• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಸಬ್ಸಿಡಿ, ಪ್ರಸಾದ್ ಯೋಜನೆಗೆ ಕೊಲ್ಲೂರು: ಬಿವೈಆರ್ ಮನವಿ
ದಕ್ಷಿಣ ಭಾರತದ ಆಧ್ಯಾತ್ಮಿಕ ಕ್ಷೇತ್ರದ ಮೂಲಾಧಾರವಾಗಿರುವ ಆದಿ ಶಂಕರಾಚಾರ್ಯರು ಪ್ರತಿಷ್ಠಾಪಿಸಿದ ಕೊಲ್ಲೂರು ಮೂಕಾಂಬಿಕಾ ದೇವಾಲಯದ 50 ಕಿ.ಮೀ. ವ್ಯಾಪ್ತಿಯಲ್ಲಿ ನದಿ, ಕಡಲ ತೀರಗಳು, ಗಿರಿಧಾಮಗಳು, ಹಿನ್ನೀರು ಮತ್ತು ಮುಂಬರುವ ವಾಯುನೆಲೆಗಳಿದ್ದು, ಈ ಪ್ರದೇಶವನ್ನು ಭೌಗೋಳಿಕತೆ ಮತ್ತು ಆಧ್ಯಾತ್ಮಿಕತೆಯ ಸಮಗ್ರ ದೃಷ್ಟಿಯಿಂದ ಅಭಿವೃದ್ಧಿಗೆ ಪ್ರವಾಸೋದ್ಯಮ ಸಚಿವಾಲಯದ ಪ್ರಸಾದ್ ಯೋಜನೆಯಡಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸಂಸದರು ಮನವಿ ಮಾಡಿದರು.
ಪುರಾಣ ಪ್ರವಚನದಿಂದ ಸಮಾಜದಲ್ಲಿ ಶಾಂತಿ: ಮಹೇಂದ್ರ ಬಡಳ್ಳಿ
ಶ್ರಾವಣ ಮಾಸ ಅತ್ಯಂತ ಪವಿತ್ರ ಮಾಸ. ಈ ದಿವಸಗಳಲ್ಲಿ ಹಬ್ಬಗಳು ಹೆಚ್ಚು. ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವುದು, ಪುರಾಣ ಪ್ರವಚನಗಳನ್ನು ಏರ್ಪಡಿಸುವುದರ ಮುಖಾಂತರ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಹಕಾರಿಯಾಗುತ್ತದೆ.
ದೇಗುಲಗಳ ಪಾವಿತ್ರ್ಯ ಕಾಪಾಡಿ: ಪಶುಪತಿ ಶಿವಾಚಾರ್ಯ ಶ್ರೀಗಳು
ಹಿಂದೂ ಸಂಪ್ರದಾಯದಲ್ಲಿ ಮಂದಿರ, ದೇವಸ್ಥಾನಗಳಲ್ಲಿ ಸನಾತನ ಕಾಲದಿಂದಲೂ ಪೂಜೆ, ಪುನಸ್ಕಾರ, ಜಾತ್ರೆ, ಉತ್ಸವ, ಪುಣ್ಯಸ್ಮರಣೆ ಸೇರಿದಂತೆ ಹಲವು ಭಿನ್ನ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಮಾನಸಿಕ ನೆಮ್ಮದಿ ಪಡೆಯುತ್ತಾರೆ.
ಯುವಪೀಳಿಗೆ ಸಂಶೋಧನೆಗೆ ಗಮನ ಹರಿಸಲಿ: ಪ್ರೊ. ಜಯಶ್ರೀ ಎಸ್.
ವೃದ್ಧರ ಜನಸಂಖ್ಯೆಯು ಜಾಗತಿಕವಾಗಿ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳು ವಯೋವೃದ್ಧರ ಮೇಲೆ ಹೆಚ್ಚಾಗಿ ಸಂಶೋಧನೆಯನ್ನು ಕೈಗೊಳ್ಳಬೇಕು.
ಶಿರಸಿಯಲ್ಲಿ ರಸ್ತೆ ಗುಂಡಿ: ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ
ಶಿರಸಿಯಲ್ಲಿ ಪ್ರತಿದಿನ ಸಾರ್ವಜನಿಕರು ರಸ್ತೆಯಲ್ಲಿನ ಗುಂಡಿಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ.
ಸ್ವಭಾಷಾ ಅಭಿಮಾನ ಸ್ವದೇಶಿ ಚಿಂತನೆಗೆ ಪೂರಕ: ರಾಘವೇಶ್ವರ ಶ್ರೀ
ಒಂದೊಂದು ಆಂಗ್ಲಪದ ಬಿಟ್ಟರೆ ಅಷ್ಟರಮಟ್ಟಿಗೆ ನಾವು ಅನ್ಯ ಸಂಸ್ಕೃತಿಯಿಂದ ದೂರವಾಗಿ ನಮ್ಮ ಸಂಸ್ಕೃತಿ-ಸಂಸ್ಕಾರಕ್ಕೆ ಹತ್ತಿರವಾಗುತ್ತೇವೆ
ಗೋಕರ್ಣದಲ್ಲಿ ರಕ್ಷಾ ಬಂಧನ ಹಬ್ಬಕ್ಕೆ ಬಗೆ ಬಗೆಯ ರಾಖಿ
ಸೋದರತೆ ಸಂಬಂಧಗಳನ್ನು ಬೆಸೆಯುವ ಹಬ್ಬ ಇದಾಗಿದ್ದು, ಇಲ್ಲಿನ ಅಂಗಡಿಗಳಲ್ಲಿ ವಿವಿಧ ನಮೂನೆಯ ರಕ್ಷೆಗಳು ಜನರನ್ನು ಆಕರ್ಷಿಸುತ್ತಿದೆ.
ಅಂಗನವಾಡಿ ಕೇಂದ್ರದ ಚಾವಣಿ ಕುಸಿತ
ಇಲ್ಲಿನ 6ನೇ ವಾರ್ಡಿನ 4ನೇ ಅಂಗನವಾಡಿ ಕೇಂದ್ರದ ಕಟ್ಟಡದ ಮೇಲ್ಚಾವಣಿಯ ಸಿಮೆಂಟ್ ಕಾಂಕ್ರೀಟ್‌ನ ಪದರುಗಳು ಸೋಮವಾರ ಸಂಜೆ ಕಳಚಿ ಕಳಗೆ ಬಿದ್ದಿದೆ. ಶಾಲೆ ಬಿಟ್ಟ ಬಳಿಕ ಘಟನೆ ನಡೆದಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ: ನೇಮರಾಜ ನಾಯ್ಕ
ಹ.ಬೊ.ಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಎಲ್ಲ ಹಂತದಲ್ಲಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಯಾರೊಬ್ಬರೂ ಶಿಕ್ಷಣದಿಂದ ವಂಚತರಾಗಬಾರದು.
ಧರ್ಮಸ್ಥಳಕ್ಕೆ ಅಪಚಾರ ಯಾರಿಂದಲೂ ಆಗಬಾರದು: ಕೆ.ಎಸ್‌. ಈಶ್ವರಪ್ಪ
ಧರ್ಮಸ್ಥಳ ಹಿಂದೂಗಳ ಪುಣ್ಯಕ್ಷೇತ್ರವಾಗಿದ್ದು, ಇಲ್ಲಸಲ್ಲದ ಮಾಹಿತಿ ನೀಡಿ, ಅದಕ್ಕೆ ಅಪಚಾರ ಮಾಡುವ ಕೆಲಸ ಆಗಬಾರದು
  • < previous
  • 1
  • ...
  • 643
  • 644
  • 645
  • 646
  • 647
  • 648
  • 649
  • 650
  • 651
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved