• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಂಗನೂರು ಗ್ರಾಪಂ ಕಟ್ಟಡ ಅಶುಚಿತ್ವ, ಅನೈತಿಕ ಚಟುವಟಿಕೆ ತಾಣ
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ೧೮೫೮ ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಹೊಂಗನೂರು ಬೆಲ್ಲವತ್ತ, ಮುರಟಿಪಾಳ್ಯ, ಶನಿವಾರಮುಂಟಿ ಗ್ರಾಮಗಳನ್ನು ಹೊಂಗನೂರು ಪಂಚಾಯಿತಿ ಒಳಗೊಂಡಿದೆ. ಗ್ರಾಮದಿಂದ ಕಳ್ಳೀಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗ್ರಾಮದ ಹೊರ ಭಾಗದಲ್ಲಿ ಪಂಚಾಯಿತಿ ಕಟ್ಟಡವಿದೆ. ಆದರೆ ಈ ಕಟ್ಟಡ ಸುತ್ತಲೂ ಕಳೆ ಸಸ್ಯಗಳು ಕಾಡಿನಂತೆ ಹಬ್ಬಿವೆ. ಇದರ ಹಂಬುಗಳು ಕಿಟಕಿ ಒಳಗಿಂದ ತೂರಿ ಕಚೇರಿ ಒಳಗೂ ಹಬ್ಬಿದೆ. ಕಟ್ಟಡದ ಹಿಂಭಾಗದಲ್ಲಿ ೨ ಶೌಚಗೃಹವಿದೆ. ಆದರೆ ಇದರ ನಿರ್ವಹಣೆಯಿಲ್ಲದೆ ಇದು ಗಬ್ಬು ನಾರುತ್ತಿದೆ. ಅಲ್ಲದೆ ಇಲ್ಲಿಗೆ ನೀರಿನ ಸಂಪರ್ಕವೂ ಇಲ್ಲ.
ನಾಲೆ ನೀರು ಉಕ್ಕಿ ಹರಿದು ಪೋಲು ಪ್ರತಿಭಟನೆ
ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಬಳಕೆಯಾಗಬೇಕಾದ ನೀರು ವ್ಯರ್ಥವಾಗಿ ಹರಿದುಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾರ್ಕೋನಹಳ್ಳಿ ಜಲಾಶಯದ ಕಾಲುವೆಯಲ್ಲಿ ಮತ್ತೊಂದು ಮಹಿಳೆ ಶವ ಪತ್ತೆ
ತಬಸಮ್ (44) ಶವ ದೊರೆತಿದ್ದು, ಕಳೆದ ಮೂರು ದಿನಗಳಿಂದೀಚೆಗೆ ಐವರು ಮೃತದೇಹಗಳು ಪತ್ತೆಯಾಗಿವೆ. ಮಗುವಿನ ಶವಕ್ಕೆ ಅಗ್ನಿಶಾಮಕದಳ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರೆದಿದೆ.
ಧರ್ಮಸ್ಥಳ ಸಂಘದಿಂದ ತೆವಡಹಳ್ಳಿ ಕೆರೆ ಜೀರ್ಣೋದ್ಧಾರ
ತೆವಡಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆರ್ಥಿಕ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ಹಾಗೂ ಕೆರೆ ಸಮಿತಿ, ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ೮೯೨ನೇ ನಮ್ಮೂರು ನಮ್ಮ ಕೆರೆ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಉತ್ತಮವಾದ ಕೆಲಸವನ್ನು ಮಾಡುತ್ತಿದ್ದು, ನಮ್ಮ ಊರಿನಲ್ಲಿ ಅನುಕೂಲವಾಗುವಂತೆ ಕೆರೆಯ ಹೂಳನ್ನು ತೆಗೆದು ಜಾನುವಾರುಗಳಿಗೆ ರೈತರಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.
ಉನ್ನತ ಶಿಕ್ಷಣ ಉದ್ಯೋಗ ವಿದ್ಯಾರ್ಥಿಗಳ ಗುರಿಯಾಗಿರಬೇಕು
ವಿಜಯ ಶಾಲೆಯಲ್ಲಿ ನಡೆದ ‘ಗ್ರ್ಯಾಜುಯೇಶನ್ ಡೇ’ ಕಾರ್ಯಕ್ರಮದಲ್ಲಿ 2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶದೊಂದಿಗೆ ಉತ್ತೀರ್ಣರಾದ 148 ವಿದ್ಯಾರ್ಥಿಗಳಿಗೆ ‘ಗ್ರ್ಯಾಜುಯೇಶನ್ ಸರ್ಟಿಫಿಕೇಟ್’ ನೀಡುವ ಮೂಲಕ ಅಭಿನಂದಿಸಲಾಯಿತು. ಜಿಲ್ಲಾಧಿಕಾರಿಗಳಾದ ಕೆ.ಎಸ್.ಲತಾ ಕುಮಾರಿ ಪೋಷಕರ ಸಹಕಾರದೊಂದಿಗೆ ಶಿಕ್ಷಣದ ಮೂಲಕ ಉನ್ನತ ಸ್ಥಾನ ಪಡೆಯುವ ಗುರಿಯೊಂದಿಗೆ ಮುನ್ನಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಾವು ತೆಗೆದುಕೊಳ್ಳುವ ನಿರ್ಧಾರದ ಮೂಲಕ ನಮ್ಮ ಜೀವನ ಮಾರ್ಗವನ್ನು ನಾವೇ ರೂಪಿಸಿಕೊಳ್ಳಬೇಕು ಎಂದರು.
ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಪ್ರತಿಭಟನೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ವಕೀಲರೊಬ್ಬರು ಶೂ ಎಸೆದು ಅವಮಾನ ಮಾಡಿದ ಘಟನೆಗೆ ಖಂಡನೆ ವ್ಯಕ್ತಪಡಿಸಿ ಗುರುವಾರ ಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂವಿಧಾನ ಉಳಿಯಬೇಕಾದರೆ ನಾವು ಒಗ್ಗಟ್ಟಿನಿಂದ ನಿಲ್ಲಬೇಕು. ದೇಶದ ಏಕತೆಯನ್ನು ಹಾಳುಮಾಡುವ ಶಕ್ತಿಗಳ ವಿರುದ್ಧ ಎಚ್ಚರಿಕೆಯಿಂದ ಇರಬೇಕು. ಭಾರತವು ಸರ್ವಧರ್ಮ ಸಮನ್ವಯ ರಾಷ್ಟ್ರವಾಗಿ ಉಳಿಯುವುದು ಎಲ್ಲರ ಹೊಣೆ ಎಂದು ಕರೆ ನೀಡಿದರು. ಭಾರತವು ಸರ್ವಧರ್ಮ ಸಮನ್ವಯ ರಾಷ್ಟ್ರವಾಗಿ ಉಳಿಯುವುದು ಎಲ್ಲರ ಹೊಣೆ ಎಂದು ಕರೆ ನೀಡಿದರು.
ಶಿಕಾರಿಪುರ ಬಂದ್‌ಗೆ ಅಭೂತಪೂರ್ವ ಬೆಂಬಲ
ಪಟ್ಟಣದ ಹೊರವಲಯ ಕುಟ್ರಹಳ್ಳಿ ಸಮೀಪದಲ್ಲಿ ನಿರ್ಮಿಸಲಾದ ಅವೈಜ್ಞಾನಿಕ ಟೋಲ್‌ಗೇಟ್ ತೆರವು ಗೊಳಿಸುವಂತೆ ಆಗ್ರಹಿಸಿ ಗುರುವಾರ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿದ್ದ ಶಿಕಾರಿಪುರ ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಸಹಿತ ವಾಹನ ಸಂಚಾರ ನಿಶ್ಯಬ್ದವಾಗಿ ಬಂದ್ ಮೂಲಕ ಸೂಕ್ತ ರೀತಿಯ ಎಚ್ಚರಿಕೆಯನ್ನು ರವಾನಿಸಲಾಗಿದೆ.
ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಬಿ.ಆರ್‌. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡಿಸಿ ಹಾಸನ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು “ನ್ಯಾಯದ ಗೌರವ ಕಾಪಾಡಿ” ಎಂಬ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ರಾಕೇಶ್ ಕಿಶೋರ್ ಅವರ ಈ ನಡೆ ಕಾನೂನು ವೃತ್ತಿಯ ಮಾನಹಾನಿಗೆ ಕಾರಣವಾಗಿದ್ದು, ನ್ಯಾಯಾಂಗದ ಗೌರವವನ್ನು ಹಾಳು ಮಾಡುವ ಕಾರ್ಯ ಎಂದು ಆರೋಪಿಸಿದರು. ಅಂತಹ ವರ್ತನೆಗೆ ತಕ್ಕ ಶಿಕ್ಷೆ ನೀಡುವ ಮೂಲಕ ನ್ಯಾಯಾಂಗದ ಗೌರವವನ್ನು ಉಳಿಸಬೇಕೆಂದು ಅವರು ಆಗ್ರಹಿಸಿದರು.
ಚನ್ನಗಿರಿಯಲ್ಲಿ 321.4 ಮಿಮೀ ಮಳೆ: 2 ಮನೆಗಳಿಗೆ ಹಾನಿ
ಚನ್ನಗಿರಿ ತಾಲೂಕಿನಾದ್ಯಂತ ಬುಧವಾರ ಮಧ್ಯ ರಾತ್ರಿಯಿಂದ ಗುಡುಗು, ಸಿಡಿಲಿನಿಂದ ಕೂಡಿದ ಭಾರಿ ಮಳೆ ಸುರಿದಿದ ಪರಿಣಾಮ ಹಳ್ಳ-ಕೊಳ್ಳಗಳೆಲ್ಲ ತುಂಬಿ ಹರಿಯುತ್ತಿವೆ. ಮರಬನಹಳ್ಳಿಯಲ್ಲಿ 2 ಕಚ್ಚಾಮನೆಗಳು ಬಿದ್ದಿವೆ. ಮಳೆಯಿಂದ ಯಾವುದೇ ಜೀವಹಾನಿ ಉಂಟಾಗಿಲ್ಲ ಎಂದು ತಹಸೀಲ್ದಾರ್ ಎನ್.ಜೆ.ನಾಗರಾಜ್ ತಿಳಿಸಿದ್ದಾರೆ.
ಹೆಲಿ ಟೂರಿಸಂಗೆ ಜಿಲ್ಲಾ ಮಂತ್ರಿ ಚಾಲನೆ
ಆಗಸದಿಂದ ಹಾಸನ” ಹೆಲಿ ರೈಡ್‌ನಲ್ಲಿ ಭಾಗವಹಿಸುವವರಿಗೆ ಜಿಲ್ಲೆಯ ಶಿಲ್ಪಕಲೆಯ ಮಾಲೆಗಳು ಕಣ್ತುಂಬ ಸಿಗಲಿವೆ. ಬೇಲೂರು ಮತ್ತು ಹಳೇಬೀಡಿನ ಹೊಯ್ಸಳ ಶಿಲ್ಪ ವೈಭವ, ಶ್ರವಣಬೆಳಗೊಳದ ಬಾಹುಬಲಿ ಮಹಿಮೆ, ಮುಂಜಾಬಾದ್ ಕೋಟೆಯ ಪ್ರಾಚೀನತೆ, ಹೇಮಾವತಿ ಹಾಗೂ ಯಗಚಿ ಜಲಾಶಯದ ನೈರ್ಮಲ್ಯ, ಮೂಕನಮನೆ ಜಲಪಾತದ ನೈಸರ್ಗಿಕ ಸೌಂದರ್ಯ ಎಲ್ಲವೂ ಈ ಪ್ರವಾಸದಲ್ಲಿ ಸೇರಿವೆ. ಒಬ್ಬ ಪ್ರಯಾಣಿಕನಿಗೆ ೪,೩೦೦ ರು. ದರ ನಿಗದಿಪಡಿಸಲಾಗಿದೆ.
  • < previous
  • 1
  • ...
  • 639
  • 640
  • 641
  • 642
  • 643
  • 644
  • 645
  • 646
  • 647
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved