• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು-ಮನಗೂಳಿ
ರೈತರು ರಾಸಾಯನಿಕ ಮುಕ್ತ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನೈಸರ್ಗಿಕ ಕೃಷಿ ಎಂಬುದು ಜಾನುವಾರು ಮತ್ತು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಆಧರಿಸಿ ಮತ್ತು ಭಾರತೀಯ ಸಂಪ್ರದಾಯದಲ್ಲಿ ಬೇರೂರಿರುವ ರಾಸಾಯನಿಕ ಮುಕ್ತ ಕೃಷಿ ವ್ಯವಸ್ಥೆಯಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ರೇವಣಪ್ಪ ಮನಗೂಳಿ ಹೇಳಿದರು.
ಆಗಸ್ಟ್‌ 19ಕ್ಕೆ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಪಾದಯಾತ್ರೆ-ರವಿಕಾಂತ ಅಂಗಡಿ
ಹಲವು ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡದೇ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ಆ. ೧೯ರಂದು ಪಟ್ಟಣದ ಫಕೀರೇಶ್ವರ ಮಠದಿಂದ ಆರಂಭಗೊಂಡು ಗದಗ ನಗರದ ಜಿಲ್ಲಾಡಳಿತ ಭವನದವರೆಗೆ ಪಾದಯಾತ್ರೆ ಹಾಗೂ ಭವನದ ಮುಂದೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುವುದಾಗಿ ಉತ್ತರ ಕರ್ನಾಟಕ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷ ರವಿಕಾಂತ ಅಂಗಡಿ ಹೇಳಿದರು.
ಗೌರಿಗಣೇಶ, ಈದ್ ಮಿಲಾದ್ ಹಬ್ಬ ಶಾಂತಿಯಿಂದ ಆಚರಿಸಿ
ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಆಚರಿಸುವಂತೆ ಶಿರಹಟ್ಟಿ ಪೊಲೀಸ್ ಠಾಣೆ ಸಿಪಿಐ ನಾಗರಾಜ ಮಾಡಳ್ಳಿ ಕರೆ ನೀಡಿದರು.
ಯೂರಿಯಾ ಗೊಬ್ಬರದ ನೂಕುನುಗ್ಗಲು ನಿಯಂತ್ರಿಸಲು ಪೊಲೀಸರ ಹರಸಾಹಸ
ಪಟ್ಟಣ ಸೇರಿ ತಾಲೂಕಿನಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಬೇಡಿಕೆ ಹೆಚ್ಚಾಗಿದ್ದು, ರೈತರು ಬೆಳಗ್ಗೆ ೪ ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ರಸಗೊಬ್ಬರಕ್ಕಾಗಿ ಅಂಗಡಿಗಳ ಮುಂದೆ ನಿಲ್ಲುವ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ದಟ್ಟಣೆ ಹಾಗೂ ರೈತರ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿ ಹರಸಾಹಸ ಪಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
ಸುಖಾಂತ್ಯ ಕಂಡ ಶೌಚಾಲಯ ನಿರ್ಮಾಣ ವಿವಾದ
ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಅಂಬೇಡ್ಕರ್ ಓಣಿಯಲ್ಲಿ ಶೌಚಾಲಯ ನಿರ್ಮಿಸಲು ಯೋಜಿಸಿರುವ ಸ್ಥಳದ ಕುರಿತು ವಾದ ವಿವಾದ ನಡೆದು, ಕೊನೆಗೆ ಮಾತುಕತೆಯಲ್ಲಿ ಬಗೆಹರಿದ ಘಟನೆ ಶುಕ್ರವಾರ ನಡೆಯಿತು.
ಜಲಮೂಲ ಸಂರಕ್ಷಣೆಗೆ ಆದ್ಯತೆ ನೀಡಿ: ಶಾಸಕ ಬಸವರಾಜ ಶಿವಣ್ಣನವರ
ಪೂರ್ವಜನರ ದೂರದೃಷ್ಟಿ ಚಿಂತನೆಗಳು ಇಂದಿನ ಯಾವುದೇ ತಾಂತ್ರಿಕ ವಿದ್ಯೆಗಿಂತ ಮಿಗಿಲಾಗಿದ್ದು, ಅವರ ವಿಚಾರಧಾರೆಗಳು ಶಾಶ್ವತ ಪರಿಹಾರಕ್ಕಾಗಿ ಮೀಸಲಿದ್ದವು ಎಂಬುದಕ್ಕೆ ನೈಸರ್ಗಿಕವಾಗಿ ನೀರು ಸಂಗ್ರಹಕ್ಕೆ ಮುಂದಾಗಿರುವುದೇ ನಮ್ಮೆದುರಗಿರುವ ಉದಾಹರಣೆಯಾಗಿದೆ.
ಜಾತ್ರೆ, ಹಬ್ಬ, ಉತ್ಸವಗಳಿಂದ ಸಾಮರಸ್ಯ: ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು
ಭವಿಷ್ಯದಲ್ಲಿ ಹೊಸ ಪೀಳಿಗೆ ಇದನ್ನು ಅನುಸರಿಸುವುದು ಮಹತ್ವವಾಗಿದೆ. ಗ್ರಾಮದಲ್ಲಿರುವ ದುರ್ಗಾದೇವಿ ದೇವಸ್ಥಾನವು ಅತ್ಯಂತ ಪುರಾತನ ಕಾಲದ್ದಾಗಿದೆ.
ಸವಣೂರಿನ ಪಶು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಸ್ಥಳೀಯ ಪಶು ಆಸ್ಪತ್ರೆಯಲ್ಲಿ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಸಿಬ್ಬಂದಿ ಚಿಕಿತ್ಸೆ ನೀಡುತ್ತಾರೆ. ಔಷಧಿಗಳನ್ನು ಹೊರಗಡೆಯಿಂದ ತೆಗೆದುಕೊಂಡು ಬರುವಂತೆ ಹೇಳುತ್ತಾರೆ.
ಶೀಘ್ರವೇ ಹೊಸ ನಂದಿನಿ ಮಿಲ್ಕ್ ಪಾರ್ಲರ್‌ಗಳ ಸ್ಥಾಪನೆ: ಮಂಜನಗೌಡ ಪಾಟೀಲ
ನಷ್ಟ ತಗ್ಗಿಸಲು ಒಕ್ಕೂಟಕ್ಕೆ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮಂಡ್ಯದಿಂದ ಪ್ರದೀಪ ಎಸ್.ಎಂ. ಅವರನ್ನು ಹಾಗೂ ಮಾರ್ಕೆಟಿಂಗ್ ವ್ಯವಸ್ಥಾಪಕರು ಸೇರಿ ಕೆಲವರನ್ನು ಬದಲಾವಣೆ ಮಾಡಲಾಗಿದೆ.
ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
ಈ ಪ್ರಕರಣದ ವಿವರಣೆ ನೀಡಿದ ಎಸ್ಪಿ ಯಶೋದಾ ವಂಟಗೋಡಿ, ಸಿದ್ದಪ್ಪ ಡಬ್ಬಣ್ಣನವರ ಮದ್ಯ ಕುಡಿತದ ಚಟ ಹೊಂದಿದ್ದು, ಮನೆಯಲ್ಲಿ ಹೆಂಡತಿ ಜತೆಗೆ ವಿನಾಕಾರಣ ಜಗಳ ಮಾಡುತ್ತಿದ್ದ.
  • < previous
  • 1
  • ...
  • 630
  • 631
  • 632
  • 633
  • 634
  • 635
  • 636
  • 637
  • 638
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved