• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲು ಸಮೀಕ್ಷೆ ಯಥಾವತ್‌ ಜಾರಿ ವಿರೋಧಿಸಿ 13ಕ್ಕೆ ಪ್ರತಿಭಟನೆ
ಒಳ ಮೀಸಲಾತಿ ನೀಡುವ ಸಂಬಂಧ ನ್ಯಾಯ ಮೂರ್ತಿ ನಾಗಮೋಹನ್‌ದಾಸ್ ಆಯೋಗ ಮಾಡಿರುವ ಸಮೀಕ್ಷೆಯನ್ನು ಯಥಾವತ್ ಜಾರಿ ಮಾಡಬಾರದು ಎಂದು ಆಗ್ರಹಿಸಿ ಆ. 13 ರಂದು ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ತಿಳಿಸಿದರು.
ಕಬ್ಬು ಸಾಗಾಣಿಕೆ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ: ಡಾ.ಕುಮಾರ
ಜಿಲ್ಲೆಯಲ್ಲಿ ಪ್ರಸ್ತುತ ೨೦೬ ಬ್ಯಾಚ್‌ಗಳಾಗಿ ಕಬ್ಬು ಕಟಾವು ಮಾಡುವವರು ಆಗಮಿಸಿದ್ದಾರೆ. ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡುವವರ ಕೊರತೆ ಇರುವುದರಿಂದ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದು ಕಟಾವು ಮಾಡಿ ಸಾಗಾಣಿಕೆಯನ್ನು ಅವರೇ ಮಾಡುತ್ತಿದ್ದಾರೆ. ಲಾರಿ ಮಾಲೀಕರಾಗಲಿ ಸಕ್ಕರೆ ಕಾರ್ಖಾನೆಗಳಾಗಲಿ, ರೈತರಿಗೆ ಸಾಗಾಣಿಕೆ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವಂತಿಲ್ಲ .
ಕೊರಟಗೆರೆಯ ೪ದಿಕ್ಕಿನ 18 ಕಡೆಯಲ್ಲಿ ದೇಹದ ಅವಶೇಷ ಪತ್ತೆ
ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ನಂತರ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣದ ತನಿಖೆ ಮುಂದುವರೆದಿದ್ದು ಶುಕ್ರವಾರವು ಸಹ ಮತ್ತೆ ಕೊರಟಗೆರೆಯ ಸುತ್ತಮುತ್ತಲಿನ 10 ಸ್ಥಳಗಳಲ್ಲಿ ಮಹಿಳೆಯ ಶವದ ತುಂಡಿನ ಪಾಕೇಟ್ ಜೊತೆಯಲ್ಲಿ ಕಬ್ಬಿಣದ ಮೇಟಲ್ ಪೀಸ್‌ಗಳು ಸಹ ಪೊಲೀಸರಿಗೆ ದೊರೆತಿವೆ.
ಸಂಸದ ಡಾ। ಕೆ.ಸುಧಾಕರ್‌ ಗುರಿಯಾಗಿಸಿ ಎಫ್‌ಐಆರ್ :‌ ಅಶೋಕ್‌

ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹ*  ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಸಂಸದ ಡಾ। ಕೆ.ಸುಧಾಕರ್‌ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾರಪೇಟೆ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಪ್ರತಿ ಭಾರಿ ಮಳೆ ಬಂದರೆ ಬಂಗಾರಪೇಟೆಯ ಬಾಲಚಂದ್ರ ಚಿತ್ರಮಂದಿರ ರಸ್ತೆ ಸಿ.ರಹೀಂ ಕಾಂಪೌಂಡ್‌ಗಳಲ್ಲಿ ಮಳೆ ನೀರು ಸರಾಗವಾಗಿ ಚರಂಡಿಗಳಲ್ಲಿ ಹರಿಯದೆ ರಸ್ತೆ ತುಂಬುವುದರಿಂದ ಜನ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಮನೆಗಳಿಗೆ ನುಗ್ಗಿದ ನೀರನ್ನು ಹೊರ ಚೆಲ್ಲಲು ಮನೆಮಂದಿಯಲ್ಲ ಹರಸಾಹಸ ಪಟ್ಟರು
ದೊಡ್ಡಬಳ್ಳಾಪುರದೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮೀ ವ್ರತಾಚರಣೆ
ಮೋಡ ಮುಸುಕಿದ ವಾತಾವರಣದ ನಡುವೆಯೂ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಮಳೆಗೆ ಮನೆ ಕುಸಿತ: ಪ್ರಾಣಾಪಾಯದಿಂದ ಪಾರಾದ ಕುಟುಂಬ
ಸೋಂಪುರ ಹೋಬಳಿಯ ಶಿವಗಂಗೆ ಗ್ರಾಪಂ ವ್ಯಾಪ್ತಿಯ ನಾರಾಯಣಪುರ ಗ್ರಾಮದ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಸಂಜೀವಯ್ಯ (75) ಅವರು ಮನೆ ಕುಸಿದಿದೆ.
ಗೊಂದಲದ ಗೂಡಾದ ನಗರಸಭೆ ಸಾಮಾನ್ಯ ಸಭೆ
ಚಿಂತಾಮಣಿಯ ನಗರಸಭೆಯ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಕೆಲವು ಸದಸ್ಯರು ಅಧ್ಯಕ್ಷ ಮತ್ತು ಪೌರಾಯುಕ್ತರ ವಿರುದ್ಧ ಟೀಕೆ ಮಾಡಿ ಹರಿಹಾಯ್ದರು. ಅಧ್ಯಕ್ಷರು ಪೌರಾಯುಕ್ತರ ರಿಮೋಟ್ ಕಂಟ್ರೋಲ್ ಎಂದು ಆರೋಪಿಸಿದು. ಗೊಂದಲ ಹೆಚ್ಚಿರುವುದನ್ನು ಗಮನಿಸಿದ ಅಧ್ಯಕ್ಷರು ಸಭೆಯನ್ನು ಅಂತ್ಯಗೊಳಿಸಿದರು.
ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್‌ಮುಕ್ತ ಪರಿಸರ ಜಾಗೃತಿ
ನ್ಯಾಮತಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ನ್ಯಾಮತಿ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ಪ್ಲಾಸ್ಟಿಕ್‌ಮುಕ್ತ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲೆಯಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ
ಬೆಲೆ ಏರಿಕೆ ನಡುವೆಯೂ ಇಷ್ಟಾರ್ಥ ಸಿದ್ದಿಸಿ ಅಷ್ಟೈಶ್ವರ್ಯ ದಯಪಾಲಿಸುವ ವರಮಹಾಲಕ್ಷ್ಮೀ ಹಬ್ಬವನ್ನು ತುಮಕೂರು ನಗರ ಹಾಗೂ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಸುಮಂಗಲಿಯರು, ಯುವತಿಯರು, ಮಕ್ಕಳು ವರಮಹಾಲಕ್ಷ್ಮೀ ದೇವಿಯನ್ನು ಆರಾಧಿಸಿದರು.
  • < previous
  • 1
  • ...
  • 637
  • 638
  • 639
  • 640
  • 641
  • 642
  • 643
  • 644
  • 645
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved