• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲ್ಡೋಟ ಸ್ಥಾಪನೆ ಕೈಬಿಡುವಂತೆ ಆಗ್ರಹಿಸಿ ನ.೧ ರಿಂದ ಅನಿರ್ಧಿಷ್ಠಾವಧಿ ಸತ್ಯಾಗ್ರಹ
ಫೆ. 24 ರಂದು ಕೊಪ್ಪಳ ನಗರದಲ್ಲಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಹೋರಾಟ ಮಾಡಲಾಯಿತು
ಅನುಚಿತವಾಗಿ ವರ್ತನೆ, ಕಠಿಣ ಕ್ರಮಕ್ಕೆ ಆಗ್ರಹ
ಸುಪ್ರೀಂ ಕೋರ್ಟ್ ಮುಖ್ಯ ಮ್ಯಾಯಮೂರ್ತಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು
ಜಿಲ್ಲಾದ್ಯಂತ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಿ: ಜಿಲ್ಲಾಧಿಕಾರಿ
ಶಿರಸಿಯಲ್ಲಿ 1580 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗಿದ್ದು, ಕಾರವಾರದಲ್ಲಿಯೂ ಈ ಕಾರ್ಯ ಪ್ರಗತಿಯಲ್ಲಿದೆ.
ಗುತ್ತಿಗೆದಾರರನ್ನು ಸಮಸ್ಯೆಯಿಂದ ಪಾರು ಮಾಡಿ
ಜಿಲ್ಲೆಯ ಎಲ್ಲ ಕ್ರಷರ್ ಮಾಲೀಕರು ಹಾಗೂ ಗುತ್ತಿಗೆದಾರರು ಸಮನ್ವಯತೆಯಿಂದ ಕೆಲಸ ಮಾಡುತ್ತಿದ್ದರು
ಪಿಡಿಒ ಮರುನಿಯೋಜನೆ, ಗ್ರಾಪಂ ಪರ, ವಿರೋಧ ಗುಂಪುಗಳಿಂದ ಪ್ರತಿಭಟನೆ
ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಯಾಗಿ ವಾಣಿ ಅಲ್ಲಯ್ಯನವರನ್ನು ಮರು ನಿಯೋಜನೆ ಮಾಡಿದ್ದಕ್ಕೆ ಪರ–ವಿರುದ್ಧ ಗುಂಪುಗಳಿಂದ ಪ್ರತಿಭಟನೆ ನಡೆಯಿತು.
ದೇಶ ಸೇವೆಯ ಮಾದರಿ ಸಂಘಟನೆ ಆರ್‌ಎಸ್ಎಸ್: ರೂಪಾಲಿ
ದೇಶಕ್ಕಾಗಿ ಮಿಡಿಯುವ, ದೇಶ ಭಕ್ತ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷಗಳು ಕಳೆದಿದ್ದು, ಸಂಘದ ಪಥ ಸಂಚಲನ ಯಶಸ್ವಿಗೊಳಿಸೋಣ.
ಅಂಗನವಾಡಿಗಳಿಗೆ ಸೌಲಭ್ಯ ನೀಡಿ ಮಾದರಿ ಮಾಡಿ: ರಮಣದೀಪ್ ಚೌಧರಿ
ಜಿಲ್ಲೆಯ ಅಂಗನವಾಡಿಗಳಿಗೆ ಬೇಕಾಗಿರುವ ಮೂಲ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಂದ ಮಾಹಿತಿ ಪಡೆದ ನಂತರ ನಿರ್ದೇಶನ ನೀಡಿದರು. ನಿವೇಶನವಿರುವ ಕಡೆಗೆ ಹೊಸ ಅಂಗನವಾಡಿ ಕಟ್ಟಡ ಕಟ್ಟಲು ಕ್ರಮ ಕೈಗೊಳ್ಳಬೇಕು.
ಶೇ. 100 ಸಮೀಕ್ಷೆ ಪೂರ್ಣಗೊಳಿಸಿದ ಗದಗ ಜಿಲ್ಲೆ!
ಪ್ರತಿ ಮನೆಗೆ ಯುಎಚ್ಐಡಿ ಸ್ಟಿಕ್ಕರ್‌ ಅಂಟಿಸುವ ಕಾರ್ಯವನ್ನು ಹೆಸ್ಕಾಂ ಸಿಬ್ಬಂದಿಗೆ ನೀಡಲಾಗಿತ್ತು. ಆ ಸಂದರ್ಭದಲ್ಲಿ ಬೀಗ ಹಾಕಿದ್ದ ಮತ್ತು ಖಾಲಿ ಇದ್ದ ಮನೆಗಳಿಗೂ ಸ್ಟಿಕ್ಕರ್‌ ಅಂಟಿಸಲಾಗಿದ್ದು, ಇದರಿಂದ ದತ್ತಾಂಶದಲ್ಲಿ ಕೆಲವು ನ್ಯೂನತೆಗಳು ಉಂಟಾಗಿದ್ದವು. ಜಿಲ್ಲಾಡಳಿತವು ಈ ನ್ಯೂನತೆಗಳನ್ನು ತ್ವರಿತವಾಗಿ ಸರಿಪಡಿಸಿ, ಬುಧವಾರ ಸಂಜೆ ವೇಳೆಗೆ ಸಮೀಕ್ಷೆಯನ್ನು ಪೂರ್ಣಗೊಳಿಸಿದೆ.
ಆಸ್ತಿಗಾಗಿ ಹತ್ಯೆ ಮಾಡಿ ಅಪಘಾತವೆಂದು ನಾಟಕ
ರಟ್ಟಿಹಳ್ಳಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬನ ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ವಾಹನ ಗುದ್ದಿಸಿ ಕೊಲೆ ಮಾಡಿ ನಂತರ ಅದನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಲಂಚಕ್ಕೆ ಬೇಡಿಕೆ: ಉಪತಹಸೀಲ್ದಾರ್, ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ
ವಂಶವೃಕ್ಷ ಪೂರೈಸಲು ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ 2 ಸಾವಿರ ರು. ಸ್ವೀಕರಿಸುತ್ತಿದ್ದ ನಾಡ ಕಚೇರಿಯ ಉಪ ತಹಸೀಲ್ದಾರ್ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ.
  • < previous
  • 1
  • ...
  • 650
  • 651
  • 652
  • 653
  • 654
  • 655
  • 656
  • 657
  • 658
  • ...
  • 14669
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved