• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಪೀಠಿಕೆ ಖರೀದಿ ಒಂದೇ ಸಂಸ್ಥೆ ಏಕೆ?
ಸಂವಿಧಾನ ಪೀಠಿಕೆ ಅಳವಡಿಸುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಸರ್ಕಾರದ ಆದೇಶದಂತೆ ಅಳವಡಿಸುತ್ತೇವೆ. ಆದರೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ನೇತಾಜಿ ಸುಭಾಸಚಂದ್ರ ಬೋಸ್‌ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆಯಿಂದಲೇ ಖರೀದಿಸಿ ಅಳವಡಿಸಬೇಕು ಎಂಬ ಸಹಕಾರ ಸಂಘಗಳ ನಿಬಂಧಕರ ಆದೇಶವು ಇದೀಗ ಸಹಕಾರ ಸಂಘಗಳನ್ನು ಕೆರಳಿಸಿದೆ.
ವಾಲ್ಮೀಕಿ ರಾಮಾಯಣ ಇಂದಿಗೂ ಪ್ರಸ್ತುತ: ಯಾಸೀರ್ ಅಹ್ಮದಖಾನ್ ಪಠಾಣ
ಸವಣೂರು ಪಟ್ಟಣದ ಚನ್ನಬಸವ ಮಂಗಲ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಉದ್ಘಾಟಿಸಿದರು.
ಮೈಮೇಲೆ ಡೀಸೆಲ್‌ ಸುರಿದುಕೊಂಡು ಪ್ರತಿಭಟಿಸಿದ ಮಾಜಿ ಗುತ್ತಿಗೆ ನೌಕರ
ಕೆಎಂಸಿಆರ್‌ಐನಲ್ಲಿ ಏಜನ್ಸಿಯೊಂದರಿಂದ ಹನುಮಂತ ಎಂಬುವನು ಗುತ್ತಿಗೆ ಆಧಾರದಲ್ಲಿ ನೇಮಕವಾಗಿ ಆಸ್ಪತ್ರೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದನು. ಕೆಲ ಕಾರಣದಿಂದ ಈಚೆಗೆ ಇವನನ್ನು ತೆಗೆದು ಹಾಕಲಾಗಿತ್ತು.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ದಸಂಸ ಪ್ರತಿಭಟನೆ
ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ ನಡೆದಿದೆ.
ಅಂಗವಿಕಲರಿಗೆ 10 ಸಾವಿರ ಮಾಸಾಶನ ನೀಡಿ
ವರ್ಷದಿಂದ ವರ್ಷಕ್ಕೆ ಬೆಲೆ ಏರಿಕೆಯ ಪ್ರಮಾಣ ಹೆಚ್ಚುತ್ತಲೇ ಸಾಗಿದೆ. ಆದರೆ, ಅಂಗವಿಕಲರಿಗೆ ಅಗತ್ಯ ಪ್ರಮಾಣದಲ್ಲಿ ಮಾಸಾಶನ ನೀಡದೇ ಸರ್ಕಾರಗಳು ಅನ್ಯಾಯ ಮಾಡುತ್ತಿವೆ.
ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಬಿಜೆಪಿ ಮುಖಂಡರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಸುಪಾರಿ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸೋಣ: ಬಂಗಾರು ಹನುಮಂತು
ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ
ಮುಂಗಾರು ಮುಗಿಸಿ ಹಿಂಗಾರಿಗೆ ಸಜ್ಜಾದ ರೈತ!
ಮುಂಗಾರಿನಲ್ಲಿ ಅತಿವೃಷ್ಟಿಯಿಂದ ರೈತರು ತುಸು ಬೇಸತ್ತಿದ್ದರೂ ಇದೀಗ ಹಿಂಗಾರು ಹಂಗಾಮಿಗೆ ಸಜ್ಜಾಗಿದ್ದಾರೆ. ಮುಂಗಾರಿನಲ್ಲಿ ಅತಿಯಾದ ಮಳೆಯಿಂದ ಅಷ್ಟೋ ಇಷ್ಟೋ ಬೆಳೆ ತೆಗೆದ ರೈತರು, ಹಿಂಗಾರು ಬೆಳೆಗಳ ಮೇಲೆ ಅಪಾರ ನಿರೀಕ್ಷೆಯಿಂದ ಬಿತ್ತನೆ ಕಾರ್ಯ ಶುರು ಮಾಡಿದ್ದಾರೆ.
ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಸಹಕಾರ ನೀಡಿ
ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯ ಪರಿಷ್ಕರಣೆ, ವಿಶೇಷ ಪರಿಷ್ಕರಣೆ ಮತ್ತು ವಿಶೇಷ ತೀವ್ರ ಪರಿಷ್ಕರಣೆ ಕಾರ್ಯ ಜರುಗಿಸುತ್ತದೆ. ಪಟ್ಟಿಯಲ್ಲಿನ ಅನರ್ಹರ ಹೆಸರು ತೆಗೆಯುವ ಮತ್ತು ಅರ್ಹ ಮತದಾರರ ಹೆಸರು ಸೇರ್ಪಡೆ ಮಾಡಲಾಗುತ್ತದೆ.
ರೈಲ್ವೆ ರಕ್ಷಣಾ ಪಡೆಯಿಂದ 51 ಮಕ್ಕಳ ರಕ್ಷಣೆ
ರೈಲ್ವೆ ಆಸ್ತಿ, ಪ್ರಯಾಣಿಕರ ಸುರಕ್ಷತೆ ಕಾಪಾಡುವಲ್ಲಿ ನಿರತವಾಗಿರುವ ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ 12 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 51 ಮಕ್ಕಳನ್ನು ರಕ್ಷಿಸಿದೆ.
  • < previous
  • 1
  • ...
  • 671
  • 672
  • 673
  • 674
  • 675
  • 676
  • 677
  • 678
  • 679
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved