• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಅಂದ ಹೆಚ್ಚಿಸಿದ ಚಿತ್ತಾರ!
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನ 1507 ಮೀಟರ್‌ ಉದ್ದದ ಗೋಡೆಯ ಮೇಲೆ ರೆವಲ್ಯೂಶನ್‌ ಮೈಂಡ್‌ ತಂಡವೊಂದು ಬಣ್ಣ-ಬಣ್ಣದ ಚಿತ್ತಾರ ಬಿಡಿಸುತ್ತಿದೆ.
ಪ್ರಾರಂಭವಾಗದ ಹೆಸರು ಖರೀದಿ ಕೇಂದ್ರ, ರೈತರಿಗೆ ಸಂಕಷ್ಟ
ಕೇಂದ್ರ ಸರ್ಕಾರವು ಹೆಸರು ಕಾಳನ್ನು ಪ್ರತಿ 1 ಕ್ವಿಂಟಲ್‌ಗೆ ₹8768ರಂತೆ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವುದಾಗಿ ಕಳೆದ ಸೆ. 25ರಂದು ಆದೇಶ ಹೊರಡಿಸಿದೆ. ಅಧಿಕಾರಿಗಳು ಮಾತ್ರ ಬೆಂಬಲ ಬೆಲೆ ಕೇಂದ್ರ ಪ್ರಾರಂಭ ಮಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಭಾರತೀಯ ಹಬ್ಬ ಹರಿದಿನಗಳು ಸಾಮರಸ್ಯದ ಸಂಕೇತ: ಮೈತ್ರಾದೇವಿ
ಭೂಮಿತಾಯಿಯನ್ನು ಆರಾಧಿಸುವ ಮೂಲಕ ಋಣವನ್ನು ತೀರಿಸುವ ಆಶಯದೊಂದಿಗೆ ಈ ಹಬ್ಬವನ್ನು ಸಡಗರದಿಂದ ಆಚರಿಸುತ್ತಾ ಬಂದಿದ್ದೇವೆ. ಭಾರತೀಯ ಹಬ್ಬ ಹರಿದಿನಗಳು ಸಾಮರಸ್ಯದ ಸಂಕೇತಗಳಾಗಿವೆ.
ರಾಮಾಯಣ ಗ್ರಂಥ ಎಲ್ಲರಿಗೂ ದಾರಿದೀಪ
ರಾಮಾಯಣದ ಕಥೆಗಳು ಸಮಾಜ ಹಾಗೂ ಕುಟುಂಬಗಳು ಹೇಗಿರಬೇಕು ಎಂಬುದನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ
ಕೂಡ್ಲಿಗಿಯ 74 ಕೆರೆಗೆ ನವೆಂಬರ್‌ 9ಕ್ಕೆ ತುಂಗಭದ್ರಾ ನೀರು
74 ಕೆರೆಗಳಿಗೆ ₹670 ಕೋಟಿ ವೆಚ್ಚದಲ್ಲಿ ಕೆರೆ ನೀರು ತುಂಬಿಸುವ ಕಾಮಗಾರಿ ಪೂರ್ಣಗೊಂಡಿದೆ.
ಅಗ್ನಿಅವಘಡ; ಮುನ್ನೆಚ್ಚರಿಕೆಯ ಅರಿವು ಕಾರ್ಯಕ್ರಮ
ನಗರದ ಮಾರಿಕಾಂಬಾ ವ್ಯಾಯಾಮ ಶಾಲೆಯ ಆವಾರದಲ್ಲಿ ಸ್ಕಿಲ್ ಯುವಮ್‌ ಅಕಾಡೆಮಿಯಿಂದ ಅಗ್ನಿಶಾಮಕದಳ, ಪೊಲೀಸ್, ಕಂದಾಯ ಇಲಾಖೆ, ಪಂಡಿತ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಅಗ್ನಿಅವಘಡ ಸುರಕ್ಷತಾ ಮುನ್ನೆಚ್ಚರಿಕಾ ಅಣಕು ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಮಕ್ಕಳಿಗೆ ಬದುಕಲು ಒಂದು ಮಾದರಿ ವ್ಯಕ್ತಿ ತೋರಿಸಿ: ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ
ನಮ್ಮ ನಾಡಿನಲ್ಲಿ ಭ್ರಷ್ಟರು, ನೀಚರು, ಕಾಮುಕರನ್ನು ವಿಜೃಂಭಿಸುವ ಕೆಲಸವಾಗುತ್ತಿದೆ. ಅದನ್ನು ಬಿಟ್ಟು, ಮಕ್ಕಳಿಗೆ ಬದುಕಲು ಒಂದು ಮಾದರಿ ವ್ಯಕ್ತಿಯನ್ನು ತೋರಿಸಬೇಕಾಗಿದೆ.
ಮೌಲ್ಯಗಳಿಗೆ ಮಾದರಿಯಾದ ಗಾಂಧಿ: ಎಸ್.ಜೆ. ಕೈರನ್
ಸುಭಾಶ್ಚಂದ್ರ ಬೋಸ್, ಗೋಖಲೆ, ನೆಹರು ಸೇರಿದಂತೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಮನ್ನಣೆ ಹಾಗೂ ಮೆಚ್ಚುಗೆಗೆ ಪಾತ್ರರಾಗಿದ್ದ ಮೋಹನದಾಸ್ ಕರಮಚಂದ ಗಾಂಧಿ ಸರಳ ಬದುಕು, ಸತ್ಯ, ಅಹಿಂಸೆ ಮೊದಲಾದ ಮೌಲ್ಯಗಳಿಗೆ ಮಾದರಿಯಾಗಿದ್ದಾರೆ.
ತಾಳಗುಪ್ಪ-ಶಿರಸಿ ಮೂಲಕ ಹುಬ್ಬಳ್ಳಿ ರೈಲು ಮಾರ್ಗದ 2ನೇ ಹಂತದ ಸರ್ವೇ ಪ್ರಾರಂಭ
ತಾಳಗುಪ್ಪ-ಶಿರಸಿ ಮೂಲಕ ಹುಬ್ಬಳ್ಳಿಗೆ ತೆರಳುವ ರೈಲು ಮಾರ್ಗದ ಸರ್ವೇ ಕಾರ್ಯ ಆರಂಭಗೊಂಡಿದ್ದು, ಕಳೆದ 2 ವರ್ಷಗಳ ಹಿಂದೆ ಸರ್ವೆ ನಡೆಸಿ, ಗಲ್ಲು ಗುರುತು ಹಾಕಲಾಗಿದೆ. ಇದೀಗ ಎರಡನೇ ಹಂತದ ಸರ್ವೇ ಪ್ರಾರಂಭಗೊಂಡಿದೆ.
ನ್ಯಾಯಮೂರ್ತಿಗೆ ಚಪ್ಪಲಿ ಎಸೆತ ಖಂಡಿಸಿ ಪ್ರತಿಭಟನೆ
ಇಂತಹ ಘಟನೆಗಳು ಜನರಲ್ಲಿನ ಪ್ರಜಾಪ್ರಭುತ್ವದ ಮೇಲಿನ ಗೌರವ ಮತ್ತು ಜವಾಬ್ದಾರಿಗೆ ಧಕ್ಕೆ ಉಂಟು ಮಾಡುತ್ತದೆ
  • < previous
  • 1
  • ...
  • 632
  • 633
  • 634
  • 635
  • 636
  • 637
  • 638
  • 639
  • 640
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved