• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಪಾವಳಿ ಫಲಪುಷ್ಪಗಳ ಸಡಗರ; ದೀಪಗಳ ಅಲಂಕಾರ
ಕಣ್ಣಿಗೆ ಕುಕ್ಕುವ ಬಣ್ಣ ಬಣ್ಣದ ಹೂವುಗಳ ರಾಶಿ, ಅಲಂಕೃತ ದೀಪಗಳು, ಆಕಾಶ ಬುಟ್ಟಿ, ಬಹು ಬಗೆಯ ಕುಂಬಳಕಾಯಿ, ತರಹೇವಾರಿ ಹಣ್ಣು ಹಂಪಲುಗಳ ಘಮಲು, ದೀಪಗಳ ಹಬ್ಬ ದೀಪಾವಳಿಗೆ ಲಿಂಗಸುಗೂರು ಪಟ್ಟಣದ ಹೃದಯ ಭಾಗವಾದ ಗಡಿಯಾರ ಚೌಕ್ ವೃತ್ತದಲ್ಲಿ ವ್ಯಾಪಾರದ ಸಂಭ್ರಮ ನೋಡುಗರ ಗಮನ ಸೆಳೆಯುತ್ತದೆ.
ಶಿಕ್ಷಕರ ಕುಂದು ಕೊರತೆ ಆಲಿಸಿದ ಮಾಜಿ ಎಂಎಲ್‌ಸಿ ನಾರಾಯಣಸ್ವಾಮಿ
ಶಿಕ್ಷಕರು ಮತ್ತು ಉಪನ್ಯಾಸಕರು ದೂರವಾಣಿಯ ಮೂಲಕ ಒಂದಿಲ್ಲೊಂದು ಸಮಸ್ಯೆಗಳನ್ನು ನನ್ನೊಂದಿಗೆ ಚರ್ಚಿಸುತ್ತಾ ನಿರಂತರವಾಗಿ ಸಂಪರ್ಕದಲ್ಲಿರುವ ನಿಮ್ಮ ಅಭಿಮಾನಕ್ಕೆ ನಾನು ಸದಾ ಸೇವಕನಂತೆ ಸೇವೆ ಸಲ್ಲಿಸುತಿದ್ದೇನೆ.
ಭೂಸ್ವಾಧೀನ ವಿರೋಧಿಸಿ ಬೃಹತ್ ಪ್ರತಿಭಟನೆಗೆ ಸಿದ್ದತೆ
ದೊಡ್ಡಬಳ್ಳಾಪುರ: ಕರ್ನಾಟಕ ಗೃಹ ಮಂಡಳಿಯು ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಹೆಜ್ಜಾಜಿ, ವೆಂಕಟೇಶಪುರ, ಕಾರೇಪುರ, ಐಯ್ಯನಹಳ್ಳಿ, ಕಸಾಘಟ್ಟ ಗ್ರಾಮಗಳ 2,760 ಎಕರೆ ಭೂಮಿ ಸ್ವಾಧೀನಕ್ಕೆ ಮುಂದಾಗಿರುವುದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಶಂಕರ್‌ ಟೇಕ್ವಾಂಡೋ ಅಕಾಡೆಮಿ ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ದೊಡ್ಡಬಳ್ಳಾಪುರ: ಬೆಂಗಳೂರು ನಗರ ಜಿಲ್ಲಾ ಟೇಕ್ವಾಂಡೋ ಸಂಸ್ಥೆ, ಕರ್ನಾಟಕ ಟೇಕ್ವಾಂಡೋ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ 42ನೇ ಕರ್ನಾಟಕ ರಾಜ್ಯ ಸಬ್‌ ಜೂನಿಯರ್‌ ಮತ್ತು 11ನೇ ಕೆಡೆಟ್‌ಕ್ಯುರುಗಿ ಟೇಕ್ವಾಂಡೋ ಚಾಂಪಿಯನ್‌ಷಿಪ್‌-2025ನಲ್ಲಿ ದೊಡ್ಡಬಳ್ಳಾಪುರದ ಶಂಕರ್‌ ಟೇಕ್ವಾಂಡೋ ಅಕಾಡೆಮಿಯ ಕ್ರೀಡಾಪಟುಗಳು ಪಾಲ್ಗೊಂಡು ಹಲವು ವಿಭಾಗಗಳಲ್ಲಿ ವಿಜೇತರಾಗಿದ್ದಾರೆ.
ಮನೆ ಕುಸಿತ ಪ್ರಾಣಾಪಾಯದಿಂದ ಪಾರಾದ ತಾಯಿ, ಮಗ
ದಾಬಸ್‍ಪೇಟೆ: ಕಳೆದ ಮೂರು ದಿನಗಳಿಂದ ಸುರಿಸುತ್ತಿರುವ ಬಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದು ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಬಿಬಿಎಂಪಿ ಉಪಮೇಯರ್ ದಿ.ರಮೀಳಾ ಪುಣ್ಯಸ್ಮರಣೆ
ದಾಬಸ್‍ಪೇಟೆ: ಬಿಬಿಎಂಪಿ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಕೇವಲ ರಾಜಕೀಯವಾಗಿ ಗುರುತಿಸಿಕೊಳ್ಳದೆ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡು ಗ್ರಾಮೀಣ ಮಕ್ಳಳಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಶಿಕ್ಷಣ ನೀಡಲು ಮುಂದಾಗಿದ್ದರು ಎಂದು ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಅಧ್ಯಕ್ಷ ಉಮಾಶಂಕರ್ ತಿಳಿಸಿದರು.
ದೀಪಾವಳಿಗೆ ಬೆಲೆಯೇರಿಕೆ ಬಿಸಿ: ಪಟಾಕಿ ಶೇ.30ರಷ್ಟು ಏರಿಕೆ
ದಾಬಸ್‍ಪೇಟೆ: ದೀಪಾವಳಿ ಹಬ್ಬ ಹೋಬಳಿಯಲ್ಲೆಡೆ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಯಲ್ಲಿ ವಿಭಿನ್ನ ಶೈಲಿಯ ವಿದ್ಯುದ್ದೀಪಗಳು, ಗೂಡುದೀಪಗಳ ಮಾರಾಟ ಬಿರುಸಾಗಿದೆ. ಇದರ ಜತೆಗೆ ದೀಪದ ಹಬ್ಬಕ್ಕೆ ಕಳೆತುಂಬುವ ಪಟಾಕಿಗಳ ಮಾರಾಟ ಕೂಡ ಆರಂಭವಾಗಿದ್ದು ಪಟಾಕಿಗಳ ದರದಲ್ಲಿಯೂ ಹೆಚ್ಚಳವಾಗಿದೆ.
ಧರ್ಮಸ್ಥಳ ಯೋಜನೆ: 1.40 ಲಕ್ಷ ಜನರು ವ್ಯಸನಮುಕ್ತ
ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅಭಿಪ್ರಾಯಪಟ್ಟರು.
ಪ್ರತಿಕೂಲ ಹವಮಾನದಲ್ಲೂ ತಗ್ಗದ ದೇವಿರಮ್ಮ ಭಕ್ತ ಗಣ
ಚಿಕ್ಕಮಗಳೂರುಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವಿರಮ್ಮ ಬೆಟ್ಟಕ್ಕೆ 2ನೇ ದಿನವಾದ ಸೋಮವಾರವೂ ನಿರೀಕ್ಷೆಗೂ ಮೀರಿ ಭಕ್ತ ಸಮೂಹ ಸೇರಿತ್ತು.
ಜಿಲ್ಲೆಯಲ್ಲಿ ಮತ್ತೆ ವೈಮಾನಿಕ ಸೇವೆಗೆ ಆಗ್ರಹ
ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಕೇಂದ್ರವಾದ ಕಲಬುರಗಿಗೆ ಅ.15ರಿಂದ ವಿಮಾನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಪುನರಾರಂಭಕ್ಕೆ ಮುಂದಾಗಬೇಕು ಹಾಗೂ ಉಡಾನ್ ಯೋಜನೆ ಆರಂಭಿಸಿ ಕಲಬುರಗಿ ವಿಮಾನ ನಿಲ್ದಾಣವನ್ನು ಉಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 14263
  • next >
Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved