• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಷರ್ ಬಂದ್ ಮಾಡಿಸಿ, ಇಲ್ಲ ಗ್ರಾಮವನ್ನೇ ಸ್ಥಳಾಂತರಿಸಿ!
ಗಣಿಗಾರಿಕೆಯಿಂದ ದಿನನಿತ್ಯ ಕಿರಿಕಿರಿ ಆಗುತ್ತಿದ್ದು ಗಣಿಗಾರಿಕೆ ಕಲ್ಲು ಬ್ಲಾಸ್ಟ್ ಮಾಡಿದಾಗ ಬರುವ ಧೂಳು, ರಾಸಾನಿಕಯುಕ್ತ ಪೌಡರ್ ಸುತ್ತ ಇರುವ ಹೊಲಗಳಲ್ಲಿನ ಬೆಳೆಯ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಆಗುತ್ತಿದೆ. ಅಲ್ಲದೆ, ಗ್ರಾಮದಲ್ಲಿನ ಕಟ್ಟಡ ಮತ್ತು ಸರ್ಕಾರಿ ಶಾಲೆಗಳು ಅದರುತ್ತಿವೆ.
ರಂಗು ಕಳೆದುಕೊಂಡ ತಿರಂಗಾ ತಯಾರಕರ ಬದುಕು
ಜನವರಿಯಲ್ಲಿ ಗಣರಾಜ್ಯೋತ್ಸವಕ್ಕೆ ಬೇಡಿಕೆ ಬರಬಹುದು ಎಂದ ತಯಾರಿಸಿದ್ದ ಧ್ವಜಗಳು ಮಾರಾಟವಾಗದೇ ಉಳಿದಿವೆ. ಇನ್ನು ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಗೆ ಬರುತ್ತಿದ್ದ ಸುಮಾರು ₹3 ಕೋಟಿ ತಿರಂಗಾ ಬೇಡಿಕೆ ಹಿನ್ನೆಲೆಯಲ್ಲಿ ಈಗಾಗಲೇ ಸುಮಾರು ₹2.5 ಕೋಟಿಯ ಧ್ವಜ ತಯಾರಿಸಿಡಲಾಗಿದೆ.
ರೈಲು ಅಪಘಾತದಲ್ಲಿ ಮೃತ ವ್ಯಕ್ತಿ ಕುಟುಂಬಕ್ಕೆ ವಿಮಾ ಹಣ ನೀಡಲು ಆದೇಶ
ರೈಲ್ವೆ ಸ್ಟೇಶನನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದರು. ರೈಲು ಯಶವಂತಪುರನ್ನು 2023ರ ಫೆಬ್ರುವರಿ 4 ರಂದು ರಾತ್ರಿ 11.50ಕ್ಕೆ ಬಿಟ್ಟಿತ್ತು ಮಧ್ಯರಾತ್ರಿ ಸುಧೀಂದ್ರ ಶೌಚಾಲಯಕ್ಕೆ ಹೋದಾಗ ರೈಲಿನ ಬೋಗಿಯ ಬಾಗಿಲು ಬಡಿದ ಕಾರಣ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದರು.
ಧರ್ಮಸ್ಥಳದಲ್ಲಿ ಅಸಹಜ ಸಾವು ಆರೋಪ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ಹಿಂದೆ ಅದೇ ಪ್ರದೇಶದಲ್ಲಿ ಅನನ್ಯ ಭಟ್, ಸೌಜನ್ಯ ಸೇರಿದಂತೆ ಹಲವು ಹೆಣ್ಣು ಮಕ್ಕಳ ಸಾವಿನ ಪ್ರಕರಣದ ತನಿಖೆಯಲ್ಲಿ ಅಪರಾಧಿಗಳು ಯಾರೆಂದು ಹೊರಗೆ ಬರಲೇ ಇಲ್ಲ. ಆದ್ದರಿಂದ ಈಗ ನಡೆಯುತ್ತಿರುವ ತನಿಖೆಯನ್ನು ಯಾವುದೇ ರಾಜಕೀಯ ಅಥವಾ ಧಾರ್ಮಿಕ ಪ್ರಭಾವಕ್ಕೆ ಒಳಗಾಗದೆ ಎಸ್ಐಟಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು.
ಭಕ್ತಿ-ಭಾವದಿಂದ ವರಮಹಾಲಕ್ಷ್ಮಿ ಆಚರಣೆ
ಸಾಮಾನ್ಯವಾಗಿ ಪ್ರತಿ ಶ್ರಾವಣದ 2ನೇ ಶುಕ್ರವಾರ ಆಚರಿಸಲಾಗುತ್ತದೆ. ಆದರೆ, ಈ ಬಾರಿ ಶ್ರಾವಣ ತಿಂಗಳಲ್ಲಿ ಐದು ಶುಕ್ರವಾರಗಳು ಬಂದ ಹಿನ್ನೆಲೆಯಲ್ಲಿ 3ನೇ ಶುಕ್ರವಾರ ಸಂಭ್ರಮದಿಂದ ಮಹಿಳೆಯರು ಕುಟುಂಬ ಸಮೇತ ವರ ಮಹಾಲಕ್ಷ್ಮಿ ಪೂಜೆ ಕೈಗೊಂಡರು.
ಬೀಬಿ ಫಾತಿಮಾ ಸಂಘಕ್ಕೆ ಈಕ್ವೇಟರ್ ಇನಿಷಿಯೇಟಿವ್ ಪ್ರಶಸ್ತಿ
''ನಿಸರ್ಗ ಆಧಾರಿತ ತಾಪಮಾನ ನಿಯಂತ್ರಣಕ್ಕೆ ಮಹಿಳೆ ಹಾಗೂ ಯುವಜನರ ನಾಯಕತ್ವ'' ಎಂಬ ವಿಷಯ ಆಧರಿಸಿ ನಡೆದ ಈ ವರ್ಷದ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾರತ, ಅರ್ಜೆಂಟೀನಾ, ಬ್ರೆಝಿಲ್, ಪೆರು, ಇಂಡೋನೇಷ್ಯಾ, ಕೆನ್ಯಾ, ತಾಂಜಾನಿಯಾ, ಈಕ್ವೆಡಾರ್ ಸೇರಿದಂತೆ 103 ದೇಶಗಳ ಸುಮಾರು 700ಕ್ಕೂ ಅಧಿಕ ಸ್ಪರ್ಧಿಗಳು ಪಾಲ್ಗೊಂಡಿದ್ದರು.
ತಾಂತ್ರಿಕತೆ ಅಳವಡಿಸಿಕೊಂಡು ಪ್ರಗತಿ ಕಾಣಿರಿ
ರಾಜ್ಯದಲ್ಲಿ ರೇಷ್ಮೆ ಲಾಭದಾಯಕ ಪ್ರಮುಖ ಬೆಳೆಯಾಗಿ, ಅನೇಕ ವರ್ಷಗಳಿಂದ ರೈತರ ಜೀವನಾಡಿ ಬೆಳೆಯಾಗಿದೆ. ರೈತರು ರೇಷ್ಮೆ ಬೆಳೆಗೆ ತಂತ್ರಜ್ಞಾನವನ್ನು ಜೋಡಿಸಿದರೆ ಮತ್ತಷ್ಟು ಲಾಭ ಪಡೆಯುವ ಮೂಲಕ ಅರ್ಥಿಕ ಪ್ರಗತಿ ಕಾಣಲು ಸಾಧ್ಯವಿದೆ ಎಂದು ಜಿಲ್ಲಾ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಲಕ್ಷ್ಮೀನರಸಯ್ಯ ಕರೆ ನೀಡಿದರು.
ಪತ್ರಕರ್ತರ ಮೇಲೆ ದಾಳಿ, ಮಾರಣಾಂತಿಕ ಹಲ್ಲೆ ಗುಂಡಾವರ್ತನೆಯಾಗಿದೆ: ಭರತ್ ರಾಜ್
ಸರ್ಕಾರ ಈ ಗುಂಡಾಗಿರಿಯನ್ನು ಗಂಭೀರವಾಗಿ ಪರಿಗಣಿಸಿ ಭಾಗಿಯಾದ ಎಲ್ಲರನ್ನು ಮತ್ತು ಅದರ ಹಿಂದಿರುವ ಗೂಂಡಾಗಳನ್ನು ಬಂಧಿಸಿ ವಿಶೇಷ ತನಿಖೆ ನಡೆಸಬೇಕು. ಪದ್ಮಲತಾ, ಸೌಜನ್ಯಾ, ವೇದವಲ್ಲಿ ಹಾಗೂ 80ರ ದಶಕದಿಂದ ನಡೆದಿರುವ ಎಲ್ಲ ಪ್ರಕರಣಗಳ ಮರು ತನಿಖೆಗೂ ಕ್ರಮವಹಿಸಬೇಕು.
ದಲಿತರಿಗೆ ಮೀಸಲಾಗಿದ್ದ ಜಮೀನು ಒತ್ತುವರಿ; ಚನ್ನನಕೆರೆ ಗ್ರಾಮಸ್ಥರ ಪ್ರತಿಭಟನೆ
ಈತ ಅನಧಿಕೃತ ಗಣಿಗಾರಿಕೆ ಮಾಡುತ್ತಿರುವುದಕ್ಕೆ ಸಾಕ್ಷಿಯಾಗಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕೇಸ್ ದಾಖಲು ಮಾಡಿದ್ದಾರೆ. ಆದಾಗ್ಯೂ ಜೆ.ಆರ್.ಬಾಲಕೃಷ್ಣ ಯಾವುದೇ ಹಿಂಜರಿಕೆಯಿಲ್ಲದೆ ಎಗ್ಗಿಲ್ಲದೆ ಗಣಗಾರಿಕೆ ಮಾಡುವ ಮೂಲಕ ಸರ್ಕಾರಕ್ಕೆ ಸೇರಬೇಕಾಗಿದ್ದ ಕೋಟ್ಯಂತರ ರು. ನಷ್ಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
20ರಂದು ಡಿ.ದೇವರಾಜು ಅರಸು 110ನೇ ಜಯಂತಿ: ಎಡಿಸಿ ಮಾಹಿತಿ
ಮಾಜಿ ಸಿಎಂ ದೇವರಾಜು ಅರಸು 110ನೇ ಜಯಂತಿ ಆ.20ರಂದು ಅರ್ಥಪೂರ್ಣ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 653
  • 654
  • 655
  • 656
  • 657
  • 658
  • 659
  • 660
  • 661
  • ...
  • 13518
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved