ಥದ ನಿಮಿತ್ತ ಬೀಗರಿಗೆ ಹಾಗೂ ಗೆಳೆಯರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ.
ಪಾಂಡವಪುರ: ತಿರಂಗಾ ಯಾತ್ರೆ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಕೆ
ಯಾತ್ರೆಯು ಕಾಮನಚೌಕದಿಂದ ಹೊರಟು ಪೊಲೀಸ್ ಠಾಣೆ ರಸ್ತೆ ಮಾರ್ಗವಾಗಿ ನ್ಯಾಯಾಲಯದ ರಸ್ತೆಗೆ ತೆರಳಿ, ಅಂಚೆ ಕಚೇರಿ ರಸ್ತೆ ಮೂಲಕ ಕೆ.ಆರ್.ಎಸ್. ರಸ್ತೆಗೆ ಸಾಗಿ ಬಳಿಕ ಪಟ್ಟಣದ ಐದು ದೀಪದ ವೃತ್ತದ ಮೂಲಕ ಮೈಸೂರಿನ ಶ್ರೀ ಚಾಮರಾಜೇಂದ್ರ ಸರ್ಕಲ್ ವರೆಗೆ ತಲುಪುವ ಮೂಲಕ ತಿರಂಗ ಯಾತ್ರೆ ಅಂತ್ಯಗೊಂಡಿತು.
ನರೇಗಾ ಅನುಷ್ಠಾನಕ್ಕೆ ಸಮಸ್ಯೆ: ಗ್ರಾಪಂ ಒಕ್ಕೂಟದಿಂದ ಜನಪ್ರತಿನಿಧಿಗಳ ಭೇಟಿ
ರಾಜ್ಯ ಸರ್ಕಾರವು ೨೦೨೫-೨೬ನೇ ಸಾಲಿನಿಂದ ಅನ್ವಯವಾಗುವಂತೆ ನರೇಗಾ ಯೋಜನೆಯಲ್ಲಿ ಬದಲಾಣೆ ಮಾಡಿರುವುದರಿಂದ ಯೋಜನೆಯ ಪ್ರಗತಿ ಕಡಿಮೆಯಾಗಲಿದೆ.
< previous
1
...
630
631
632
633
634
635
636
637
638
...
11974
next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!