• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಮಳೆಗೆ ನಲುಗಿದ ಅಣ್ಣಿಗೇರಿ
ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಬುಧವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಅಣ್ಣಿಗೇರಿ ಪಟ್ಟಣವು ಅಕ್ಷರಶಃ ನಲುಗಿ ಹೋಗಿದೆ. ಪಟ್ಟಣದ ಹಲವು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಕರಡಿ ದಾಳಿ: ಮರುಜನ್ಮ ನೀಡಿದ ಬಾಲಾಜಿ ಆಸ್ಪತ್ರೆ
ಕರಡಿ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದ ರೈತನೋರ್ವನಿಗೆ ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆ ವೈದ್ಯರ ತಂಡವು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಮರುಜನ್ಮ ನೀಡಿದ್ದಾರೆ.
ಸಿನಿಮೀಯ ರೀತಿ ಗುತ್ತಿಗೆದಾರನ ಅಪಹರಣ: 10 ಜನರ ಬಂಧನ
ಸಿನಿಮೀಯ ರೀತಿಯಲ್ಲಿ ನಡೆದ ಗುತ್ತಿಗೆದಾರನ ಅಪಹರಣ ಪ್ರಕರಣವನ್ನು 24 ಗಂಟೆಯೊಳಗೆ ಆರೋಪಿಗಳ ಕಾರನ್ನು ಬೆನ್ನತ್ತಿ (ಚೇಸಿಂಗ್‌) ಸಿನಿಮೀಯ ರೀತಿಯಲ್ಲೇ 10 ಆರೋಪಿಗಳನ್ನು ಬಂಧಿಸುವಲ್ಲಿ ಹು-ಧಾ ಮಹಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಸಿ ಸಂಪರ್ಕ ಸುರಂಗ ನಾಲೆ ಬಳಿ ಗಣಿಗಾರಿಕೆ, ಬ್ಲಾಸ್ಟಿಂಗ್ ಆತಂಕ
ಕೆಲ ದಿನಗಳ ಹಿಂದೆ ಇಲ್ಲಿನ ಹೋರಾಟಗಾರರು ನೀರಾವರಿ ನಿಗಮದ ಅಧಿಕಾರಿಗಳನ್ನು ಭೇಟಿ ಮಾಡಿ ವಿಸಿ ಸಂಪರ್ಕ ಸುರಂಗ ನಾಲೆ ಬಳಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.
ಪತ್ನಿಗೆ ಹಲ್ಲೆ: ಪತಿಗೆ 10 ವರ್ಷ ಜೈಲು
ತನ್ನ ಮೇಲೆ ಹಾಕಿದ್ದ ಕೇಸ್ ಹಿಂಪಡೆಯುವಂತೆ ಒತ್ತಾಯಿಸಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಆಕೆಯನ್ನು ಕೊಲೆ ಮಾಡಲು ಯತ್ನಿಸಿದ್ದ ಅಪರಾಧಿ ಪತಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹24 ಸಾವಿರ ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ಸೋಮವಾರ ತೀರ್ಪು ನೀಡಿದೆ.
ಗ್ರಾಮೀಣ ಕ್ರೀಡೆ ನಡೆಸುತ್ತಿರುವುದು ನಮ್ಮಸೌಭಾಗ್ಯ: ಜಿ.ಎಚ್.ಶ್ರೀನಿವಾಸ್
ತರೀಕೆರೆನಮ್ಮ ಊರಿನಲ್ಲಿ ಇಂತಹ ಗ್ರಾಮೀಣ ಕ್ರೀಡೆ ನಡೆಸುತ್ತಿರುವುದು ನಮ್ಮಸೌಭಾಗ್ಯ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ಅಭಿಪ್ರಾಯ ಪಟ್ಟರು.
ಸಿಜೆಐ ಮೇಲೆ ಶೂ ಎಸೆದ ವಕೀಲ ವಿರುದ್ಧ ಕ್ರಮ ಜರುಗಿಸಿ: ರುದ್ರಮುನಿ
ದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಬಿ.ಆರ್. ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಕ್ರಮವನ್ನು ಜಿಲ್ಲಾ ಛಲವಾದಿ ಮಹಾಸಭಾ ಖಂಡಿಸುತ್ತದೆ ಎಂದು ಮಹಾಸಭಾ ಅಧ್ಯಕ್ಷ ಎನ್.ರುದ್ರಮುನಿ ಹೇಳಿದ್ದಾರೆ.
ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮೇಲೆ ಶೂ ಎಸೆತ: ಎಸ್‌ಎಫ್‌ಐ ತೀವ್ರ ಖಂಡನೆ
ಸರ್ವೋಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ತೆರೆದ ನ್ಯಾಯಾಲಯ ಕೋಣೆಯಲ್ಲಿ ಶೂ ಎಸೆಯಲಾಗಿದೆ. ಸನಾತನ ಧರ್ಮ ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ. ಸಿಜೆಐ ಮೇಲೆ ಶೂ ಎಸೆದ ಕೃತ್ಯವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ಫೆಡರೇಷನ್ ವತಿಯಿಂದ ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಜಾತಿಗಣತಿ ಮುಕ್ತಾಯ : ಗದಗ ರಾಜ್ಯಕ್ಕೇ ಫಸ್ಟ್‌
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯು ಶೇಕಡ 102.29ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.
ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಸಾಧ್ಯ: ನಂದೀಶ್
ತರೀಕೆರೆ, ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆ ಎಂಬುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಂಸ್ಥಾಪಕರು, ಪರಮ ಪೂಜನೀಯ ಸರಸಂಘಚಾಲಕ್ ಡಾ.ಹೆಡೆಗೆವಾರ್ ಅವರ ಆಶಯವಾಗಿತ್ತು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ದಕ್ಷಿಣ ಸಹ ಪ್ರಾಂತ ಪ್ರಚಾರಕ್ ನಂದೀಶ್ ಹೇಳಿದ್ದಾರೆ.
  • < previous
  • 1
  • ...
  • 637
  • 638
  • 639
  • 640
  • 641
  • 642
  • 643
  • 644
  • 645
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved