• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಪರೀತ ಹದಗೆಟ್ಟ ಅರಸೀಕೆರೆ- ಉಚ್ಚಂಗಿದುರ್ಗ ರಸ್ತೆ
ಪಾಳೇಗಾರರ ಕಾಲದಲ್ಲಿ ವೈಭವದಿಂದ ಮೆರೆದು ಈಗ ಹಾಳಾದ ಏಳು ಸುತ್ತಿನ ಕೋಟೆ, ಕೊತ್ತಲು ಇದೆ.
ಸಂಪನ್ಮೂಲ ಸರಿಯಾಗಿ ಸದ್ಬಳಕೆಯಾಗಲಿ: ಶಾಸಕ ಕೃಷ್ಣನಾಯ್ಕ
ಗ್ರಾಮೀಣ ಪ್ರದೇಶದಲ್ಲಿ ಎಸ್‌ಆರ್‌ಎಂಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉತ್ತಮ ಶೈಕ್ಷಣಿಕ ವಾತಾವರಣ ಹೊಂದಿದೆ
ತುಂಗಭದ್ರಾ ಡ್ಯಾಂನಿಂದ ಬೇಸಿಗೆ ಬೆಳೆಗೆ ನೀರು ಬಿಡಲು ಒತ್ತಾಯ
ಎಲ್‌ಎಲ್‌ಸಿ ಮತ್ತು ಎಚ್‌ಎಲ್‌ಸಿ ಕಾಲುವೆಗಳಲ್ಲಿ ಜನವರಿ ಅಂತ್ಯದವರೆಗೂ ನೀರು ಹರಿಸಿದರೂ ಜಲಾಶಯದಲ್ಲಿ ಸುಮಾರು 40 ಟಿಎಂಸಿಗಳಷ್ಟು ನೀರು ಉಳಿಯುತ್ತದೆ.
ಶೌಚಾಲಯ ಗೋಡೆ ಬಿದ್ದು ಜನರಿಗೆ ತೊಂದರೆ
ಸ್ಥಳೀಯರು ಸಂತೆಯ ಪ್ರದೇಶದಲ್ಲಿ ತಕ್ಷಣ ಶೌಚಾಲಯದ ಗೋಡೆ ಮತ್ತು ಕಾಂಪೌಂಡ್ ಪುನರ್‌ನಿರ್ಮಿಸಿ ಶೌಚಾಲಯ ಪುನಃ ಬಳಕೆಗೆ ತರಬೇಕು
ಬಸ್ ಪಾರ್ಕಿಂಗ್‌ಗಾಗಿ ಮರಗಳ ಮಾರಣ ಹೋಮ: ಆಕ್ರೋಶ
ಏಳು ಮರಗಳನ್ನು ಕೇವಲ ಬಸ್ ಪಾರ್ಕಿಂಗ್ ಮಾಡುವ ಸಲುವಾಗಿ ಕಡಿದು ಹಾಕಿದ್ದು ವಿಪರ್ಯಾಸದ ಸಂಗತಿ
ಬಿರುಗಾಳಿಗೆ ನೆಲ ಕಚ್ಚಿದ ಭತ್ತ, ಮನೆಗಳಿಗೆ ಹಾನಿ
ಕಾರಟಗಿ ತಾಲೂಕಿನ ಸಿದ್ದಾಪುರ, ಉಳೇನೂರು, ಬೆನ್ನೂರು ಸೇರಿದಂತೆ ತಾಲೂಕಿನ ವಿವಿಧ ಹೊಲ ಗದ್ದೆಗಳಲ್ಲಿ ಬೆಳೆದಿದ್ದ 700 ರಿಂದ 800 ಹೆಕ್ಟರ್ ಪ್ರದೇಶ ಭತ್ತದ ಬೆಳೆ ಹಾನಿ
ಕಾಂಗ್ರೆಸ್‌ ಬೆಂಬಲಿತರ ತೆಕ್ಕೆಗೆ ಸಹಕಾರ ಸಂಘದ ಗದ್ದುಗೆ
ಕಳೆದ 2024ರ ಡಿ.29ರಂದು ಸೊಸೈಟಿಯ ಚುನಾವಣೆ ಜರುಗಿತ್ತು. ಅಂದೇ ಮತ ಎಣಿಕೆ ಆಗಬೇಕಿತ್ತು. ಆದರೆ ಮತ ಎಣಿಕೆ ಆಗದೆ ಉಳಿದು ಬಿಟ್ಟಿತು
ಜೀವನ ಮರು ರೂಪಿಸಿಕೊಳ್ಳಲು ವಾಲ್ಮೀಕಿ ಜೀವನ ಪ್ರೇರಣೆ
ಮಹರ್ಷಿ ವಾಲ್ಮೀಕಿ ಅವರ ಉದಾತ್ತ ಜ್ಞಾನ, ತಪಸ್ಸು ಮತ್ತು ಕಾವ್ಯದ ಶಕ್ತಿ ಅವರನ್ನು ಮೊದಲ ಕಾವ್ಯ ಕರ್ತರನ್ನಾಗಿ ಮಾಡುವ ಮೂಲಕ ಆದಿಕವಿ ಎಂಬ ಬಿರುದನ್ನು ನೀಡಿತು. ಅವರು ಬರೆದ ರಾಮಾಯಣ ಎಂಬ ಮಹಾಕಾವ್ಯ ಜೀವಂತ ರೂಪಕ್ಕೆ ಸಾಕ್ಷಿಯಾಯಿತು ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಹೇಳಿದರು.
ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ ಕೈಬಿಡಲು ಆಗ್ರಹ
ಧರಣಿ ಸತ್ಯಾಗ್ರಹದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನವನ್ನು ವ್ಯಕ್ತಪಡಿಸಿದರು.
ಮಹರ್ಷಿ ವಾಲ್ಮೀಕಿ ಆದರ್ಶ ಎಲ್ಲರೂ ಪಾಲಿಸೋಣ
ಮನುಕುಲದ ಏಳಿಗೆಗಾಗಿ ವಾಲ್ಮೀಕಿ ನೀಡಿದ ಸಂದೇಶ ದಾರಿದೀಪವಾಗಿದೆ
  • < previous
  • 1
  • ...
  • 633
  • 634
  • 635
  • 636
  • 637
  • 638
  • 639
  • 640
  • 641
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved