• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಸ್ವಾವಲಂಬಿಯಾಗಲು ಉಳಿತಾಯ ಮಾಡಿ
ಹೆಣ್ಣು ಮಕ್ಕಳು ಉಳಿಸುವ ಹಣದಿಂದ ಮದುವೆಗೆ, ಮಕ್ಕಳ ಶಿಕ್ಷಣಕ್ಕೆ ಅಥವಾ ಮನೆಯನ್ನು ಮುನ್ನಡೆಸಲು ತುಂಬಾ ಸಹಕಾರಿ ಆಗುತ್ತದೆ. ಉಳಿತಾಯದ ಬಗ್ಗೆ ಅರಿವು ಹೊಂದಿದವರು ಜೀವನದಲ್ಲಿ ಆರ್ಥಿಕವಾಗಿ ಸ್ವಾವಲಂಬಿಯಾಗಬಹುದು ಎಂದು ಚಿತ್ರ ನಟಿ ಶೃತಿ ಹೇಳಿದರು.
ನಗರಸಭೆಯಾಗಿ ಮೇಲ್ದರ್ಜೆಗೇರಿದ ಇಂಡಿ ಪುರಸಭೆ
ಶಾಸಕ ಯಶವಂತರಾಯಗೌಡ ಪಾಟೀಲ ಪರಿಶ್ರಮದಿಂದ ಇಂಡಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಪಟ್ಟಣದ ಗುರುವಾರ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ.
ಕಷ್ಟ-ಸುಖದಲ್ಲಿ ಸಮಭಾಗಿಯಾಗುವವನೇ ನೈಜ ಸ್ನೇಹಿತ
ಸ್ನೇಹಿತನ ಗೆಲುವನ್ನು ಕಣ್ತುಂಬಾ ತುಂಬಿಕೊಂಡು ಆತನ ಯಶಸ್ಸಿಗೆ ಕಾರಣೀಕರ್ತನಾಗುವವನೇ ನಿಜವಾದ ಗೆಳೆಯ ಎಂದು ಎಂಜಿವಿಸಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಎಸ್.ಎಸ್.ಹೂಗಾರ ಹೇಳಿದರು.
ಸಿಎಂ ಸಿದ್ದು ನೇತೃತ್ವದಲ್ಲಿ ಜನಪರ ಆಡಳಿತ
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಶಿಕ್ಷಣ, ಆರೋಗ್ಯ ಸುಧಾರಣೆಗೆ ವಿಶೇಷ ಯೋಜನೆಗಳನ್ನು ರೂಪಿಸುವ ಮೂಲಕ ಉತ್ತಮ ಜನಪರ ಆಡಳಿತ ನೀಡುತ್ತಿದೆ
ಹಾಸ್ಟೆಲ್‌ ವಿದ್ಯಾರ್ಥಿನಿಯರೊಂದಿಗೆ ಕುಕ್‌ ಭರ್ಜರಿ ಪಾರ್ಟಿ
ವಸತಿ ನಿಲಯದ ಅಡುಗೆ ತಯಾರಕಿಯೊಬ್ಬಳು (ಕುಕ್) ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ನಿಯಮ ಮೀರಿ ರಾತ್ರಿವೇಳೆ ಹೊರಗಡೆ ಕರೆದುಕೊಂಡು ಹೋಗಿ ಭರ್ಜರಿ ಬರ್ತ್‌ ಡೇ ಪಾರ್ಟಿ ಮಾಡಿ, ಕುಣಿದು ಕುಪ್ಪಳಿಸಿರುವ ಘಟನೆ ನಡೆದಿದೆ
ಸಮುದಾಯ ಭವನ ನಿರ್ಮಾಣಕ್ಕೆ ₹೨೦ ಲಕ್ಷ ಅನುದಾನ: ಶಾಸಕ ಜೆ.ಟಿ. ಪಾಟೀಲ
ಹಡಪದ ಅಪ್ಪಣ್ಣ ಸಮಾಜ ಬಾಂಧವರು ಹಲವು ದಿನಗಳಿಂದ ಸಮಾಜ ಕಾರ್ಯಚಟುವಟಿಕೆಗಳಿಗೆ ಸಮುದಾಯ ಭವನ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಇದಕ್ಕಾಗಿ ಶೀಘ್ರ ೨೦ ಲಕ್ಷ ಅನುದಾನ ನೀಡಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ತಿಳಿಸಿದರು.
ಕಾರವಾರ-ಇಳಕಲ್ಲ ರಾಷ್ಟ್ರೀಯ ಹೆದ್ದಾರಿಯಾಗಿಸಲು ಬೊಮ್ಮಾಯಿ ಮನವಿ

ಉತ್ತರ ಕನಾಟದ ಬಹಳಷ್ಟು ಜನರ ಬೇಡಿಕೆಯಾಗಿರುವ ಕಾರವಾರ-ಇಳಕಲ್ಲ (ಕೈಗಾ) ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು   ಕೇಂದ್ರ ಸಚಿವ ನೀತಿನ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ದೇವಾಂಗ ಸಮಾಜದ ಒಳಪಂಗಡಗಳು ಒಗ್ಗಟ್ಟಾಗಲಿ: ಶಾಸಕ ವಿಜಯಾನಂದ ಕಾಶಪ್ಪನವರ
ದೇವಾಂಗ ಸಮಾಜ ಒಳಪಂಗಡಗಳನ್ನೆಲ್ಲ ಒಂದುಗೂಡಿಸಿಕೊಂಡು ಒಗ್ಗಟ್ಟಾಗಬೇಕಿದ್ದು, ಅಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಸರ್ಕಾರಿ ಗೌರವಗಳೊಂದಿಗೆ ಅಗ್ನಿವೀರ ಯೋಧನಿಗೆ ವಿದಾಯ
ಪಂಜಾಬ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ (23) ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಗುರುವಾರ ಸಂಜೆ ನೆರವೇರಿತು.
ತೋಟಗಾರಿಕೆ ವಿಶ್ವವಿದ್ಯಾಲಯ ಒಡೆಯುವ ಷಡ್ಯಂತ್ರ: ಹಣಮಂತ ನಿರಾಣಿ ಆರೋಪ
ರಾಜ್ಯದಲ್ಲಿ ತೋಟಗಾರಿಕೆಯ ಏಕೈಕ ವಿಶ್ವವಿದ್ಯಾಲಯವಿದ್ದು, ಸಮಗ್ರ ಕೃಷಿ ವಿಶ್ವವಿದ್ಯಾಲಯಗಳ ರಚನೆಯ ವರದಿ ಆಧರಿಸಿ ಉತ್ತರ ಕರ್ನಾಟಕದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯ ಒಡೆಯುವ ಷಡ್ಯಂತ್ರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ತಿಳಿಸಿದರು.
  • < previous
  • 1
  • ...
  • 640
  • 641
  • 642
  • 643
  • 644
  • 645
  • 646
  • 647
  • 648
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved