• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಜನಪದ ಸಾಹಿತ್ಯ ನಾಶ
ಆಧುನಿಕತೆಯಲ್ಲಿ ಜನಪದ ಸಾಹಿತ್ಯ ನಶಿಸುತ್ತಿದೆ. ಜನಪದ ಕಲೆಯನ್ನು ಗೀತ ಸಾಹಿತ್ಯವಾದ ಗಿಗೀ ಪದ, ಲಾವಣಿ, ಅಂತಿ ಪದಗಳಲ್ಲಿ ಕಾಣಬಹುದಾಗಿದೆ. ಸಂವಾದ ರೀತಿಯಲ್ಲಿ ಉಪನ್ಯಾಸ ನಡೆಯಬೇಕು.
ಆಗಸ್ಟ್‌ 10ರಿಂದ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ
ಗಂಗಾವತಿ ನಗರದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಆ. 10ರಿಂದ ಆ. 12ರ ವರಿಗೆ ಶ್ರೀ ರಾಘವೇಂದ್ರ ಸ್ಪಾಮಿಗಳ 354ನೇ ಆರಾಧನಾ ಮಹೋತ್ಸವ ಜರುಗಲಿದೆ.
ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸರ್ವ ಸನ್ನದ್ಧ
ದೇಶದ ಅತ್ಯಂತ ಅಭಿಮಾನದ ಹಬ್ಬ ನಮ್ಮ ಸ್ವಾತಂತ್ರ್ಯೋತ್ಸವ ದಿನಾಚರಣೆ.
ಗೊಬ್ಬರ ಪೂರೈಕೆಯಲ್ಲಿ ಸರ್ಕಾರ ವಿಫಲ-ವೀರಬಸಪ್ಪ ಹೂಗಾರ
ಪ್ರತಿ ದಿನ ರೈತ ಸಮುದಾಯ ಯೂರಿಯಾ ಗೊಬ್ಬರ ಖರೀದಿಗಾಗಿ ಅಲೆದಾಡಿದರೂ ಸಹ ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಗೊಬ್ಬರ ಪೂರೈಕೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಗಂಭೀರ ಆರೋಪ ಮಾಡಿದರು.
ಮಲ‌ ಸುರಿದುಕೊಂಡು ಪ್ರತಿಭಟನೆ ನಡೆಸಿದಾತ ಪೌರ ಕಾರ್ಮಿಕನೇ ಅಲ್ಲ
ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಎದುರು ಮೈ ಮೇಲೆ ಮಲ ಸುರಿದುಕೊಂಡು ಬುಧವಾರ ಬೆಳಗ್ಗೆ ಪ್ರತಿಭಟನೆ ನಡೆಸುತ್ತಿದ್ದ ವ್ಯಕ್ತಿಗೂ ಪುರಸಭೆಗೂ ಯಾವುದೇ ಸಂಬಂಧವಿಲ್ಲ. ಆತನು ಪುರಸಭೆಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸಿಲ್ಲ ಎಂದು ಲಕ್ಷ್ಮೇಶ್ವರ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಬಸವಣ್ಣೆಪ್ಪ ನಂದೆಣ್ಣವರ ಹೇಳಿದರು.
ನರಗುಂದದಲ್ಲಿ ಹೆಣ್ಣು ಮಕ್ಕಳ ರಾಖಿ ಖರೀದಿ ಜೋರು
ಸಹೋದರತ್ವದ ಸಂಕೇತವಾದ ರಕ್ಷಾ ಬಂಧನ ಹುಣ್ಣಿಮೆ ಇನ್ನೊಂದು ದಿನ ಬಾಕಿ ಇರುವಂತೆಯೇ ನರಗುಂದ, ಕೊಣ್ಣೂರ, ಶಿರೋಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಾಖಿ (ನೂಲು ) ಖರೀದಿ ಜೋರು ಪಡೆದಿದೆ. ಮಹಿಳೆಯರು, ಯುವತಿಯರು ಮಾರುಕಟ್ಟೆಯಲ್ಲಿ ದಿನವಿಡೀ ಖರೀದಿಗೆ ಮುಗಿ ಬೀಳುತ್ತಿದ್ದಾರೆ.
ಶರಣರ ವಚನಗಳ ಮೂಲಕ ಸಾಮಾಜಿಕ ಕ್ರಾಂತಿಗೆ ಮುನ್ನುಡಿ
ಸಮಾಜದಲ್ಲಿನ ಮೂಢನಂಬಿಕೆ, ಜಾತಿ ಪದ್ಧತಿ ವಿರುದ್ಧ 12ನೇ ಶತಮಾನದಲ್ಲಿ ಶರಣರು ತಮ್ಮ ವಚನ ಹಾಗೂ ನಡೆ ನುಡಿಗಳ ಮೂಲಕ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ರಮೇಶ ನವಲೆ ಹೇಳಿದರು.
ಸೋರುತಿಹುದು ಲಕ್ಷ್ಮೇಶ್ವರ ಸೋಮೇಶ್ವರ ದೇವಸ್ಥಾನ
ಜಿಲ್ಲೆಯ ಇತಿಹಾಸ ಪ್ರಸಿದ್ಧ ಪುಲಿಗೆರೆಯ ಸೋಮೇಶ್ವರ ದೇವಸ್ಥಾನದ ಚಾವಣಿ ಕಳೆದ ಹಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿ ಮಳೆ ಬಂದರೆ ಸೋರುತ್ತಿರುವುದು ನೋವಿನ ಸಂಗತಿಯಾಗಿದೆ.
ಲಕ್ಷ್ಮೇಶ್ವರದಲ್ಲಿ ಯೂರಿಯಾ ಸರತಿ ಸಾಲಿನಲ್ಲಿ ಕೈಚೀಲ, ಚಪ್ಪಲಿ
ಕಳೆದ ಒಂದು ತಿಂಗಳಿಂದ ಯೂರಿಯಾ ಗೊಬ್ಬರಕ್ಕಾಗಿ ಹಗಲು ರಾತ್ರಿಯನ್ನದೇ ಕಾಯುತ್ತಿದ್ದರೂ ರೈತರಿಗೆ ಬೇಕಾದ ಪ್ರಮಾಣದಲ್ಲಿ ಯೂರಿಯಾ ಸಿಗುತ್ತಿಲ್ಲ. ಸರತಿ ಸಾಲಿನಲ್ಲಿ ನಿಂತು ನಿಂತು ಸಾಕಾದ ರೈತರು ಇದೀಗ ಆ ಸರದಿ ಸಾಲಿನಲ್ಲಿ ತಮ್ಮ ಕೈಚೀಲ, ಚಪ್ಪಲಿಗಳನ್ನು ಇಟ್ಟು ಗೊಬ್ಬರಕ್ಕಾಗಿ ಎದುರು ನೋಡುತ್ತಿದ್ದಾರೆ.
ಕ್ರೀಡಾಪಟುಗಳಿಗೆ ಪ್ರಾಥಮಿಕ ಹಂತದಿಂದಲೇ ತರಬೇತಿ ಸಿಗಲಿ: ಶಾಸಕ ಬಸವರಾಜ ಶಿವಣ್ಣನವರ
ಇತ್ತೀಚೆಗೆ ಮುಕ್ತಾಯಗೊಂಡ ಒಲಿಂಪಿಕ್‌ನಲ್ಲಿ ದೇಶದ ಕ್ರೀಡಾಪಟುಗಳ ಸಾಧನೆ ಕಳಪೆಯಾಗಿತ್ತು ಎಂಬ ಆರೋಪಗಳಿವೆ. ಆದರೆ ಪದಕ ಗೆಲ್ಲಲು ಸಿದ್ಧತೆಗಳ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕು.
  • < previous
  • 1
  • ...
  • 665
  • 666
  • 667
  • 668
  • 669
  • 670
  • 671
  • 672
  • 673
  • ...
  • 13518
  • next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved