• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹದೇವಪುರ ಪಟ್ಟಿಯಲ್ಲಿ ಉ.ಪ್ರ.ಮತದಾರರಿಲ್ಲ : ಆಯೋಗ ಸ್ಪಷ್ಟನೆ

ಕರ್ನಾಟಕದ ಮಹದೇವಪುರದ ಮತದಾರ ಪಟ್ಟಿಯಲ್ಲಿ ಆದಿತ್ಯ ಶ್ರೀವಾಸ್ತವ ಮತ್ತು ವಿಶಾಲ್ ಸಿಂಗ್ ಎನ್ನುವ ಯುಪಿ ಮತದಾರರ ಹೆಸರು ನೋಂದಣಿಯಾಗಿದೆ ಎನ್ನುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಉತ್ತರ ಪ್ರದೇಶದ ಚುನಾವಣಾ ಆಯೋಗ ಸ್ಪಷ್ಟನೆ

ಕಳಪೆ ಪಂಪ್‌ಸಂಟ್‌ ಪಡೆಯಲು ರೈತರ ನಿರಾಕರಣೆ
ಗಂಗ ಕಲ್ಯಾಣ ಯೋಜನೆಯಡಿ ಕೊರೆಸಿರುವ ಕೊಳವೆಬಾವಿಗಳಿಗೆ ಪರಿಕರಗಳನ್ನು ವಿತರಣೆ ಮಾಡಲು ಬಂದ ಶಾಸಕಿಗೆ ನಾವು ಕಳಪೆ ಗುಣಮಟ್ಟದ ಪರಿಕರಗಳನ್ನು ಪಡೆಯುವುದಿಲ್ಲ, ನಾವು ಬರೆದುಕೊಟ್ಟಿರುವ ಗುಣಮಟ್ಟದ ಪರಿಕರಗಳು ಅಲ್ಲ, ಕೊಳವೆ ಬಾವಿಯ ಒಳಗೆ ಪೈಪ್‌ಗಳು ಇಳಿಸಲು ೧೦ ಸಾವಿರ ನೀಡಬೇಕು, ಕೇಬಲ್ ಸಹ ಕಳಪೆ ಗುಣಮಟ್ಟದ್ದಾಗಿದೆ ಎಂಬುದು ರೈತರ ದೂರು.
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಿದ್ದತೆ ಕೈಗೊಳ್ಳಿ
ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಮಟ್ಟದ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಲೆ ಏರಿಕೆ ಮಧ್ಯೆ ಕಳೆ ಕಟ್ಟಿದ ವರಮಹಾಲಕ್ಷ್ಮಿ ಹಬ್ಬ
ಹೂವು, ಹಣ್ಣುಗಳ ಬೆಲೆ ಏರಿಕೆಯ ನಡುವೆಯೂ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವು ತಾಲೂಕಿನಾದ್ಯಂತ ಸಂಭ್ರಮ ಸಡಗರಗಳಿಂದ ನಡೆಯಿತು.
ಡೇರಿ ಕಟ್ಟಡ, ಸಭಾ ಭವನಕ್ಕೆ ಅನುದಾನ ಕೇಳಿ ಪಡೆಯಿರಿ
ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ದುರಸ್ತಿ, ಸಭಾ ಭವನಕ್ಕೆ ಚಾಮುಲ್‌ ಅನುದಾನ ನೀಡುತ್ತಿದೆ. ಅನುದಾನ ಕೇಳಿ ಪಡೆಯಿರಿ ಎಂದು ಚಾಮುಲ್‌ ಅಧ್ಯಕ್ಷ ಎಂ.ನಂಜುಂಡಸ್ವಾಮಿ ಹೇಳಿದರು.
ಜಿಲ್ಲಾದ್ಯಂತ ಭಕ್ತಿಯಿಂದ ವರಮಹಾಲಕ್ಷ್ಮೀ ಹಬ್ಬ ಆಚರಣೆ
ಸಂಪತ್ತಿನ ಅಧಿದೇವತೆ, ಬೇಡಿದ ವರವನ್ನು ಕೊಡುತ್ತಾಳೆ ಎಂಬ ನಂಬಿಕೆಯಿಂದ ಆಚರಿಸುವ ವರಮಹಾಲಕ್ಷಿ ಹಬ್ಬವನ್ನು ಬೆಲೆ ಏರಿಕೆಯ ನಡುವೆಯೂ ಶುಕ್ರವಾರ ಜಿಲ್ಲೆಯಾದ್ಯಂತ ಮಹಿಳೆಯರು ಮನೆ ಮನೆಗಳಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ವರಮಹಾಲಕ್ಷ್ಮೀ ಹಬ್ಬ ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಆಚರಣೆ
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶಕ್ತಿದೇವತೆಗಳೂ ಸೇರಿ ನಗರ ಮತ್ತು ಗ್ರಾಮೀಣ ಪ್ರದೇಶದ ಬಹುತೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಗಿನ ಜಾವವೇ ದೇವರಿಗೆ ಅಭಿಷೇಕ ಮಾಡಿ ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ದೇವಸ್ಥಾನಗಳಿಗೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
13 ರಂದು ಶ್ರೀಮರೀದೇವರುಶಿವಯೋಗಿ ಮಹಾಸ್ವಾಮೀಜಿಗಳ ಪುಣ್ಯಸ್ಮರಣೆ
ಡಿಎಂಎಸ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಬೆಳ್ಳಿಪದಕವನ್ನು ವಿತರಣೆ ಮಾಡಲಾಗುವುದು, ಸಂಜೆ ಸಾಂಸ್ಕೃತಿಕ ಕಾರ್‍ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್‍ಯಕ್ರಮಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
ಮಹಾರಾಷ್ಟ್ರದ ಟೆಂಪೋ ಚಾಲಕ ಹೃದಯಾಘಾತದಿಂದ ಸಾವು
ಶುಕ್ರವಾರ ಬೆಳಗ್ಗೆ 6:15ರ ಸುಮಾರಿಗೆ ಈತನಿಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಟೆಂಪೋ ಕ್ಲೀನರ್ ಸೇರಿದಂತೆ ಇತರ ವಾಹನಗಳ ಚಾಲಕರು ಶುಭಂ ಘೋರ್ಪಡೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾನೆ.
ಶ್ರೀ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮೀ ನೋಟಿನ ಅಲಂಕಾರ
ದೇವಿಯನ್ನು ನೋಟಿನಿಂದ ಅಲಂಕಾರ ಮಾಡಿದ್ದರಿಂದ ಧನಲಕ್ಷ್ಮೀ ಅವತಾರದಲ್ಲಿ ಭಕ್ತರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಪ್ರತಿ ವರ್ಷ ಈ ದೇವಾಲಯದಲ್ಲಿ ಎಲ್ಲಾ ಬಗೆಯ ನೋಟುಗಳ ಸಂಗ್ರಹಿಸಿ ದೇವಿಗೆ ನೋಟಿನ ಅಲಂಕಾರ ಮಾಡುವುದು ಪ್ರಸಿದ್ದಿಗೊಂಡಿದೆ.
  • < previous
  • 1
  • ...
  • 655
  • 656
  • 657
  • 658
  • 659
  • 660
  • 661
  • 662
  • 663
  • ...
  • 13518
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved