• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ಗುಣಮಟ್ಟದ ಮೇಲೆ ದೇಶದ ಭವಿಷ್ಯ ರೂಪಿತ
ಎಸ್‌ಜೆಎಂ ಪದವಿ ಕಾಲೇಜಿನಲ್ಲಿ ನಡೆದ ಕ್ರೀಡಾ ಸಾಂಸ್ಕೃತಿಕ ದಿನಾಚರಣೆಯಲ್ಲಿ ಪಟೇಲ್ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಗ್ರಾಪಂ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಿ
ಗ್ರಾಮ ಮಟ್ಟದ ಸಮಸ್ಯೆಗಳನ್ನು ಗ್ರಾಮ ಪಂಚಾಯಿತಿಯಲ್ಲಿ ಬಗೆಹರಿಸಿಕೊಂಡು ಗ್ರಾಮೀಣ ಭಾಗದ ರೈತರಿಗೆ ಅನುಕೂಲ ಮಾಡಬೇಕು ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.
ಎಲ್ಲರಿಗೂ ಆರೋಗ್ಯ ಸೇವೆ ಸಿಗಬೇಕು
ಆರೋಗ್ಯ ಸೇವೆಯು ಎಲ್ಲರಿಗೂ ನ್ಯಾಯಯುತವಾಗಿ ಸಿಗಬೇಕು. ಇದು ವ್ಯವಹಾರವಾಗಬಾರದು. ಹಣ ಪಾವತಿಸುವ ಶಕ್ತಿ ಇಲ್ಲ ಎನ್ನುವ ಕಾರಣಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಸಾಕಷ್ಟು ಮಂದಿಗೆ ಈ ಸೇವೆ ಸಿಗುತ್ತಿಲ್ಲ. ಇದಕ್ಕಾಗಿ ಸಾಯಿ ಗ್ರಾಮದಲ್ಲಿ ಉಚಿತ ಆರೋಗ್ಯ ಸೇವೆ ನೀಡುವ ಬೃಹತ್ ಆಸ್ಪತ್ರೆ ನಿರ್ಮಿಸಲಾಗುತ್ತಿದೆ.
ಅಕ್ಟೋಬರ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆಕಾಶ್ ಸೂಚನೆ । ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳೊಂದಿಗೆ ಸಂವಾದ
ರಾಷ್ಟ್ರದ ಘನತೆ ಹೆಚ್ಚಿಸಿದ ಬಾಹ್ಯಕಾಶ ವಿಜ್ಞಾನಿಗಳು: ಮಹೇಶ್‌
ಚಿಕ್ಕಮಗಳೂರು, ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನಿಗಳಿಗೆ ಸಮಾಜದಲ್ಲಿ ಬಹಳಷ್ಟು ಗೌರವವಿದೆ. ಕೆಲವರು ಸಂಪೂರ್ಣ ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.
ಗಂಗಮ್ಮ ದೇವಿಗೆ ಅಪಚಾರ ಖಂಡಿಸಿ ಪ್ರತಿಭಟನೆ
ಶ್ರೀನಿವಾಸ ಸಾಗರಕ್ಕೆ ಮೂರು ದಿನಗಳ ಹಿಂದೆ ಆಗಮಿಸಿದ್ದ ಪ್ರವಾಸಿಗರ ದಂಡಿನಲ್ಲಿದ್ದ ಕೆಲವು ಅನ್ಯ ಕೋಮಿನ ಯವತಿಯರು ಕೋಡಿ ಹರಿಯುವ ನೀರಿನಲ್ಲಿ ಸ್ನಾನ ಮಾಡುವಾಗ ಡ್ಯಾಂ ಕೆಳಗಿದ್ದ ಗಂಗಮ್ಮದೇವಿ ವಿಗ್ರಹದ ಮೇಲೆ ಕಾಲಿಟ್ಟು ಜಳಕ ಮಾಡುತ್ತಿರುವುದನ್ನ ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.
ಹಿರಿಯ ನಾಗರಿಕರ ಗೌರವಿಸುವುದು ಎಲ್ಲರ ಕರ್ತವ್ಯ
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಶಿವಣ್ಣ ಉದ್ಘಾಟಿಸಿದರು.
ಸಿಡಿಎ ಎದುರು ಇಂದಾವರ ಗ್ರಾಮಸ್ಥರ ಪ್ರತಿಭಟನೆ
ಚಿಕ್ಕಮಗಳೂರು, ಜಮೀನನ್ನು ನಿವೇಶನಗಳನ್ನಾಗಿ ಪರಿವರ್ತಿಸಲು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಸಿಡಿಎ) ಒಡಂಬಡಿಕೆಯಲ್ಲಿ ಜಮೀನು ಪಡೆದು ರೈತರಿಗೆ ವಂಚಿಸುತ್ತಿದೆ ಎಂದು ಆರೋಪಿಸಿ ಗುರುವಾರ ಸಿಡಿಎ ಕಚೇರಿ ಎದುರು ಇಂದಾವರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ದೌರ್ಜನ್ಯ ತಡೆಯುವುದು ಭದ್ರ ಬಾಲ್ಯದ ಆಶಯ: ಶಾಸಕಿ ನಯನಾ ಮೋಟಮ್ಮ
ಚಿಕ್ಕಮಗಳೂರು, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ ಹಾಗೂ ಬಾಲಕಿಯರು, ಬಾಲಕರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಭದ್ರ ಬಾಲ್ಯದ ಮೂಲ ಆಶಯ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.
ಯೋಗಾಭ್ಯಾಸದಿಂದ ಚೈತನ್ಯಶೀಲರಾಗುತ್ತೇವೆ
ಹೆಚ್ಚು ಚೈತನ್ಯಶೀಲ ಮತ್ತು ದೃಢವಾದ ದೇಹವನ್ನಿಟ್ಟುಕೊಳ್ಳಲು ಯೋಗ ಸಹಕಾರಿ.
  • < previous
  • 1
  • ...
  • 661
  • 662
  • 663
  • 664
  • 665
  • 666
  • 667
  • 668
  • 669
  • ...
  • 14672
  • next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್‌ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್‌ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್‌ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved