• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೆಸ್ಸೆಸ್‌ ಹಿರಿಯ ಮುಖಂಡ ನರಹರಿ ನಿಧನ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯ ಕೃ.ನರಹರಿ ಅವರು ಬುಧವಾರ ನಿಧನ ಹೊಂದಿದರು.
ಕಾಡಲ್ಲಿ ಪ್ರಾಣಿಗಳ ಹತ್ಯೆ ಸಹಿಸಲ್ಲ: ಸಿಎಂ
ಅರಣ್ಯಗಳಲ್ಲಿ ದ್ವೇಷದ ಉದ್ದೇಶ ಸೇರಿ ನಾನಾ ಕಾರಣಗಳಿಗೆ ಪ್ರಾಣಿಗಳನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಂತರ್ಜಲ ವೃದ್ಧಿಗಾಗಿ ‘ನೀರಿದ್ದರೆ ನಾಳೆ’ ಯೋಜನೆ
ಅಂತರ್ಜಲಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ‘ನೀರಿದ್ದರೆ ನಾಳೆ’ ಎಂಬ ವಿನೂತನ ಯೋಜನೆ ರೂಪಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್.ಬೋಸರಾಜು ತಿಳಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿಗೆ 50ರ ಸಂಭ್ರಮ!
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವವನ್ನು ರಾಜ್ಯದಲ್ಲಿ ಅ.10 ರಿಂದ ನ.19 ರವರೆಗೂ ಅದ್ದೂರಿಯಾಗಿ ಆಚರಿಸಲಿದೆ.
ಬ್ರದರ್ಸ್ ಜಿಮ್‌ಗೆ ೬ನೇ ಬಾರಿ ತಂಡ ಪ್ರಶಸ್ತಿ
ಹರಿಹರ ನಗರದ ಬ್ರದರ್ಸ್ ಜಿಮ್ ದಾವಣಗೆರೆ ಬೀರೇಶ್ವರ ವ್ಯಾಯಾಮ ಶಾಲೆಯಲ್ಲಿ ಅ.೪ ಮತ್ತು ೫ರಂದು ನಡೆದ ೬ನೇ ರಾಜ್ಯಮಟ್ಟದ ಸ್ಟ್ರೆಂತ್ ಲಿಫ್ಟಿಂಗ್ ಹಾಗೂ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಸತತವಾಗಿ ೬ನೇ ಬಾರಿ ತಂಡ ಪ್ರಶಸ್ತಿಗೆ ಭಾಜನವಾಗಿದೆ.
ಜನರ ಕೆಲಸ ತ್ವರಿತಗೊಳಿಸಲು ‘ಜನಸ್ಪಂದನ’
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯವಾಗಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಿಂಚಣಿ ಮತ್ತು ಹಲವು ವರ್ಷಗಳ ಹಿಂದೆ ಮಂಜೂರಾಗಿದ್ದ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಂಸತ್ ಭವನ ಮುಂದೆ ವಾಲ್ಮೀಕಿ ಪುತ್ಥಳಿ ನಿರ್ಮಿಸಿ: ಉಗ್ರಪ್ಪ
ಕೇಂದ್ರ ಸರ್ಕಾರ ವಾಲ್ಮೀಕಿ ಸಮಾಜವನ್ನು ಎಸ್.ಸಿ., ಎಸ್.ಟಿ.ಗೆ ಸೇರಲು ಕೇವಲ ಮೊಸಳೆ ಕಣ್ಣೀರು ಹಾಕುತ್ತದೆ. ವಾಲ್ಮೀಕಿ ಸಮಾಜಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಸಿಗುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ವಾಲ್ಮೀಕಿ ಬಗ್ಗೆ ಬದ್ಧತೆ ಇದ್ದರೆ ಸಂಸತ್ ಭವನ ಮುಂದೆ ಮಹರ್ಷಿ ವಾಲ್ಮೀಕಿ ಶ್ರೀಗಳ ಪುತ್ಥಳಿ ನಿರ್ಮಿಸಲಿ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗೆ ವಾಲ್ಮೀಕಿ ಹೆಸರಿಡಿ: ಉಗ್ರಪ್ಪ
ದೆಹಲಿ- ಬೆಂಗಳೂರು ನಡುವೆ ಸಂಚರಿಸುವ ಯಾವುದಾದರೂ ರೈಲು ಮತ್ತು ಮೈಸೂರು- ಬೀದರ್ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಬೇಕೆಂದು ಮಾಜಿ ಸಂಸದ‌ ವಿ‌.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ.
ಇಂದು ದಾವಣಗೆರೆಗೆ ಎದ್ದೇಳು ಕನ್ನಡಿಗ ಸದಸ್ಯತ್ವ ಅಭಿಯಾನ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ "ಎದ್ದೇಳು ಕನ್ನಡಿಗ, ಕೆ.ಆರ್.ಎಸ್. ಪಕ್ಷ ಸೇರು ಬಾ " ಸದಸ್ಯತ್ವ ಅಭಿಯಾನ- ಸ್ವಚ್ಛ ಜನಪರ ಆಡಳಿತಕ್ಕಾಗಿ, ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕಾಗಿ ಹೋರಾಟದ ಮೂಲಕ ಬೃಹತ್ ಸದಸ್ಯತ್ವ ಅಭಿಯಾನ ದಾವಣಗೆರೆಯಲ್ಲಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜಯ್ಯ ಹೇಳಿದ್ದಾರೆ.
ಬೆಂಬಲ ಬೆಲೆ: ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
೨೦೨೫-೨೬ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅ. ೯ ರಿಂದ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ.
  • < previous
  • 1
  • ...
  • 673
  • 674
  • 675
  • 676
  • 677
  • 678
  • 679
  • 680
  • 681
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved