• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗೀಹಳ್ಳಿ ಎಸ್ ಸಿ ಕಾಲೋನಿಯಲ್ಲಿ ಕಾಮಗಾರಿಗೆ ಚಾಲನೆ
ತಾಲೂಕಿನ ಕೊಡಗೀಹಳ್ಳಿ ಗ್ರಾಮದ ಪರಿಶಿಷ್ಠ ಜಾತಿ ಸಮುದಾಯದವರು ವಾಸಿಸುತ್ತಿರುವ ಕಾಲೋನಿಯಲ್ಲಿ ಸುಮಾರು 50 ಲಕ್ಷ ರು ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲು ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.
ಭತ್ತ ಖರೀದಿ ಕೇಂದ್ರ ಆರಂಭಿಸದಿದ್ದರೆ ಅಹೋರಾತ್ರಿ ಧರಣಿ
ಇನ್ನು 3-4 ದಿನಗಳಲ್ಲಿ ಸರ್ಕಾರವೇ ಹೇಳಿದಂತೆ ಭತ್ತ ಖರೀದಿ ಕೇಂದ್ರ ಆರಂಭಿಸದಿದ್ದರೆ ಜಿಲ್ಲಾಡಳಿತದ ವಿರುದ್ಧ ಅಹೋರಾತ್ರಿ ಧರಣಿ ನಡೆಸವುದಾಗಿ ಜಿಲ್ಲಾ ರೈತರ ಒಕ್ಕೂಟದ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಎಚ್ಚರಿಸಿದ್ದಾರೆ.
ಸಿಜೆಐ ಮೇಲೆ ಶೂ ಎಸೆತ ವಿರೋಧಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ದಲಿತ ಎಂಬ ಒಂದೇ ಕಾರಣಕ್ಕೆ ಪ್ರಕರಣದ ವಿಚಾರಣೆ ನಡೆಸುವ ವೇಳೆಯೇ ವಕೀಲ ರಾಕೇಶ ಕಿಶೋರ ಶೂ ದಾಳಿ ನಡೆಸಿರುವುದು ಸಂವಿಧಾನ ಮೇಲೆ ನಡೆದ ದಾಳಿಯಾಗಿದೆ.
ಕೆಎಸ್‌ಆರ್‌ಟಿಸಿ ಲಾಭದಲ್ಲಿದೆ, ಶೀಘ್ರ 900 ಬಸ್‌ ಖರೀದಿ: ರಾಮಲಿಂಗಾರೆಡ್ಡಿ
ಕೆಎಸ್‌ಆರ್‌ಟಿಸಿ ಸಂಸ್ಥೆ ಲಾಭದಲ್ಲಿದ್ದು, ಶೀಘ್ರ 900 ಹೊಸ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
15 ದಿನ ಟೈಂ ಕೊಡಿ: ಜಾಲಿವುಡ್‌ ಸ್ಟುಡಿಯೋಸ್‌
ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ಆಡಳಿತ ಮಂಡಳಿಯವರು ಬೀಗ ಮುದ್ರೆ ತೆಗೆಯುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ಇಂದಿನಿಂದ ಹಾಸನಾಂಬೆ ಜಾತ್ರೆ ಆರಂಭ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನದ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಗುರುವಾರದಿಂದ ಪ್ರಾರಂಭವಾಗಲಿದೆ.
ಜಾಗತಿಕ ಮಟ್ಟದ ಸ್ಪರ್ಧೆಗೆ ಅಣಿಯಾಗಿರಿ: ಡಾ.ಪ್ರಹ್ಲಾದ್‌
ವಿದ್ಯಾರ್ಥಿಗಳು ಸೀಮಿತ ಜ್ಞಾನದ ಬಂಧಿಗಳಾಗದೆ ನಿರಂತರ ಕಲಿಕೆಗೆ ತೆರೆದುಕೊಂಡು ಜಾಗತಿಕ ಮಟ್ಟದ ಸ್ಪರ್ಧೆಗೆ ಅಣಿಯಾಗಿರುವಂತೆ ಪದ್ಮಶ್ರಿ ಪುರಸ್ಕೃತ ವಿಜ್ಞಾನಿ ಡಾ.ಪ್ರಹ್ಲಾದ್‌ ರಾಮರಾವ್‌ ಹೇಳಿದರು.
ಸೂರು ಒದಗಿಸಲು ಪಿಎಂ ಆವಾಸ್‌ ಯೋಜನೆ
ಎಲ್ಲಾ ಸಾಲ ಮತ್ತು ಸಬ್ಸಿಡಿ ವಿತರಣೆಗಳನ್ನು ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮ್ ಮಾನದಂಡಗಳ ಪ್ರಕಾರ ಅಧಿಕೃತ ಬ್ಯಾಂಕಿಂಗ್ ಮತ್ತು ವಸತಿ ಹಣಕಾಸು ಪಾಲುದಾರರ ಮೂಲಕ ಪ್ರಕ್ರಿಯೆಗೊಳಿಸಲಾಗುತ್ತದೆ. ಈ ಯೋಜನೆಯು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಖರೀದಿದಾರರ ಹಿತಾಸಕ್ತಿಗಳನ್ನು ರಕ್ಷಿಸಲು ಮಾನದಂಡಗಳನ್ನು ಅನುಸರಿಸುತ್ತದೆ
ಜೈಲಲ್ಲಿ ರೌಡಿಗಳ ಹುಟ್ಟುಹಬ್ಬ ಆಚರಣೆ ಇಬ್ಬರು ಕಾರಾಗೃಹದ ಸಿಬ್ಬಂದಿ ತಲೆದಂಡ
ಜೈಲಿನಲ್ಲಿ ರೌಡಿ ಶ್ರೀನಿವಾಸ ಅಲಿಯಾಸ್ ಗುಬ್ಬಚ್ಚಿ ಸೀನ ಜನ್ಮ ದಿನಾಚರಣೆ ಪ್ರಕರಣ ಸಂಬಂಧ ಇಬ್ಬರು ಕಾರಾಗೃಹ ಸಿಬ್ಬಂದಿ ತಲೆದಂಡವಾಗಿದೆ.
ಗಣತಿದಾರರಿಗೆ 150 ಮನೆ ಸೀಮಿತ ಮಾಡಿ: ಸರ್ಕಾರಿ ನೌಕರರ ಸಂಘದಿಂದ ಜಿಬಿಎ ಮುಖ್ಯ ಆಯುಕ್ತರಿಗೆ ಮನವಿ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೆಲವು ಗಣತಿದಾರರಿಗೆ 250 ಮನೆಗಳ ಗಣತಿ ಕಾರ್ಯ ಹಂಚಿಕೆ ಮಾಡುವ ಬದಲು 150 ಮನೆಗಳನ್ನು ಮಾತ್ರ ಸೀಮಿತಗೊಳಿಸಬೇಕು ಎಂಬುದು ಸೇರಿದಂತೆ ಗಣತಿದಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಮನವಿ ಮಾಡಿದೆ.
  • < previous
  • 1
  • ...
  • 672
  • 673
  • 674
  • 675
  • 676
  • 677
  • 678
  • 679
  • 680
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved