• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರು, ಶರಣರ ವಿಚಾರಧಾರೆ ಇಂದಿಗೂ ಪ್ರಸ್ತುತ
ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗುವಂತಹ ಹಾಗೂ ಸಂವಿಧಾನಕ್ಕೆ ಕುತ್ತು ತರುವಂತ ವಿಷಮ ಸನ್ನಿವೇಶದಲ್ಲಿ ಬಸವಣ್ಣರವರು ಮತ್ತು ವಚನಕಾರರ ವಿಚಾರ ಧಾರೆಗಳು ಹೆಚ್ಚು ಪ್ರಸ್ತುತವೆನಿಸುತ್ತವೆ ಎಂದು ಉಪನ್ಯಾಸಕ ಎ.ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ನರೇಗಾ ಸಾಧನೆ: ರಾಜ್ಯದಲ್ಲಿ ಚಿಕ್ಕಬಳ್ಳಾಪುರಕ್ಕೆ 5ನೇ ಸ್ಥಾನ
2025-26 ನೇ ಸಾಲಿಗೆ ಸರ್ಕಾರದಿಂದ 28 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು, ಕಳೆದ ಜುಲೈ ಅಂತ್ಯದ ವೇಳೆಗೆ 10.83 ಲಕ್ಷ ಮಾನವ ದಿನಗಳ ಸೃಜಸಿ ವಾರ್ಷಿಕ ಗುರಿಗೆ ಅನುಗುಣವಾಗಿ ಈಗಾಗಲೇ ಶೇ 38.67 ರಷ್ಟು ಪ್ರಗತಿ ಸಾಧಿಸಲಾಗಿದೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯು ಜುಲೈ ಮಾಹೆಯ ಅಂತ್ಯದ ಮಾನವ ದಿನಗಳ ಸೃಜನೆಯ ಪ್ರಗತಿಯಲ್ಲಿ ರಾಜ್ಯದಲ್ಲಿ 03 ನೇ ಸ್ಥಾನದಲ್ಲಿತ್ತು.
ವಿದ್ಯೆ ಶ್ರದ್ಧಾಭಕ್ತಿಯಿಂದ ಸ್ವೀಕರಿಸಿದವನ ಭವಿಷ್ಯ ಉಜ್ವಲ: ರಂಗನಾಥ್
ಓದುವ ಇಚ್ಚೆಯಿದ್ದರೂ ನಮಗೆ ಸೌಲಭ್ಯಗಳಿಲ್ಲ ಎಂದು ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.
ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸಕ್ಕೆ ಖಂಡನೆ
ಈ ಕೂಡಲೇ ಸರ್ಕಾರ ಮಧ್ಯಸ್ಥಿಕೆ ವಹಿಸಿ, ಅಭಿಮಾನಿಗಳ ಸಭೆ ಕರೆದು ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು
ಬೆಂಗಳೂರು ದಕ್ಷಿಣ ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮೀ ಹಬ್ಬ
ಜನರು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ಹಾಗೂ ಸಂಪತ್ತು ಕರುಣಿಸಲಿ ಎಂದು ಮನೆ, ಮನೆಗಳಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿಸಿದರು.
ಅರ್ಥಪೂರ್ಣ ಸ್ವಾತಂತ್ರ‍್ಯ ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ: ಇಕ್ಬಾಲ್ ಹುಸೇನ್
ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ಜನಪ್ರತಿನಿಧಿಗಳಿಗೆ ತಲುಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವರಮಹಾಶ್ರೀಲಕ್ಷ್ಮಿ ವ್ರತಾಚರಣೆ
ಹತ್ತಾರು ವರ್ಷಗಳ ಹಿಂದೆ ಕೆಲವೇ ಸಮುದಾಯಗಳಿಗೆ ಮಾತ್ರ ಸೀಮಿತವಾಗಿದ್ದ ವರಮಹಾಲಕ್ಷ್ಮಿ ಪೂಜೆ ಇದೀಗ ಜಾತಿಬೇಧವಿಲ್ಲದೇ ಪ್ರತಿ ಮನೆಯಲ್ಲೂ ನಡೆಯುತ್ತಿದ್ದು, ಉಳ್ಳವರು ಮನೆಯಲ್ಲಿನ ಒಡವೆ, ಚಿನ್ನ, ಹಣ ರಾಶಿ ಹಾಕಿ ಪೂಜಿಸಿದರೆ ಸಾಮಾನ್ಯ, ಮಧ್ಯಮ ವರ್ಗದ ಜನತೆ ಹೂ, ಹಣ್ಣುಗಳಿಂದ ದೇವಿಯನ್ನು ಪೂಜಿಸಿ ಪ್ರಾರ್ಥಿಸುತ್ತಾರೆ
ಲಾಕ್‌ಡೌನ್‌ನಿಂದಾಗಿ ಪಂಚರ್ ಅಂಗಡಿ ಮುಚ್ಚಿ ಬೆಲ್ಲದ ಉದ್ಯಮಿಯಾದರು

 20 ವರ್ಷ ಬದುಕು ನೀಡಿದ್ದ ಪಂಚರ್ ಅಂಗಡಿಗೆ ಕೊರೋನಾ ಲಾಕ್‌ಡೌನ್‌ನಿಂದ ಬೀಗ ಬಿತ್ತು. ಆಗ ರೋಗ ನಿರೋಧಕ ಆಹಾರದ ಮಾತುಕತೆಯಲ್ಲಿ ಸಾವಯವ ಬೆಲ್ಲದ ಚರ್ಚೆ ಬೆಲ್ಲ ಉತ್ಪಾದನೆಗೆ ಪ್ರೇರೇಪಿಸಿತು.

ಇನ್ನೂ 2 ದಿನ ಮಳೆಯ ಅಬ್ಬರ: ಭಾನುವಾರದ ಬಳಿಕ ಇಳಿಮುಖ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ಆದರೆ ಭಾನುವಾರದಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಬಿಸಿ ಹಾಸ್ಟೆಲ್‌ಗಳಿಗೆ ಮಂಚ, ಹಾಸಿಗೆ ಖರೀದಿಸಲು ₹40 ಕೋಟಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳಿಗೆ 40 ಕೋಟಿ ರು. ವೆಚ್ಚದಲ್ಲಿ ತಲಾ 15,000 ಟೂ ಟಯರ್‌ ಕಾಟ್ (ಮಂಚ) ಹಾಗೂ ಕಾಯಿರ್‌ ಮ್ಯಾಟ್ರಸ್‌ (ತೆಂಗಿನ ನಾರಿನ ಹಾಸಿಗೆ) ಖರೀದಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

  • < previous
  • 1
  • ...
  • 638
  • 639
  • 640
  • 641
  • 642
  • 643
  • 644
  • 645
  • 646
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved