• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಘಾತ ಪ್ರಕರಣ: ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನಿಗೆ ಗ್ರಾಹಕರ ವೇದಿಕೆ ತರಾಟೆ
ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮಾರಾಟ ಕಂಪನಿ, ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನನ್ನು ಸಹ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ದೂರದಾರ ಕಾರು ಮಾಲೀಕನಿಗೆ ₹15 ಸಾವಿರ ಪರಿಹಾರ ಒದಗಿಸುವಂತೆ ಆದೇಶ ಹೊರಡಿಸಿದೆ.
ಬಳ್ಳಾರಿಯಲ್ಲಿ ಮೆಗಾ ಡೈರಿ ಸ್ಥಾಪನೆಗೆ ಕೂಡಿ ಬಂತು ಕಾಲ
ಬಳ್ಳಾರಿ ಜಿಲ್ಲೆಯಲ್ಲಿ ರಾಬಕೊವಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದಿಂದ ಮೆಗಾ ಡೈರಿ ಸ್ಥಾಪಿಸುವ ನಿಟ್ಟಿನಲ್ಲಿ ಶುಕ್ರವಾರ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳು ಮಾಹಿತಿ ನೀಡಿಲ್ಲವೆಂದು ಕುಂದುಕೊರತೆ ಪರಿಹಾರ ಸಭೆ ಮೊಟಕು
ಸಭೆ ಇರುವ ಬಗ್ಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ವಿವಿಧ ಸಮುದಾಯಗಳ ಪ್ರಮುಖರು ಆರೋಪಿಸಿ ಸಭೆಯ ಆರಂಭದಲ್ಲಿಯೇ ಹೊರನಡೆದರು.
ಕೆರೆ ತುಂಬಿಸುವ ಯೋಜನೆ ಅನುಮೋದನೆ: ಶಾಸಕ ಮಾನೆ ಹರ್ಷ
ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದೆನಿಸಿರುವ ನರೇಗಲ್ಲ ಕೆರೆ ಸೇರಿದಂತೆ ೧೧೧ ಕೆರೆಗಳ ಒಡಲು ತುಂಬಲಿದೆ ಎಂದು ತಿಳಿಸಿರುವ ಶಾಸಕ ಮಾನೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಹಾನಗಲ್ಲ ತಾಲೂಕಿನ 261 ಕೆರೆಗಳಿಗೆ ಮತ್ತೆ ಜೀವಕಳೆ!
ಬಾಳಂಬೀಡ ಹಾಗೂ ಹಿರೇಕಾಂಸಿ ನೀರಾವರಿ ಯೋಜನೆಗಳು ಕಳೆದ ಜೂನ್ ೨೦ರಿಂದಲೇ ನೀರು ಹರಿಸಲು ಆರಂಭಿಸಿವೆ. ಈ ಎರಡೂ ನೀರಾವರಿ ಯೋಜನೆಗಳಿಂದ ಒಟ್ಟು ೨೬೧ ಕೆರೆಗಳಿಗೆ ೧.೩೩ ಟಿಎಂಸಿ ನೀರು ತುಂಬಿಸಲಾಗುತ್ತದೆ.
ಮನುಷ್ಯ ಚಿತ್ತಶುದ್ಧಿಗಾಗಿ ಗುರು ಮಾರ್ಗದರ್ಶನ ಪಡೆಯಲಿ: ವಚನಾನಂದ ಶ್ರೀ
ಮನುಷ್ಯನಿಗೆ ಮೊದಲು ಚಿತ್ತ ಶುದ್ಧಿ ಬೇಕು. ಅದಕ್ಕಾಗಿ ಗುರುಗಳ ದರ್ಶನ ಬೋಧನ ಅತ್ಯವಶ್ಯ. ಗುರು ಲಿಂಗ ಜಂಗಮ ಪಾದೋದಕ ಪ್ರಸಾದದ ಮಹತ್ವ ಅರ್ಥ ಮಾಡಿಕೊಳ್ಳಬೇಕು.
ಅವ್ಯವಹಾರ ಆರೋಪ: ಅಳಗವಾಡಿ ಗ್ರಾಪಂಗೆ ಬೀಗ
ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಅಧ್ಯಕ್ಷ ಹಾಗೂ ಪಿಡಿಒಗಳು ಸಾರ್ವಜನಿಕ ಹಿತಾಸಕ್ತಿಯಡಿ ಅಭಿವೃದ್ಧಿ ಕಾಮಗಾರಿ ನಡೆಸಿದ್ದೇವೆ ಎಂದು ಕೋಟ್ಯಾಂತರ ರುಪಾಯಿ ಹಗರಣ ಮಾಡಿದ್ದು, ಈ ಕುರಿತಾಗಿ ಗ್ರಾಪಂಗೆ ಯಾವ ಅವಧಿಯಲ್ಲಿ ಎಷ್ಟು ಅನುದಾನ ಮಂಜೂರಾಗಿದೆ ಎಂಬುದರ ಕುರಿತಾಗಿ ಆರ್‌ಟಿಐ ಕಾಯ್ದೆಯಡಿ ಮನವಿ ಸಲ್ಲಿಸಿ ತಿಂಗಳಾದರೂ ಗ್ರಾಪಂ ಅಧಿಕಾರಿಗಳು ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ, ಬೇಸತ್ತು ಗ್ರಾಪಂಗೆ ಬೀಗ ಹಾಕಿರುವುದಾಗಿ ಗ್ರಾಮಸ್ಥರು ವಿವರಿಸಿದರು.
ಕ್ರಷರ್ ಬಂದ್ ಮಾಡಿಸಿ, ಇಲ್ಲ ಗ್ರಾಮವನ್ನೇ ಸ್ಥಳಾಂತರಿಸಿ!
ಗಣಿಗಾರಿಕೆಯಿಂದ ದಿನನಿತ್ಯ ಕಿರಿಕಿರಿ ಆಗುತ್ತಿದ್ದು ಗಣಿಗಾರಿಕೆ ಕಲ್ಲು ಬ್ಲಾಸ್ಟ್ ಮಾಡಿದಾಗ ಬರುವ ಧೂಳು, ರಾಸಾನಿಕಯುಕ್ತ ಪೌಡರ್ ಸುತ್ತ ಇರುವ ಹೊಲಗಳಲ್ಲಿನ ಬೆಳೆಯ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಆಗುತ್ತಿದೆ. ಅಲ್ಲದೆ, ಗ್ರಾಮದಲ್ಲಿನ ಕಟ್ಟಡ ಮತ್ತು ಸರ್ಕಾರಿ ಶಾಲೆಗಳು ಅದರುತ್ತಿವೆ.
ರಂಗು ಕಳೆದುಕೊಂಡ ತಿರಂಗಾ ತಯಾರಕರ ಬದುಕು
ಜನವರಿಯಲ್ಲಿ ಗಣರಾಜ್ಯೋತ್ಸವಕ್ಕೆ ಬೇಡಿಕೆ ಬರಬಹುದು ಎಂದ ತಯಾರಿಸಿದ್ದ ಧ್ವಜಗಳು ಮಾರಾಟವಾಗದೇ ಉಳಿದಿವೆ. ಇನ್ನು ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಗೆ ಬರುತ್ತಿದ್ದ ಸುಮಾರು ₹3 ಕೋಟಿ ತಿರಂಗಾ ಬೇಡಿಕೆ ಹಿನ್ನೆಲೆಯಲ್ಲಿ ಈಗಾಗಲೇ ಸುಮಾರು ₹2.5 ಕೋಟಿಯ ಧ್ವಜ ತಯಾರಿಸಿಡಲಾಗಿದೆ.
ರೈಲು ಅಪಘಾತದಲ್ಲಿ ಮೃತ ವ್ಯಕ್ತಿ ಕುಟುಂಬಕ್ಕೆ ವಿಮಾ ಹಣ ನೀಡಲು ಆದೇಶ
ರೈಲ್ವೆ ಸ್ಟೇಶನನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದರು. ರೈಲು ಯಶವಂತಪುರನ್ನು 2023ರ ಫೆಬ್ರುವರಿ 4 ರಂದು ರಾತ್ರಿ 11.50ಕ್ಕೆ ಬಿಟ್ಟಿತ್ತು ಮಧ್ಯರಾತ್ರಿ ಸುಧೀಂದ್ರ ಶೌಚಾಲಯಕ್ಕೆ ಹೋದಾಗ ರೈಲಿನ ಬೋಗಿಯ ಬಾಗಿಲು ಬಡಿದ ಕಾರಣ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದರು.
  • < previous
  • 1
  • ...
  • 652
  • 653
  • 654
  • 655
  • 656
  • 657
  • 658
  • 659
  • 660
  • ...
  • 13517
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved