• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20ರಂದು ಡಿ.ದೇವರಾಜು ಅರಸು 110ನೇ ಜಯಂತಿ: ಎಡಿಸಿ ಮಾಹಿತಿ
ಮಾಜಿ ಸಿಎಂ ದೇವರಾಜು ಅರಸು 110ನೇ ಜಯಂತಿ ಆ.20ರಂದು ಅರ್ಥಪೂರ್ಣ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಸೂಚನೆ ನೀಡಿದ್ದಾರೆ.
ಟಾರ್ಗೆಟ್‌ ಧರ್ಮಸ್ಥಳ ಕಮ್ಯುನಿಸ್ಟರ ಸಂಚು: ಹಿಂದು ಸಂಘಟನೆಗಳು

  ಅನಾಮಧೇಯ ವ್ಯಕ್ತಿಯೊಬ್ಬ ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ, ಉತ್ಖನನ ಕಾರ್ಯ ನಡೆಸುತ್ತಿದೆ. ಇದರ ಬೆನ್ನಲ್ಲೇ, ಇದೊಂದು ಕಮ್ಯುನಿಸ್ಟರು ರೂಪಿಸಿರುವ ‘ಟಾರ್ಗೆಟ್ ಧರ್ಮಸ್ಥಳ’ ಟೂಲ್‌ ಕಿಟ್‌ ಸಂಚು ಆಗಿದೆ ಎಂದು ಹಿಂದೂಪರ ಸಂಘಟನೆಗಳು ಕಿಡಿಕಾರಿದ್ದು, ಅಭಿಯಾನ ಆರಂಭಿಸಿವೆ.

ಧರ್ಮಸ್ಥಳ ಗ್ರಾಮ ಕೇಸ್‌: 15ನೇಪಾಯಿಂಟ್‌ನಲ್ಲಿ ಲಭಿಸದ ಕುರುಹು

ಧರ್ಮಸ್ಥಳ ಗ್ರಾಮದಲ್ಲಿ ದೂರುದಾರನ ಹೇಳಿಕೆಯಂತೆ, ನಿಗದಿತ 13ನೇ ಪಾಯಿಂಟ್ ಬದಲು ಹೊಸ ಸ್ಥಳದಲ್ಲಿ ಎಸ್‌ಐಟಿ ಶೋಧ ಕಾರ್ಯ ನಡೆಸಿತು. ಆದರೆ, ಈ ಸ್ಥಳದಲ್ಲಿ ಯಾವುದೇ ಕುರುಹುಗಳು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.

ನಾಳೆ ಬೆಂಗ್ಳೂರಿಗೆ ಮೋದಿ: ಮೆಟ್ರೋ, ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ
11.30ಕ್ಕೆ ರೇಲ್ವೆ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಲಿರುವ ಮೋದಿ ಅವರು 11.45ಕ್ಕೆ ಆರ್.ವಿ.ರಸ್ತೆಯ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನೂತನ ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಅದೇ ರೈಲಿನಲ್ಲಿ ಎಲೆಕ್ಟ್ರಾನಿಕ್‌ ಸಿಟಿಗೆ ಪ್ರಯಾಣಿಸಲಿದ್ದಾರೆ.
ಬೆಂಗಳೂರಲ್ಲಿ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ ಆಚರಣೆ
ಮಹಿಳೆಯರು ಹೊಸ ಉಡುಗೆ ತೊಟ್ಟು ದೇವಿ ಮುಂದೆ ಕುಳಿತು ಸಂಕಲ್ಪ ಮಾಡಿ ವ್ರತ ಕೈಗೊಂಡಿದ್ದರು. ಮನೆಗಳಲ್ಲಿ ವರಮಹಾಲಕ್ಷ್ಮಿ ದೇವಿ ಪ್ರತಿಷ್ಠಾಪಿಸಿ, ಸೀರೆ ಉಡಿಸಿ, ಕಲಶ ಇಟ್ಟು ವಸ್ತ್ರ, ಒಡವೆ, ಧನಕನಕಾದಿಗಳನ್ನಿಟ್ಟಿದ್ದರು.
ಟ್ರಾಫಿಕ್ ಜಾಮ್‌ಗೆ ಮೆಟ್ರೋ ಪರಿಹಾರ : ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಪ್ರಮುಖರು. ಮೆಟ್ರೋ ಹಳದಿ ಮಾರ್ಗ ಯೋಜನೆ ಬಗ್ಗೆ   ‘ಕನ್ನಡಪ್ರಭ’ಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ.

ಸೂರ್ಯನಗರದಲ್ಲಿ 1,650 ಕೋಟಿ ವೆಚ್ಚದ ಕ್ರೀಡಾಂಗಣಕ್ಕೆ ಸಿಎಂ ಅಸ್ತು
ಈ ಯೋಜನೆಯನ್ನು ಕರ್ನಾಟಕ ಗೃಹ ಮಂಡಳಿಯಿಂದಲೇ ಅನುಷ್ಠಾನಗೊಳಿಸಲಾಗುತ್ತದೆ. ಕ್ರೀಡಾಂಗಣ ನಿರ್ಮಾಣದ ಜೊತೆಗೆ ನಿರ್ವಹಣೆಗೂ ಗೃಹ ಮಂಡಳಿ ಅಧಿಕಾರಿಗಳು ಸಭೆಯಲ್ಲಿ ಆಸಕ್ತಿ ತೋರಿಸಿದರು ಎಂದು ತಿಳಿದು ಬಂದಿದೆ.
ಆನ್ಲೈನ್‌ ಗೇಂ ವ್ಯಸನಿ ಬಾಲಕನ ಕೊಂ* ಮಾವ!

ಆನ್‌ಲೈನ್‌ ಗೇಮ್‌ ವ್ಯಸನಕ್ಕೆ ಬಿದ್ದು ಹಣಕ್ಕಾಗಿ ಕಾಡುತ್ತಿದ್ದ ತನ್ನ ತಂಗಿಯ 14 ವರ್ಷದ ಮಗನನ್ನು ಸೋದರ ಮಾವ ಕೊಂ* ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ನಗರ ಹೊರವಲಯದಲ್ಲಿ ನಡೆದಿದೆ.

ರಾಹುಲ್‌ರದ್ದು ಟುಸ್‌ ಪಟಾಕಿ : ಬಿಜೆಪಿಗರ ವ್ಯಂಗ್ಯ

ಮತಗಳ್ಳತನ ಕುರಿತ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ರಾಜ್ಯ ಬಿಜೆಪಿ ನಾಯಕರು ತೀಕ್ಷ್ಣವಾಗಿ ತಿರುಗೇಟು 

ಮಹದೇವಪುರ ಮತಗಳವು ತನಿಖೆ ನಡೆಸಲಿ : ರಾಹುಲ್‌

 ಮತಗಳ್ಳತನ ನಡೆದ ರೀತಿಯನ್ನು ಸಾಕ್ಷ್ಯ ಸಮೇತ ಸವಿವರವಾಗಿ ಬಿಚ್ಚಿಟ್ಟಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಈ ಕ್ರಿಮಿನಲ್‌ ಅಪರಾಧದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.

  • < previous
  • 1
  • ...
  • 654
  • 655
  • 656
  • 657
  • 658
  • 659
  • 660
  • 661
  • 662
  • ...
  • 13518
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved