• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ
ಸವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರರಾದ ಬಿ.ಆರ್.ಗವಾಯಿ ರವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಪ್ರಯತ್ನಿಸಿದ್ದ ಪ್ರಕರಣವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಶಿರಾ ಸಾಮಾಜಿಕ ಜಾಗೃತಿ ಒಕ್ಕೂಟ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಸಂವಿಧಾನದಿಂದ ಜನರಿಗೆ ನ್ಯಾಯ, ಸ್ವಾತಂತ್ರ್ಯ, ಸಮಾನತೆ
ಭಾರತದ ಸಂವಿಧಾನವು ದೇಶದ ನಾಗರಿಕರಿಗೆ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ನೀಡಿದೆ. ಪ್ರಸ್ತುತ ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವಲ್ಲಿ ಯುವ ನಾಗರಿಕರ ಪಾತ್ರ ಮಹತ್ತರವಾದುದು ಎಂದು ಪ್ರಾಂಶುಪಾಲರಾದ ಪ್ರೊ.ಚಂದ್ರಶೇಖರಪ್ಪ.ಡಿ ಹೇಳಿದರು.
ಸೌಜನ್ಯ ಕೊಲೆ: ನ್ಯಾಯ ನೀಡಲು ಆಗ್ರಹ
ವಿರೋಧ ಪಕ್ಷವಾಗಿರುವ ಬಿಜೆಪಿ ಬಹಿರಂಗವಾಗಿ ಎಸ್.ಐ.ಟಿ. ತನಿಖೆಗೆ ಒಪ್ಪಿ ಇನ್ನೊಂದು ಕಡೆ ಬೆದರಿಕೆ ಹಾಕುವುದನ್ನು ಬಿಟ್ಟು ಸಂತ್ರಸ್ತರ ಪರವಾಗಿ ಧ್ವನಿ ಎತ್ತಿ ಸಾಂವಿಧಾನಿಕ ಕರ್ತವ್ಯ ಮಾಡಬೇಕೆಂದರು.
24, 25ರಂದು ಜಿಲ್ಲಾ ಯುವಜನೋತ್ಸವ ಆಯೋಜನೆ
ನಗರದಲ್ಲಿ ಅಕ್ಟೋಬರ್ 24 ಮತ್ತು 25 ರಂದು ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಅವರಿಗೆ ಸೂಚಿಸಿದರು
ನಿವೃತ್ತರು ಇಲಾಖೆ, ಸಮಾಜದ ನಡುವೆ ಸೇತುಬಂಧು
ನಿವೃತ್ತ ಪೊಲೀಸ್ ಅಧಿಕಾರಿಗಳು ಸಮಾಜ ಮತ್ತು ಪೊಲೀಸ್ ಇಲಾಖೆ ನಡುವಿನ ಸೇತುವೆ ಇದ್ದಂತೆ, ತಮ್ಮ ಅಪಾರ ಅನುಭವದ ಆಧಾರದಲ್ಲಿ ಇಲಾಖೆಗೆ ಸೂಕ್ತ ಸಲಹೆ ಸಹಕಾರ ನೀಡಿ ಇಲಾಖೆ ಜನಸ್ನೇಹಿ ಆಗಿ ಸೇವೆ ಸಲ್ಲಿಸಲು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಹೇಳಿದರು.
ಇಂದಿನಿಂದ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿ
ನಗರದ ವಿವೇಕಾನಂದ ಕ್ರೀಡಾ ಸಂಸ್ಥೆ ಹಾಗೂ ರಾಜ್ಯ ಖೋ ಖೋ ಸಂಸ್ಥೆ ಆಶ್ರಯದಲ್ಲಿ ಈ ತಿಂಗಳ 10 ರಿಂದ 12ರವರೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದ ಎರಡು ಅಂಕಣದಲ್ಲಿ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಖೋ ಖೋ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
ಜಿಎಸ್ಟಿ ಕುರಿತು ಬಿಜೆಪಿಯಿಂದ ಜಾಗೃತಿ ಕಾರ್ಯಕ್ರಮ
ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆ ಮಾಡಿರುವ ಕುರಿತು ಗ್ರಾಹಕರ ಮತ್ತು ವ್ಯಾಪಾರಸ್ಥರ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮಕ್ಕೆ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಹಾಗೂ ವಕೀಲ ಹನುಮಂತರೆಡ್ಡಿ ಗುರುವಾರ ಚಾಲನೆ ನೀಡಿದರು.
ವಿಶ್ವದ ಗಮನ ಸಳೆದ ಗಾಂಧೀಜಿ: ಪ್ರೊ.ಮ.ಲ.ನ.ಮೂರ್ತಿ
ಗಾಂಧಿಜಿಯವರ ಆತ್ಮಕಥನ ಪ್ರಕಟವಾಗಿ ಭಾರತೀಯರ ವಿಶ್ವದ ಗಮನ ಸಳೆದ 100 ವರ್ಷಗಳಾಗಿವೆ ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ತಿಳಿಸಿದರು.
ರಾಮನಗರ ನಗರಸಭೆ ಗ್ರೇಡ್-1 ಮೇಲ್ದರ್ಜೆಗೇರಿಸಲು ಸಿದ್ಧತೆ
ರಾಮನಗರ: ನಗರ ಪ್ರದೇಶಕ್ಕೆ ಹೊಂದಿಕೊಂಡಿರವ ಎರಡು ಗ್ರಾಮ ಪಂಚಾಯಿತಿಗಳು ಹಾಗೂ ಮೂರು ಗ್ರಾಮ ಪಂಚಾಯಿತಿಗಳ ಕೆಲ ಗ್ರಾಮಗಳನ್ನು ಸೇರಿಸಿಕೊಂಡು ರಾಮನಗರ ನಗರಸಭೆಯನ್ನು ಗ್ರೇಡ್ 2 ರಿಂದ ಗ್ರೇಡ್ 1ಕ್ಕೆ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಗಳು ಭರದಿಂದ ಸಾಗಿದೆ.
ಕುಡಿವ ನೀರಿನ ವಂತಿಕೆ 45 ಕೋಟಿ ಪಾವತಿಸಲು ಸರ್ಕಾರಕ್ಕೆ ಪತ್ರ
ರಾಮನಗರ: ನಗರದ ನಾಗರೀಕರಿಗೆ ಪೂರೈಸುತ್ತಿರುವ 24-7 ಕುಡಿಯುವ ನೀರಿನ ಯೋಜನೆ ಅನುಷ್ಠಾನದ ನಗರಸಭಾ ವಂತಿಕೆ 45 ಕೋಟಿ 60 ಲಕ್ಷ ರು.ಗಳನ್ನು ಭರಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲು ಗುರುವಾರ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
  • < previous
  • 1
  • ...
  • 660
  • 661
  • 662
  • 663
  • 664
  • 665
  • 666
  • 667
  • 668
  • ...
  • 14672
  • next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್‌ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್‌ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್‌ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved