• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಕ್ಷೇತ್ರವನ್ನು ಅಪವಿತ್ರ ಮಾಡಬೇಡಿ
ಧರ್ಮಸ್ಥಳ ಕ್ಷೇತ್ರ ನಮ್ಮ ರಾಜ್ಯದಲ್ಲಿ ಉತ್ತರ ಕಾಶಿಯ ಹಾಗೇ ಭಾರಿ ಪ್ರಸಿದ್ಧ ವಾದ ಧಾರ್ಮಿಕ ಕ್ಷೇತ್ರ, ಆ ಕ್ಷೇತ್ರವನ್ನು ಯಾರೂ ಅಪವಿತ್ರ ಮಾಡಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದರು.
ಮೋದಿಯನ್ನು ಹೊಗಳಿದವರು ಮಾತ್ರ ಜಾಣರೇ?
ಎಸ್.ಎನ್.ಚನ್ನಬಸಪ್ಪ ಅವರು ತಾವು ಶಾಸಕರು ಎಂಬುದನ್ನು ಮರೆತು ಬಾಯಿಗೆ ಬಂದ್ದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಟೀಕಿಸಿದರು.
ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಜೋರು
ಮಹಿಳೆಯರ ನೆಚ್ಚಿನ ವರಮಹಾಲಕ್ಷ್ಮಿ ಹಬ್ಬಕ್ಕೆ ಎಲ್ಲಡೆ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಮನೆಯಲ್ಲೇ ಸ್ವಚ್ಛಗೊಳಿಸಿರುವ ಮಹಿಳೆಯರು ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ರಸಗೊಬ್ಬರದ ಕೊರತೆಯಾಗದಂತೆ ಕ್ರಮಕೈಗೊಳ್ಳಿ
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಸಗೊಬ್ಬರದ ಹಾಹಾಕಾರ ಉಂಟಾಗಿದ್ದು, ಈ ತಾಲೂಕಿಗೆ ರಸಗೊಬ್ಬರದ ಕೊರತೆಯಾಗದಂತೆ ಕ್ರಮಕೈಗೊಳ್ಳುವುದಲ್ಲದೇ ಒಂದು ಕಾಳು ರಸಗೊಬ್ಬರ ತಾಲೂಕಿನಿಂದ ಹೊರಹೋಗದಂತೆ ಅಧಿಕಾರಿಗಳು ಹಾಗೂ ಗೊಬ್ಬರದ ವಿತರಕರು ಎಚ್ಚರ ವಹಿಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಆ.11ರಿಂದ ಚುಂಚಾದ್ರಿ ಕಪ್ ವಾಲಿಬಾಲ್
ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನಿಂದ ಆ.11 ರಿಂದ 14ರವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ 23ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಆದಿಚುಂಚನಗಿರಿ ಆಂಗ್ಲ ಶಾಲೆಯ ಪ್ರಾಂಶುಪಾಲರಾದ ದಿವ್ಯ ಕರಣಂ ತಿಳಿಸಿದರು
3ಕ್ಕೆ. (ಲೀಡ್‌) ನಾಳೆ ಕುಂದೂರಲ್ಲಿ ಭದ್ರಾ ಅಚ್ಚುಕಟ್ಟು ರೈತರ ಸಭೆ: ಶಾಂತನಗೌಡ
ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಅಂತಾ ಬಿಜೆಪಿ ಕೆಲ ಮುಖಂಡರು ಆರೋಪ ಮಾಡಿದ್ದಾರೆ. ಇದರ ಸತ್ಯಾಸತ್ಯತೆ ಏನೆಂಬುದನ್ನು ಅಲ್ಲಿನ ಕಾಮಗಾರಿ ಬಗ್ಗೆ ವಿವರಣೆ ನೀಡಲು ಆ.9ರಂದು ಬೆಳಗ್ಗೆ 11ರಂದು ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಎದುರಿನ ಬಯಲಿನಲ್ಲಿ ರೈತರ ಬೃಹತ್ ಸಭೆ ಕರೆಯಲಾಗಿದೆ ಎಂದು ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ನ್ಯಾಮತಿ: ಮೀಟರ್ ಬಡ್ಡಿ ಕಿರುಕುಳ- ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ
ಮೀಟರ್ ಬಡ್ಡಿ ದಂಧೆಯವರ ಕಿರುಕುಳದಿಂದ ನೊಂದ ಯುವಕನೊಬ್ಬ ಡೆತ್‌ನೋಟ್‌ ಬರೆದಿಟ್ಟು, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ್ಯಾಮತಿ ತಾಲೂಕಿನ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ದಾವಣಗೆರೆ: ರೈಲಿಗೆ ಸಿಲುಕುತ್ತಿದ್ದ ವೃದ್ಧನ ರಕ್ಷಿಸಿದ ವಿರೂಪಾಕ್ಷಪ್ಪ
ಹಳಿ ಮೇಲೆ ಕುಳಿತಿದ್ದ ವಿನಾಯಕ ನಗರದ ವೃದ್ಧ ರೈಲಿಗೆ ಸಿಲುಕುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು ಮಿಂಚಿನ ವೇಗದಲ್ಲಿ ಬಂದು ರಕ್ಷಿಸಿದ ಘಟನೆ ನಗರದ ದೇವರಾಜ ಅರಸು ಬಡಾವಣೆಯ ರೈಲು ಹಳಿ ಬಳಿ ನಡೆದಿದೆ.
ಅಮಿತ್ ಶಾಗೆ ಶುಭ ಹಾರೈಸಿದ ಬಿವೈಆರ್
ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿಗೆ ಆಗಮಿಸಿದ ಫಿಲಿಫೈನ್ಸ್ ದೇಶದ ಅಧ್ಯಕ್ಷ
ಫಿಲಿಫೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.
  • < previous
  • 1
  • ...
  • 674
  • 675
  • 676
  • 677
  • 678
  • 679
  • 680
  • 681
  • 682
  • ...
  • 13519
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved