ಸರ್ಕಾರಿ ಉದ್ಯೋಗದಲ್ಲಿ ಕೆಲಸ ಮಾಡುವ ಮಹಿಳೆಯರು ಸೇರಿ ಇಡೀ ದೇಶದಲ್ಲಿ ಮೊದಲ ಬಾರಿಗೆ ಐಟಿ-ಬಿಟಿ, ಖಾಸಗಿ ಕಂಪನಿ, ಕೈಗಾರಿಕೆ, ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ಋತುಚಕ್ರ ರಜೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಪ್ರತಿ ಸದಸ್ಯರಿಗೆ ನೀಡುತ್ತಿದ್ದ ತಲಾ 10 ಕೆ.ಜಿ. ಅಕ್ಕಿ ಬದಲು ತಲಾ 5 ಕೆ.ಜಿ. ಅಕ್ಕಿ ಹಾಗೂ ತೊಗರಿ ಬೇಳೆ, ಹೆಸರು ಕಾಳು, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲು ನಿರ್ಧಾರ
ಕೆ.ಸಿ. ವೀರೇಂದ್ರ ಅಲಿಯಾಸ್ ಪಪ್ಪಿ ಹಾಗೂ ಇತರರು ಆರೋಪಿಗಳಾಗಿರುವ ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತೆ ದಾಳಿ ನಡೆಸಿದೆ. ಚಳ್ಳಕೆರೆಯ ಬ್ಯಾಂಕ್ ಲಾಕರ್ನಿಂದ 50.33 ಕೋಟಿ ರು. ಮೌಲ್ಯದ 40 ಕೆ.ಜಿ. ಬಂಗಾರವನ್ನು ಜಪ್ತಿ ಮಾಡಿದೆ.