• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಸೇವಾ ಸಹಕಾರ ಸಂಘದ ಆವರಣದಲ್ಲಿ ಪ್ರತಿಭಟನೆ
ಕನಕಪುರ: ಗ್ರಾಹಕರು ಚಿನ್ನ ಅಡವಿಟ್ಟು ತೆಗೆದುಕೊಂಡಿದ್ದ ಸಾಲ ತೀರಿಸಿದ್ದರೂ ಅಡಮಾನ ಇಟ್ಟಿರುವ ಚಿನ್ನಾಭರಣ ಕೊಡದೆ ಬ್ಯಾಂಕಿನ ಸಿಬ್ಬಂದಿ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಹಕರು ಬ್ಯಾಂಕಿನ ಮುಂದೆ ಧರಣಿ ನಡೆಸಿದರು.
ಗಂಟೆಗೊಂದು ಸೂಚನೆ: ದಾವಣಗೆರೆಯಲ್ಲಿ ಸಿಡಿದೆದ್ದ ಗಣತಿ ಸಿಬ್ಬಂದಿ!
ಜಾತಿ ಜನಗಣತಿ ಮಾಡಿ ಮುಗಿಸಿ ಬಂದಿದ್ದರೂ, ಪಡಿತರ ಚೀಟಿಯಲ್ಲಿ ಇಲ್ಲದ ಹಾಗೂ ಆಧಾರ್ ಕಾರ್ಡ್‌ ಕೊಡಲಿಚ್ಛಿಸದ ಕುಟುಂಬ ಸದಸ್ಯರನ್ನು ಹೊಸದಾಗಿ ಯುಎಚ್‌ ಐಡಿ ಕ್ರಿಯೇಟ್ ಮಾಡಿಕೊಂಡು, ಗಣತಿ ಮಾಡಬೇಕೆಂಬ ಮೇಲಾಧಿಕಾರಿಗಳ ಸೂಚನೆಗೆ ರೋಸಿಹೋದ ಸೂಪರ್ ವೈಸರ್‌ಗಳು, ಗಣತಿದಾರರು ತಹಸೀಲ್ದಾರ್ ಅಶ್ವತ್ಥ, ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಮುತ್ತಿಗೆ ಹಾಕಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರ ಪಾಲಿಕೆ ಆವರಣದಲ್ಲಿ ಗುರುವಾರ ನಡೆಯಿತು.
ಅಪಘಾತ ವೇಳೆ ಗೋಲ್ಡನ್‌ ಅವರ್‌ನಲ್ಲೇ ಪ್ರಥಮ ಚಿಕಿತ್ಸೆ ಮುಖ್ಯ
ರಸ್ತೆ ಅಪಘಾತಗಳು ಈಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ರಸ್ತೆ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಜೊತೆಗೆ ಅಪಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಅವರ್‌ನಲ್ಲಿ ಪ್ರಥಮ ಚಿಕಿತ್ಸೆ ಮೂಲಕ ಜೀವ ಉಳಿಸುವ ಕೆಲವೂ ಆಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಸಿಡಿಲ್ಮಳೆಗೆ ಬೆಚ್ಚಿಬಿದ್ದ ದಾವಣಗೆರೆ: ಜನಜೀವನ ಅಸ್ತವ್ಯಸ್ತ
ದಾವಣಗೆರ ನಗರ, ಜಿಲ್ಲಾದ್ಯಂತ ಬುಧವಾರ ರಾತ್ರಿ 11ರಿಂದ ಸುಮಾರು ಗಂಟೆಗಳ ಕಾಲ ಸುರಿದ ಭಾರಿ ಮಳೆಯಿಂದಾಗಿ ಜನರು ಇಡೀ ರಾತ್ರಿ ಜಾಗರಣೆ ಮಾಡುವಂತಾಯಿತು. ತಗ್ಗುಪ್ರದೇಶ, ಕೊಳಗೇರಿಗಳು, ಹಿಂದುಳಿದ ಪ್ರದೇಶ, ಹೊಸ ಬಡಾವಣೆಗಳ ನಿವಾಸಿಗಳ ಪರದಾಟ ಬೆಳಗಿನವರೆಗೂ ಮುಂದುವರಿದಿತ್ತು.
ಅಪಾರ ಓದುಗರನ್ನು ಹಿಡಿದಿಟ್ಟಿದ್ದ ಭೈರಪ್ಪ
ಅಪಾರ ಸಂಖ್ಯೆ ಓದುಗರನ್ನು ಹಿಡಿದಿಟ್ಟಿದ್ದ ಶ್ರೇಯ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಸಲ್ಲಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ತಿಳಿಸಿದರು.
ಅತ್ಯಾಚಾರ, ಹತ್ಯೆ ಆರೋಪಿಗಳ ಶೀಘ್ರ ಪತ್ತೆಹಚ್ಚಿ, ಬಂಧಿಸಿ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಹಾಗೂ ಸುತ್ತಲಿನ ಪ್ರದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಹತ್ಯೆ ಮಾಡಿದವರು ಯಾರೆಂಬ ಸತ್ಯ ಬಯಲಿಗೆಳೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ನಗರದ ಶ್ರೀ ಜಯದೇವ ವೃತ್ತದಲ್ಲಿ ಗುರುವಾರ ಅಖಿಲ ಭಾರತ ರಾಷ್ಟ್ರೀಯ ಮಹಿಳಾ ಒಕ್ಕೂಟ, ನೆರಳು ಬೀಡಿ ಕಾರ್ಮಿಕರ ಸಂಘಟನೆ, ಮಹಿಳಾ ಮುನ್ನಡೆ ಸಂಘಟನೆಗಳ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಯಿತು.
ಬಣ್ಣದ ಮಾತುಗಳಿಗೆ ಮರುಳಾಗಬೇಡಿ: ಚಂದ್ರಪ್ಪ
ಲೋಕದೊಳಲು ಗ್ರಾಮದಲ್ಲಿ 1 ಕೋಟಿ ರು. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಭೂಮಿಪೂಜೆ ಸಲ್ಲಿಸಿದರು.
ಚಳ್ಳಕೆರೆ ಪೊಲೀಸರ ಮಿಂಚಿನ ಕಾರ್ಯಚರಣೆ :
ಚಳ್ಳಕೆರೆ ನಗರದ ಪೊಲೀಸ್ ಠಾಣೆಯಲ್ಲಿ 34 ಬೈಕ್‌ಗಳನ್ನು ಪತ್ತೆಹಚ್ಚಿರುವುದು.
ಶೂ ಎಸೆತ ಪ್ರಕರಣದ ಹಿಂದೆ ಮನುವಾದಿಗಳ ಕೈವಾಡ
ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರ ಮೇಲೆ ಸೂ ಎಸೆದ ಪ್ರಕರಣದ ಹಿಂದೆ ಯಾರ ಕೈವಾಡ ಇದೆ, ಯಾರಿಂದ ಆಗಿದೆ ಅಂತ ದೇಶದ ಜನತೆಗೆ ಗೊತ್ತಾಗಿದೆ, ಮುಂದಿನ ದಿನಗಳಲ್ಲಿ ನಿಮಗೆ ಜನ ಪಾಠ ಕಲಿಸುತ್ತಾರೆ. ಸಿಜೆಐ ಪರವಾಗಿ, ನ್ಯಾಯದ ಪರವಾಗಿ, ಸಂವಿಧಾನದ ಪರವಾಗಿ, ಕೋಟ್ಯಂತರ ಜನರಿದ್ದಾರೆ. ಅವರೆಲ್ಲರೂ ನಿಮ್ಮ ಮೇಲೆ ಬಿದ್ದರೆ ನಿವು ಏನಾಗುತ್ತೀರಿ ಎಂಬ ಎಚ್ಚರಿಕೆ ಇರಲಿ
ವಿಜ್ಞಾನಕ್ಕೆ ಭಾರತದ ಕೊಡುಗೆ ಮಹತ್ವದ್ದು: ಥಾವರ್ ಚಂದ್
ದೊಡ್ಡಬಳ್ಳಾಪುರ: ಭಾರತದ ಜ್ಞಾನ ಮತ್ತು ವಿಜ್ಞಾನವು ತಾಂತ್ರಿಕ ಪ್ರಗತಿಯ ಜೊತೆಗೆ ವಸುಧೈವ ಕುಟುಂಬಕಂ ಎಂಬ ಮನೋಭಾವದಿಂದ ಮಾನವ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಪ್ರಾಚೀನ ಜ್ಞಾನ ಮತ್ತು ಆಧುನಿಕ ನಾವೀನ್ಯತೆಗಳ ಸಂಗಮ ಭಾರತವನ್ನು ವಿಜ್ಞಾನ ಜಗತ್ತಿನಲ್ಲಿ ವಿಶ್ವ ಶಕ್ತಿಯಾಗಿ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
  • < previous
  • 1
  • ...
  • 659
  • 660
  • 661
  • 662
  • 663
  • 664
  • 665
  • 666
  • 667
  • ...
  • 14672
  • next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್‌ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್‌ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್‌ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved