• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
8ರಿಂದ ರಾಯರ ಆರಾಧನಾ ಮಹೋತ್ಸವ, ವಿವಿಧ ಪೂಜಾಕಾರ್ಯ
ಆ.೧೨ರಂದು ಉತ್ತರಾಧನೆ ವಿಶೇಷ ಪೂಜಾ ಕಾರ್ಯಕ್ರಮಗಳು, ರೇಣುಕಾ ಭಜನಾ ಮಂಡಳಿಯಿಂದ ಭಜನೆ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ, ಸಿ.ಎಸ್ ವೆಂಕಟೇಶ್ ತಂಡದಿಂದ ಭಕ್ತಿ ಗೀತೆ ಗಾಯನ ನಡೆಯಲಿದೆ. ಅಂದು ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೆಳ್ಳಿರಥದಲ್ಲಿ ಶ್ರೀ ಗುರುರಾಯರ ಉತ್ಸವ ಸಂಪನ್ನಗೊಳ್ಳಲಿದೆ.
ಯೂರಿಯಾಕ್ಕಾಗಿ ಚನ್ನಗಿರಿಯಲ್ಲಿ ಬಿಜೆಪಿ ಪ್ರತಿಭಟನೆ
ರಸಗೊಬ್ಬರ ಕೊರತೆ ಖಂಡಿಸಿ ತಾಲೂಕು ಬಿಜೆಪಿ ವತಿಯಿಂದ ಯೂರಿಯಾ ಗೊಬ್ಬರ ಕೊಡಿ, ಇಲ್ಲವೇ ವಿಷ ಕೊಡಿ ಎಂಬ ಘೋಷಣೆಯೊಂದಿಗೆ ಬುಧವಾರ ಬಿಜೆಪಿಯಿಂದ ದಾವಣಗೆರೆ ವಿ.ವಿ.ಯ ಮಾಜಿ ಸಿಂಡಿಕೇಟ್ ಸದಸ್ಯ, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ನೂರಾರು ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಟ್ಟಣದ ಕೃಷಿ ಇಲಾಖೆ ಮತ್ತು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ, ಅಧಿಕಾರಿಗಳಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ, ಪ್ರತಿಭಾ ಪುರಸ್ಕಾರ, ಸನ್ಮಾನಕ್ಕೆ ನಿರ್ಧಾರ
ಆ.15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ವತಿಯಿಂದ ಅರ್ಥಪೂರ್ಣವಾಗಿ ನಡೆಸುವ ಸಲುವಾಗಿ ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎನ್.ಜೆ.ನಾಗರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಜಗಳೂರಲ್ಲಿ 220 ಟನ್‌ ಗೊಬ್ಬರ ವಿತರಣೆ
ಜಗಳೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಗುರುವಾರ 60 ಟನ್ ಯೂರಿಯಾ ಗೊಬ್ಬರ ಬಂದಿದ್ದು, ಪೊಲೀಸ್ ಭದ್ರತೆಯಲ್ಲಿ ಗೊಬ್ಬರದ ಪ್ಯಾಕೆಟ್ ವಿತರಿಸಲಾಯಿತು. ರೈತರ ಸರತಿ ಸಾಲು 1 ಕಿಮೀವರೆಗೂ ಇತ್ತು. ಸಾಲಿನಲ್ಲಿ ನಿಂತು ಆಧಾರ್ ಕಾರ್ಡ್ ತೋರಿಸಿ, ಪಿಒಎಸ್ (ಹೆಬ್ಬೆಟ್ಟು ಸ್ಕ್ಯಾನ್) ಪಡೆದು ಗೊಬ್ಬರ ಪಡೆದುಕೊಂಡರು. ಒಟ್ಟಾರೆ ಗುರುವಾರ 220 ಟನ್ ಗೊಬ್ಬರ ವಿತರಣೆಯಾಗಿದೆ.
ಶಾಲೆ ನೀರಿನ ಟ್ಯಾಂಕ್‌ಗೆ ಕಳೆನಾಶಕ ಹಾಕಿದ ಕಿಡಿಗೇಡಿಗಳು
ಶಾಲೆಯ ಆವರಣದಲ್ಲಿ ಮದ್ಯಪಾನ ನಡೆಸಿ ನೀರಿನ ಟ್ಯಾಂಕ್‌ಗೆ ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ನಂಜಪ್ಪ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಆರಂಭ
ಬಿಡುವಿಲ್ಲದೆ ದಿನಪೂರ್ತಿ ಕೆಲಸ ಮಾಡುವವರನ್ನು ಗಮನದಲ್ಲಿಟ್ಟುಕೊಂಡು ಸಂಜೆ ಕೆಲಸ ಮುಗಿಸಿದ ನಂತರ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಕುವೆಂಪು ರಸ್ತೆ ನಂಜಪ್ಪ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಸೌಲಭ್ಯವು ಪ್ರಾರಂಭವಾಗಿದೆ.
ನಮ್ಮೆಲ್ಲರೆದುರು ವೃತ್ತಿ ಪಾವಿತ್ರ್ಯ ಕಾಪಾಡುವ ಸವಾಲಿದೆ: ಪಿ.ತ್ಯಾಗರಾಜ್
ಪತ್ರಿಕಾರಂಗದಲ್ಲಿ ಮಾಲೀಕರ ಮರ್ಜಿಯಲ್ಲಿ ಸಂಪಾದಕರು ಕೆಲಸ ಮಾಡುವ ಅನಿವಾರ್ಯತೆ ನಡುವೆಯೂ ಪತ್ರಕರ್ತ ವೃತ್ತಿ ಪಾವಿತ್ರ್ಯಕ್ಕೆ ಅಪಚಾರವಾಗದಂತೆ ಕೆಲಸ ಮಾಡಬೇಕಾದ ಸವಾಲು ಪತ್ರಕರ್ತರ ಮುಂದಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಹೇಳಿದರು.
ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ಇಂಟರಾಕ್ಟ್ ಕ್ಲಬ್ : ಕೆ.ಬಿ.ರವಿಶಂಕರ್
ಮಕ್ಕಳಿಗೆ ಶಾಲಾ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಲು ರೋಟರಿ ಸಂಸ್ಥೆಯ ಇಂಟರಾಕ್ಟ್ ಕ್ಲಬ್ ನೆರವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಹೇಳಿದರು.
ಪಾಲಿಕೆಯಲ್ಲಿ ಸರ್ವರ್ ಡೌನ್: ಸಾರ್ವಜನಿಕರ ಪರದಾಟ
ಮಹಾನಗರ ಪಾಲಿಕೆಯಲ್ಲಿ ಖಾತಾ ನಕಲು ಪಡೆಯಲು ಕಳೆದ ಕೆಲವು ದಿನಗಳಿಂದ ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದ್ದು, ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಸಾಮರ್ಥ್ಯವನ್ನು ಗುರುತಿಸುವ ಯಶಸ್ವಿ ನಾಯಕರು ಬೇಕು: ಜಿ.ಎಸ್.ನಾರಾಯಣ ರಾವ್
ಇನ್ನೊಬ್ಬರ ಸಾಮರ್ಥ್ಯವನ್ನು ಕರಾರುವಕ್ಕಾಗಿ ಗುರುತಿಸಿ ಬೆಳೆಸುವ ಯಶಸ್ವಿ ನಾಯಕರು ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved