• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡ ನಾಯಕ ಸಮಾಜಕ್ಕೆ ನಿಂದಿಸಿದ ರಮೇಶ ಕತ್ತಿ ಬಂಧಿಸಿ
ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣಾ ಮತದಾನ ವೇಳೆ ಬೇಡ ನಾಯಕ ಸಮಾಜದ ಬಗ್ಗೆ ಅವಹೇಳನ, ಅವಾಚ್ಯವಾಗಿ ನಿಂದಿಸಿ, ಜಾತಿನಿಂದನೆ ಮಾಡಿರುವ ರಮೇಶ ಕತ್ತಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ.ವೀರಣ್ಣ ನೇತೃತ್ವದಲ್ಲಿ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.
ಸಂಗೀತದಿಂದ ಸಂಸ್ಕೃತಿ, ಏಕಾಗ್ರತೆ ಜತೆ ಆತ್ಮಸ್ಥೈರ್ಯ ವೃದ್ಧಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಸಂಗೀತವು ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದರ ಜತೆಗೆ ವ್ಯಕ್ತಿಗಳಲ್ಲಿ ಏಕಾಗ್ರತೆ ಮತ್ತು ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದು ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
ಮತ ಕಳ್ಳತನದ ಮೂಲಕ ಪ್ರಜಾಪ್ರಭುತ್ವಕ್ಕೆ ದ್ರೋಹ: ಅಶ್ವತ್ಥನಾರಾಯಣ
ನಮ್ಮ ಪಕ್ಷದ ವರಿಷ್ಠರು ಹಾಗೂ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಸಾಕ್ಷಿ ಸಮೇತ ಬಹಿರಂಗಗೊಳಿಸುವುದರೊಂದಿಗೆ ಅವರು ನೀಡಿರುವ ದಾಖಲೆಗಳಿಗೆ ಇದುವರೆಗೂ ಚುನಾವಣಾ ಆಯೋಗ ಗಂಭೀರವಾದ ಮತ್ತು ಸಮರ್ಪಕವಾದ ಉತ್ತರ ನೀಡಿಲ್ಲ.
ಮೋದಿ, ಬಿಎಸ್‌ವೈ ನಾಮಫಲಕಗಳ ಹರೀಶ್‌ ತೆಗೆಸಲಿ
ಬಿಜೆಪಿ ರಾಜ್ಯಾಧ್ಯಕ್ಷರಿಂದಲೇ ಬಾಯಿ ಹರುಕ ಅಂತಾ ಬಿರುದಿಗೆ ಪಾತ್ರರಾದ ಹರಿಹರ ಶಾಸಕ ಬಿ.ಪಿ.ಹರೀಶ ಮೊದಲು ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ ಹೆಸರಿನ ನಾಮಫಲಕಗಳನ್ನು ತೆರವುಗೊಳಿಸಲಿ. ಆನಂತರ ಇತರರ ಹೆಸರಿನ ನಾಮಫಲಕಗಳ ಬಗ್ಗೆ ಮಾತನಾಡಲಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ತಿರುಗೇಟು ನೀಡಿದ್ದಾರೆ.
ರಮೇಶ ಕತ್ತಿ ಹೇಳಿಕೆ ನೋವು ತಂದಿದೆ: ವಾಲ್ಮೀಕಿ ಶ್ರೀ ಆಕ್ರೋಶ
ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ರಾಜ್ಯದ ಸಮಸ್ತ ಬೇಡ ವಾಲ್ಮೀಕಿ ಸಮಾಜದ ಬಗ್ಗೆ ತುಂಬಾ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ. ಈ ಹೇಳಿಕೆ ತೀವ್ರವಾಗಿ ಖಂಡಿಸುತ್ತೇವೆ ಎಂದು ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.
ದೀಪಾವಳಿ: ಹೊನ್ನಾಳಿಯಲ್ಲಿ ವಸ್ತುಗಳ ಖರೀದಿಗೆ ಜನಸಾಗರ
ದೀಪಗಳ ಹಬ್ಬ ದೀಪಾವಳಿ ಹಬ್ಬ ಸಂಭ್ರಮದ ಆಚರಣೆಗೆ ಅಗತ್ಯ ವಸ್ತುಗಳಾದ ಬಾಳೆಗಿಡ, ಮಾವಿನ ಸೊಪ್ಪು, ವಿವಿಧವಾದ ಹೂವುಗಳು ಬಾಳೆಹಣ್ಣು, ತೆಂಗಿನಕಾಯಿ ಸೇರಿದಂತೆ ಬೆನಕನ ಪೂಜೆಗೆ ಆವಶ್ಯಕವಾದ ಬ್ರಹ್ಮದಂಡೆ, ಉತ್ತರಾಣಿ ಕಡ್ಡಿ, ಕಾಚಿಕಡ್ಡಿ, ತಾವರೆ ಹೂವು ಸೇರಿದಂತೆ ಅನೇಕ ವಿಧವಾದ ಪೂಜಾ ಸಾಮಗ್ರಿಗಳ ಖರೀದಿಗಾಗಿ ಹೊನ್ನಾಳಿ ಪಟ್ಟಣಕ್ಕೆ ಜನಸಾಗರವೇ ಹರಿದುಬಂದಿತ್ತು.
ಶೀಘ್ರದಲ್ಲಿಯೇ 15 ಕ್ಯಾಂಪ್‌ಗಳಿಗೆ ಅಧಿಸೂಚನೆ: ಶಾಸಕ ಹಂಪನಗೌಡ ಬಾದರ್ಲಿ
ತಾಲೂಕಿನ 15 ಕ್ಯಾಂಪ್‌ಗಳಿಗೆ ಶೀಘ್ರದಲ್ಲಿಯೇ ಕಂದಾಯ ಇಲಾಖೆಯಿಂದ ಮಾನ್ಯತೆ ದೊರೆತು ಅಧಿಸೂಚನೆ ಹೊರಬೀಳಲಿದೆ. ನಂತರ ಆ ಗ್ರಾಮಗಳು ಕಂದಾಯ ಗ್ರಾಮಗಳಾಗಿ ಸರ್ಕಾರದಿಂದ ಅಧಿಕೃತವಾಗಿ ಘೋಷಣೆಯಾಗುತ್ತವೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾಗಬೇಕಿದೆ
ಮನುಷ್ಯನಲ್ಲಿ ಸ್ವಾಭಿಮಾನ, ಸಂಘಟನೆಯ ವೈಫಲ್ಯದ ಕೊರತೆಯಿಂದಾಗಿ ಸಮಾಜ ಛಿದ್ರವಾಗುತ್ತಿದೆ. ಸಂಘಟನೆಯಿಂದ ಅಸಾಧ್ಯವಾದದ್ದನ್ನು ಸಾಧ್ಯ ಮಾಡುವ ಶಕ್ತಿಯಿದೆ.
ದೀಪಾವಳಿ ಫಲಪುಷ್ಪಗಳ ಸಡಗರ; ದೀಪಗಳ ಅಲಂಕಾರ
ಕಣ್ಣಿಗೆ ಕುಕ್ಕುವ ಬಣ್ಣ ಬಣ್ಣದ ಹೂವುಗಳ ರಾಶಿ, ಅಲಂಕೃತ ದೀಪಗಳು, ಆಕಾಶ ಬುಟ್ಟಿ, ಬಹು ಬಗೆಯ ಕುಂಬಳಕಾಯಿ, ತರಹೇವಾರಿ ಹಣ್ಣು ಹಂಪಲುಗಳ ಘಮಲು, ದೀಪಗಳ ಹಬ್ಬ ದೀಪಾವಳಿಗೆ ಲಿಂಗಸುಗೂರು ಪಟ್ಟಣದ ಹೃದಯ ಭಾಗವಾದ ಗಡಿಯಾರ ಚೌಕ್ ವೃತ್ತದಲ್ಲಿ ವ್ಯಾಪಾರದ ಸಂಭ್ರಮ ನೋಡುಗರ ಗಮನ ಸೆಳೆಯುತ್ತದೆ.
ಶಿಕ್ಷಕರ ಕುಂದು ಕೊರತೆ ಆಲಿಸಿದ ಮಾಜಿ ಎಂಎಲ್‌ಸಿ ನಾರಾಯಣಸ್ವಾಮಿ
ಶಿಕ್ಷಕರು ಮತ್ತು ಉಪನ್ಯಾಸಕರು ದೂರವಾಣಿಯ ಮೂಲಕ ಒಂದಿಲ್ಲೊಂದು ಸಮಸ್ಯೆಗಳನ್ನು ನನ್ನೊಂದಿಗೆ ಚರ್ಚಿಸುತ್ತಾ ನಿರಂತರವಾಗಿ ಸಂಪರ್ಕದಲ್ಲಿರುವ ನಿಮ್ಮ ಅಭಿಮಾನಕ್ಕೆ ನಾನು ಸದಾ ಸೇವಕನಂತೆ ಸೇವೆ ಸಲ್ಲಿಸುತಿದ್ದೇನೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 14262
  • next >
Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved