ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನ್ಯ ಭಾಷೆಗಳ ದಾಳಿಯನ್ನು ಸಹಿಸುವುದಿಲ್ಲ: ಜೆ.ಯಾದವರೆಡ್ಡಿ
ಕನ್ನಡವನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಸರ್ಕಾರವನ್ನು ಒತ್ತಾಯಿಸಿದರು.
ಸಂತ್ರಸ್ತರಿಂದ ಡಿವೈಎಸ್ಪಿ ಕಚೇರಿ ಮುಂದೆ ನ್ಯಾಯಕ್ಕೆ ಆಗ್ರಹ
ಉದ್ಯೋಗ ಸಿಗುತ್ತೆ ಎಂಬ ಕಾರಣಕ್ಕೆ ಕೊಳ್ಳೇಗಾಲದಲ್ಲಿ ಇಲ್ಲದ ಅಬ್ದುಲ್ ಕಲಾಂ ಎಂಬ ನಕಲಿ ಸಂಸ್ಥೆಯ ಪದಾಧಿಕಾರಿಗಳ ಮಾತು ಕೇಳಿ ಹಾಗೂ ಚಾ.ನಗರದ ಡಿಡಿಪಿಐ ಸರ್ಕಾರಿ ಆದೇಶ ನೋಡಿ ಲಕ್ಷಾಂತರ ರು. ನೀಡಿದ ಆರವತ್ತಕ್ಕೂ ಹೆಚ್ಚು ಮಹಿಳೆಯರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿಯಲ್ಲಿ ಕಣ್ಣಿರಿಟ್ಟ ಘಟನೆ ಗುರುವಾರ ನಡೆದಿದೆ.
ಕಬ್ಬಾರೆ ಗ್ರಾಮದಲ್ಲಿ ಹುಚ್ಚು ನಾಯಿ ದಾಳಿ: 12 ಮಂದಿಗೆ ಗಾಯ
ಹುಚ್ಚು ನಾಯಿ ದ್ವಿಚಕ್ರ ವಾಹನ ಸವಾರರನ್ನು ಅಟ್ಟಾಡಿಸಿಕೊಂಡು ಹೋಗಾದ ಗಾಬರಿಯಿಂದ ವಾಹನ ಸವಾರರು ಕೂಡ ಅಡ್ಡಾದಿಡ್ಡಿಯಾಗಿ ಚಲಿಸಿ ಕೆಳಗೆ ಬಿದ್ದು ಕೈ ಕಾಲುಗಳಿಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನು ಕೆ.ಹೊನ್ನಲಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಕ್ರೀಡೆಯಲ್ಲಿ ಪಾಲ್ಗೊಂಡು ಆರೋಗ್ಯ ವೃದ್ಧಿಸಿಕೊಳ್ಳಿ: ಬಿ.ವಿ.ಸಾವಿತ್ರಿ
ಕ್ರೀಡೆಯಲ್ಲಿ ಭಾಗವಹಿಸಿದರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗುವ ಜೊತೆಗೆ ಈ ದೇಶಕ್ಕೆ ಉತ್ತಮ ಪ್ರಜೆಯನ್ನು ನೀಡಿದಂತಾಗುತ್ತದೆ. ಹಣ ಸಂಪಾದನೆಗಾಗಿ ಆರೋಗ್ಯ ಹಾಳು ಮಾಡಿಕೊಂಡರೆ ಸಂಪಾದನೆ ಮಾಡಿದ ಹಣವನ್ನು ತಮ್ಮ ಆರೋಗ್ಯಕ್ಕಾಗಿಯೇ ಖರ್ಚು ಮಾಡಬೇಕಾಗಬಹುದು.
ರೋಟರಿ ಕ್ಲಬ್ ಗರ್ಭಿಣಿಯರಿಗೆ ಪೌಷ್ಟಿಕಾಂಶ ಕಿಟ್ ವಿತರಣೆ
ಗರ್ಭಿಣಿಯರು ಉತ್ತಮ ಪೌಷ್ಟಿಕಾಂಶದಿಂದ ಕೂಡಿರುವ ಆಹಾರ ಸೇವಿಸಬೇಕು. ದಿನನಿತ್ಯ ವ್ಯಾಯಾಮ ಮಾಡುವ ಮೂಲಕ ಆರೋಗ್ಯವನ್ನು ಸುಧಾರಣೆಯಲ್ಲಿಟ್ಟುಕೊಳ್ಳಬೇಕು.
ಪತ್ರಕರ್ತರೇ ಸತ್ಯಕ್ಕಾಗಿ ಪೆನ್ನು, ಕ್ಯಾಮೆರಾ ಬಳಸಿ: ಚುಂಚನಗಿರಿ ಶ್ರೀ
ವಿದ್ಯೆ ಬಂದ ಮೇಲೆ ಶಿಕ್ಷಣದ ಬಗ್ಗೆ ಯಾರೂ ಕೂಡ ಮಾತನಾಡುತ್ತಿಲ್ಲ. ನಿಮಗೆಷ್ಟು ಕೌಶಲ್ಯವಿದೆ ಎಂದು ಕೇಳುತ್ತಾರೆ. ಕೌಶಲ್ಯವೂ ಕೂಡ ಪಕ್ಕಕ್ಕೆ ಸರಿಯುತ್ತಿದೆ. ಪವಿತ್ರವಾದ ಬರಹಗಾರರು ಮತ್ತು ಪತ್ರಿಕಾ ವರದಿಗಾರರಾಗಬೇಕೆಂದರೆ ಪತ್ರಿಕೆಯ ವಿಚಾರಕ್ಕೆ ಸಂಬಂಧಿಸಿದ ಕೌಶಲ್ಯಾಧಾರಿತ ತರಬೇತಿಗಳು ನಡೆಯುವ ಅನಿವಾರ್ಯತೆ ಇದೆ.
ಪೋಷಕರೇ ಮಕ್ಕಳ ಸಾಂಸ್ಕೃತಿಕ ಚಟುವಟಿಕೆ ಪ್ರೋತ್ಸಾಹಿಸಿ: ಸಂತೋಷ್
ಸದಾ ಮನಸ್ಸು ಉಲ್ಲಸಿತವಾಗಲು ಮಕ್ಕಳು ಚಿತ್ರಕಲೆ ನಾಟಕ ಸಂಗೀತ ಮುಂತಾದ ತೊಡಗಿಸಿಕೊಳ್ಳಬೇಕು. ಸಾಂಸ್ಕೃತಿಕ ಕಲಿಕೆ ಮಕ್ಕಳನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ. ಪೋಷಕರು ಪ್ರಚಾರ ಮತ್ತು ಸ್ಪರ್ಧೆಗಾಗಿ ಮಾತ್ರ ಮಕ್ಕಳನ್ನು ತಯಾರು ಮಾಡುವ ಬದಲು ನಿಜವಾದ ಕಲಿಕೆಯನ್ನು ಒದಗಿಸಿಕೊಡಬೇಕು. ಕಲೆಯ ಪೋಷಣೆಗಾಗಿ ಮಕ್ಕಳನ್ನು ತಯಾರು ಮಾಡಬೇಕಿದೆ.
ರೈತರೇ ಉಪ ಉತ್ಪನ್ನ ತಯಾರಿಸಿ ಆರ್ಥಿಕ ಪ್ರಗತಿ ಸಾಧಿಸಿ: ದರ್ಶನ್ ಪುಟ್ಟಣ್ಣಯ್ಯ
ಕೃಷಿ ಪ್ರಧಾನ ಜಿಲ್ಲೆ ಮಂಡ್ಯದ ಮಕ್ಕಳೆಲ್ಲ ತಮ್ಮ ಊರುಗಳಿಗೆ ಬಂದು ಕೃಷಿಯನ್ನು ಆರಂಭಿಸಬೇಕು. ಕೃಷಿಯನ್ನು ಉಳಿಸಿ ಬೆಳೆಸಬೇಕು ಎಂದರೆ ಮೊದಲು ನಮ್ಮ ಭೂಮಿ ಫಲವತ್ತತೆಯನ್ನು ಅರ್ಥ ಮಾಡಿಕೊಳ್ಳಬೇಕು. ಬೆಳೆ ಬೆಳೆಯುವ ಪದ್ಧತಿ ಬದಲಾಗಬೇಕು. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವುದನ್ನು ಕಲಿಯಬೇಕು.
ಹೈನುಗಾರಿಕೆ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿ: ಸಿ.ಶಿವಕುಮಾರ್
ಒಕ್ಕೂಟವು ಹಾಲು ಉತ್ಪಾದಕ ರೈತರಿಗೆ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ. ಪ್ರತಿಯೊಬ್ಬ ರೈತರು ಅರಿವು ಮೂಡಿಸಿಕೊಂಡು ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು. ಮನ್ನುಲ್ ನಿರ್ದೇಶಕನಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಾ.
ಮಕ್ಕಳ ಆರೋಗ್ಯಕ್ಕೆ ಮೊಬೈಲ್ ಮಾರಕ: ಎಸ್.ಕೆ.ದೇವರಾಜು
ಮೊಬೈಲ್ನಿಂದ ಮಕ್ಕಳನ್ನು ದೂರವಿರಿಸಲು ಪೋಷಕರು ಮುಂದಾಗಬೇಕು. ಕೋವಿಡ್ ವೇಳೆ ಮಕ್ಕಳಿಗೆ ಓದಿಗಾಗಿ ಅನಿವಾರ್ಯ ಮೊಬೈಲ್ ಆಗಿತ್ತು. ಆದರೆ, ಇದು ದುಶ್ಟಟವಾಗಿ ಮಕ್ಕಳ ಭವಿಷ್ಯ, ಆರೋಗ್ಯ ಕಸಿದುಕೊಳ್ಳುತ್ತಿದೆ.
< previous
1
...
60
61
62
63
64
65
66
67
68
...
12786
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!