• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯೆ ಶ್ರದ್ಧಾಭಕ್ತಿಯಿಂದ ಸ್ವೀಕರಿಸಿದವನ ಭವಿಷ್ಯ ಉಜ್ವಲ: ರಂಗನಾಥ್
ಓದುವ ಇಚ್ಚೆಯಿದ್ದರೂ ನಮಗೆ ಸೌಲಭ್ಯಗಳಿಲ್ಲ ಎಂದು ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.
ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸಕ್ಕೆ ಖಂಡನೆ
ಈ ಕೂಡಲೇ ಸರ್ಕಾರ ಮಧ್ಯಸ್ಥಿಕೆ ವಹಿಸಿ, ಅಭಿಮಾನಿಗಳ ಸಭೆ ಕರೆದು ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು
ಬೆಂಗಳೂರು ದಕ್ಷಿಣ ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮೀ ಹಬ್ಬ
ಜನರು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ಹಾಗೂ ಸಂಪತ್ತು ಕರುಣಿಸಲಿ ಎಂದು ಮನೆ, ಮನೆಗಳಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿಸಿದರು.
ಅರ್ಥಪೂರ್ಣ ಸ್ವಾತಂತ್ರ‍್ಯ ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ: ಇಕ್ಬಾಲ್ ಹುಸೇನ್
ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ಜನಪ್ರತಿನಿಧಿಗಳಿಗೆ ತಲುಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವರಮಹಾಶ್ರೀಲಕ್ಷ್ಮಿ ವ್ರತಾಚರಣೆ
ಹತ್ತಾರು ವರ್ಷಗಳ ಹಿಂದೆ ಕೆಲವೇ ಸಮುದಾಯಗಳಿಗೆ ಮಾತ್ರ ಸೀಮಿತವಾಗಿದ್ದ ವರಮಹಾಲಕ್ಷ್ಮಿ ಪೂಜೆ ಇದೀಗ ಜಾತಿಬೇಧವಿಲ್ಲದೇ ಪ್ರತಿ ಮನೆಯಲ್ಲೂ ನಡೆಯುತ್ತಿದ್ದು, ಉಳ್ಳವರು ಮನೆಯಲ್ಲಿನ ಒಡವೆ, ಚಿನ್ನ, ಹಣ ರಾಶಿ ಹಾಕಿ ಪೂಜಿಸಿದರೆ ಸಾಮಾನ್ಯ, ಮಧ್ಯಮ ವರ್ಗದ ಜನತೆ ಹೂ, ಹಣ್ಣುಗಳಿಂದ ದೇವಿಯನ್ನು ಪೂಜಿಸಿ ಪ್ರಾರ್ಥಿಸುತ್ತಾರೆ
ಲಾಕ್‌ಡೌನ್‌ನಿಂದಾಗಿ ಪಂಚರ್ ಅಂಗಡಿ ಮುಚ್ಚಿ ಬೆಲ್ಲದ ಉದ್ಯಮಿಯಾದರು

 20 ವರ್ಷ ಬದುಕು ನೀಡಿದ್ದ ಪಂಚರ್ ಅಂಗಡಿಗೆ ಕೊರೋನಾ ಲಾಕ್‌ಡೌನ್‌ನಿಂದ ಬೀಗ ಬಿತ್ತು. ಆಗ ರೋಗ ನಿರೋಧಕ ಆಹಾರದ ಮಾತುಕತೆಯಲ್ಲಿ ಸಾವಯವ ಬೆಲ್ಲದ ಚರ್ಚೆ ಬೆಲ್ಲ ಉತ್ಪಾದನೆಗೆ ಪ್ರೇರೇಪಿಸಿತು.

ಇನ್ನೂ 2 ದಿನ ಮಳೆಯ ಅಬ್ಬರ: ಭಾನುವಾರದ ಬಳಿಕ ಇಳಿಮುಖ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ಆದರೆ ಭಾನುವಾರದಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಬಿಸಿ ಹಾಸ್ಟೆಲ್‌ಗಳಿಗೆ ಮಂಚ, ಹಾಸಿಗೆ ಖರೀದಿಸಲು ₹40 ಕೋಟಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳಿಗೆ 40 ಕೋಟಿ ರು. ವೆಚ್ಚದಲ್ಲಿ ತಲಾ 15,000 ಟೂ ಟಯರ್‌ ಕಾಟ್ (ಮಂಚ) ಹಾಗೂ ಕಾಯಿರ್‌ ಮ್ಯಾಟ್ರಸ್‌ (ತೆಂಗಿನ ನಾರಿನ ಹಾಸಿಗೆ) ಖರೀದಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮತದಾರರ ಪಟ್ಟಿ ಬಳಸಿ ಡಿಜಿಟಲ್‌ ಜಾತಿ ಗಣತಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಡಿಜಿಟಲ್‌ ಸಮೀಕ್ಷೆ ನಡೆಸಲು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಲಭ್ಯವಿರುವ ಮತದಾರರ ಪಟ್ಟಿಯನ್ನೇ ಸಮೀಕ್ಷೆಗಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.

ಆತ್ಮ*ತ್ಯೆ ಮಾಡಿಕೊಂಡ ಗುತ್ತಿಗೆ ನೌಕರ ಪರಿಚಯ ಇಲ್ಲ : ಸುಧಾಕರ್‌

ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್‌ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ, ಎಂ. ಬಾಬು ಎಂಬುವರು ನೇಣು ಬಿಗಿದುಕೊಂಡು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ.

  • < previous
  • 1
  • ...
  • 658
  • 659
  • 660
  • 661
  • 662
  • 663
  • 664
  • 665
  • 666
  • ...
  • 13518
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved