ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಥಣಿ ಘಟಕಕ್ಕೆ ಹೆಚ್ಚುವರಿ ಬಸ್ ನೀಡಲು ಬದ್ಧ
ರಾಜ್ಯ ಸರ್ಕಾರ 2 ಸಾವಿರ ಹೊಸ ಬಸ್ಗಳನ್ನು ಖರೀದಿ ಮಾಡಲು ಮುಂದಾಗಿದೆ. ಅಥಣಿ ಸಾರಿಗೆ ಘಟಕಕ್ಕೆ ಹೆಚ್ಚುವರಿ ಹೊಸ ಬಸ್ಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಭರವಸೆ ನೀಡಿದರು.
ಮಂಡ್ಯ: ಹೈಟೆಕ್ ಶೌಚಾಲಯ ದಿಢೀರ್ ಓಪನ್..!
ಒಂದು ವರ್ಷದ ಹಿಂದೆ ನಿರ್ಮಾಣಗೊಂಡಿದ್ದ ಸಾರ್ವಜನಿಕ ಶೌಚಾಲಯ ಸುಣ್ಣ- ಬಣ್ಣ ಕಾಣದೆ ಬೀಗ ಹಾಕಿದ ಸ್ಥಿತಿಯಲ್ಲಿತ್ತು. ಇದೇ ವೇಳೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ವೇಳೆ ಈ ಶೌಚಾಲಯಕ್ಕೂ ಸುಣ್ಣ-ಬಣ್ಣ ಬಳಿಯಲಾಯಿತು. ಸಮ್ಮೇಳನದ ವೇಳೆಗೂ ಶೌಚಾಲಯ ಸಾರ್ವಜನಿಕರಿಗೆ ಮುಕ್ತವಾಗಲೇ ಇಲ್ಲ. ಅದಕ್ಕೆ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳೂ ಸಮರ್ಪಕ ಉತ್ತರ ನೀಡಲಿಲ್ಲ.
ಅಳಿಕೆ ಯಕ್ಷ ಸಹಾಯ ನಿಧಿಗೆ ಸದಾಶಿವ ಶೆಟ್ಟಿಗಾರ್ ಆಯ್ಕೆ
ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ಪ್ರತಿ ವರ್ಷ ನೀಡುವ ಅಳಿಕೆ ಯಕ್ಷ ಸಹಾಯ ನಿಧಿ 2024 -25 ನೇ ಸಾಲಿಗೆ ಹಿರಿಯ ಯಕ್ಷಗಾನ ಕಲಾವಿದ, ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ದಕಟ್ಟೆಸದಾಶಿವ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ: ದರ್ಶನ್ ಧ್ರುವನಾರಾಯಣ್
ಹಲ್ಲರೆ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳಿಗೆ ಅವಕಾಶ ಇಲ್ಲ. ದೇಶದ ಕಾನೂನು ಯಾರ ಸ್ವತ್ತಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಖಂಡಿತ ಆಗುತ್ತದೆ. ಗ್ರಾಮದಲ್ಲಿ ಶಾಂತಿಯುತವಾದ ಬದುಕಿಗೆ ಅವಕಾಶ ಕಲ್ಪಿಸಿಕೊಡಲು ನಾನು ಬದ್ಧ.
ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ತಿರಂಗಾ ಯಾತ್ರೆ
ಚಿಕ್ಕಮಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳನ್ನು ನಾಶಗೊಳಿಸಿದ ಮತ್ತು ಉಗ್ರರ ಚಟುವಟಿಕೆಗಳನ್ನು ಮಟ್ಟ ಹಾಕಲು ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ಹೋರಾಡಿದ ಮತ್ತು ಹೋರಾಡುತ್ತಿರುವ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಸಂಘಟನೆಯಿಂದ ಪಕ್ಷತೀತವಾಗಿ ಶುಕ್ರವಾರ ಸಂಜೆ ಚಿಕ್ಕಮಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು.
ಚಾವಡಿ ಗೆಳೆಯರ ಬಳಗದಿಂದ ನಾಳೆ ಎರಡು ಕೃತಿಗಳ ಲೋಕಾರ್ಪಣೆ
1998 ರಿಂದ 2000 ಇಸವಿಯಲ್ಲಿ ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಎಂಎ ಪದವಿ ಪೂರೈಸಿದ ಗೆಳೆಯ, ಗೆಳತಿಯರು ಒಂದೆಡೆ ಸೇರಿ ಸಾಹಿತ್ಯ ಕೃಷಿಗಾಗಿ ಹುಟ್ಟುಹಾಕಿದ ಈ ಸಂಸ್ಥೆಯೇ ಚಾವಡಿ ಗೆಳೆಯರ ಬಳಗ. ಈಗ ಆಯೋಜಿಸುತ್ತಿರುವುದು ಬಳಗದ ಚೊಚ್ಚಲ ಕಾರ್ಯಕ್ರಮ.
ಆಹಾರ ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್ ಕವರ್ ವಶಕ್ಕೆ
ತಾಲೂಕು ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಶ್ರೀನಾಥಬಾಬು ನೇತೃತ್ವದಲ್ಲಿ ಪಟ್ಟಣದ ವಿವಿಧ ಅಂಗಡಿ ಮಳಿಗೆ, ಹೋಟೆಲ್ ಗಳಿಗೆ ದಿಢೀರ್ ದಾಳಿ ನಡೆಸಿ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ ನಡೆಸಿದರಲ್ಲದೇ ಪ್ಲಾಸ್ಟಿಕ್ ಕವರ್ ಗಳನ್ನು ವಶಪಡಿಸಿಕೊಂಡರು.
ಕಾರ್ಮಿಕ ಹಕ್ಕುಗಳ ರಕ್ಷಣೆಗೆ ನಿರಂತರ ಹೋರಾಟ: ಕಾರ್ಮಿಕ ಮುಖಂಡರು
ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು, ಮತ್ತು ಇಎಸ್ಐ, ಪಿಎಫ್, ಬೋನಸ್ ಪಾವತಿಗಿರುವ ಎಲ್ಲ ವೇತನ ಮಿತಿಯನ್ನು ತೆಗೆಯಬೇಕು ಎಂದು ಆಗ್ರಹಿಸಿದರು.
ತುಮಕೂರಿನಲ್ಲಿ ನಾಳೆ ತಿರಂಗಾ ಯಾತ್ರೆ
ದೇಶದ ಐಕ್ಯತೆಗಾಗಿ ರಾಷ್ಟ್ರಭಕ್ತಿ ಅನಾವರಣಗೊಳಿಸುವ ತಿರಂಗ ಯಾತ್ರೆಯನ್ನು ಮೇ 18ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿವಿಧ ಸಮಾಜ, ಸಂಘ ಸಂಸ್ಥೆಗಳ ಮುಖಂಡರು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಸಮವಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ
ಆರ್ಟಿಇ ಕಾಯಿದೆ ಅಡಿಯಲ್ಲಿ ಉಚಿತ ಶಿಕ್ಷಣ, ಸರ್ಕಾರಿ ಶಾಲೆಗಳ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ.
< previous
1
...
644
645
646
647
648
649
650
651
652
...
11994
next >
Top Stories
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್.ಪಾಟೀಲ್
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’
ಲಂಚ ಬಾಬ್ ಸ್ಫೋಟಿಸಿದ್ದ ಬಿ.ಆರ್. ಪಾಟೀಲ್ಗೆ ಸಿಎಂ ಬುಲಾವ್
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್ಯಾಪರ್ ಜೆನಿಸಿಸ್ ವಿವಾದ