• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಡ್ಜ್‌ ಮೇಲೆ ಶೂ ಎಸೆದವನನ್ನು ಗಡಿಪಾರು ಮಾಡಿ
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಮುಂದಾದ ವ್ಯಕ್ತಿಯನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು ಆಗ್ರಹಿಸಿದರು.
ಶೂ ಎಸೆತ: ವಕೀಲರ ಸಂಘ ಪ್ರತಿಭಟನೆ
ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆತ ಯತ್ನ ಪ್ರಕರಣ ಖಂಡಿಸಿ ಇಲ್ಲಿನ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಹುಲಿಯನ್ನು ದ್ವೇಷಕ್ಕಾಗಿ ಕೊಲ್ಲುವುದು ಅಕ್ಷಮ್ಯ ಅಪರಾಧ
ಹುಲಿಯನ್ನು ದ್ವೇಷಕ್ಕಾಗಿ ಕೊಲ್ಲುವುದು ಅಕ್ಷಮ್ಯ ಅಪರಾಧ. ಹುಲಿಯ ಸಾವಿನ ವಿಚಾರ ತಿಳಿದು ನನ್ನ ಮನಸ್ಸಿಗೆ ತೀವ್ರ ದುಃಖವಾಯಿತು
ನ್ಯಾಯಮೂರ್ತಿಗಳ ಮೇಲೆ ಶೂ ಎಸೆತಕ್ಕೆ ಯತ್ನ: ಕಲಾಪ ಬಹಿಷ್ಕರಿಸಿದ ವಕೀಲರ
ನ್ಯಾಯಾಂಗ ವ್ಯವಸ್ಥೆಯಲ್ಲಿ ಈ ಘಟನೆ ಕಪ್ಪು ಚುಕ್ಕೆಯಾಗಿದೆ. ದೇಶದಲ್ಲಿ ಪ್ರಥಮ ಭಾರಿಗೆ ಸರ್ವೋಚ್ಚ ನ್ಯಾಯಾಲಯದ ತೆರೆದ ನ್ಯಾಯಾಲಯದಲ್ಲಿ ಹಿರಿಯ ವಕೀಲ ಶೂ ಎಸೆದ ಕ್ರಮ ಖಂಡನೀಯ.
ಹಕ್ಕುಪತ್ರ, ಮೂಲ ಸೌಕರ್ಯ ನೀಡುವಂತೆ ಶಾಸಕರಿಗೆ ಮನವಿ ಸಲ್ಲಿಕೆ
ಗ್ರಾಮದ ಸರ್ಕಾರಿ ಜಾಗದಲ್ಲಿ 100ಕ್ಕೂ ಹೆಚ್ಚು ಮನೆಗಳನ್ನು ಸರ್ಕಾರ ನಿರ್ಮಿಸಿಕೊಟ್ಟಿದೆ. ಆದರೆ, ಬೇರೆ ಯಾವು ಸೌಕರ್ಯ ನೀಡಿಲ್ಲ. ಆಗ ನಿರ್ಮಿಸಿರುವ ಮನೆಗಳು ಸಹ ಶಿಥಿಲಗೊಂಡು ವಾಸಕ್ಕೂ ಸಹ ಯೋಗ್ಯವಾಗಿಲ್ಲ. ಹೀಗಾಗಿ ಹಕ್ಕುಪತ್ರ ನೀಡಿದರೆ ಗ್ರಾಮ ಪಂಚಾಯ್ತಿಯಿಂದ ವಸತಿ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಅನುಕೂಲವಾಗುತ್ತದೆ.
ಮಂಡ್ಯ ಜಿಲ್ಲೆಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ
ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ 150-ಎರಲ್ಲಿ ಕೆ.ಬಿ ಕ್ರಾಸ್‌ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೆಲುಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಮಾಡಿ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ವಕೀಲ ಶೂ ಎಸೆತಕ್ಕೆ ಖಂಡನೆ
ಶೋಷಿತ ಸಮುದಾಯಕ್ಕೆ ಸೇರಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಮನುವಾದಿ ಮನಸ್ಥಿತಿ ವಕೀಲ ಶೂ ಎಸೆದಿರುವ ಘಟನೆ ಅತ್ಯಂತ ಹೇಯ ಕೃತ್ಯ. ಇಡೀ ದೇಶವೇ ನಾಚಿಕೆಯಿಂದ ತಲೆ ತಗ್ಗಿಸುವ ಸಂಗತಿ.
ಕಾವೇರಿ ನದಿ ತೀರದಲ್ಲಿ ರೆಸಾರ್ಟ್, ಹೋಂ ಸ್ಟೇಗಳಿಂದ ಜಾಗ ಒತ್ತುವರಿ
ಶ್ರೀರಂಗಪಟ್ಟಣ ಬಂಗಾರದೊಡ್ಡಿ ನಾಲೆ ಬಳಿಯ ಕಾವೇರಿ ನದಿ ತೀರದಲ್ಲಿ ರೆಸಾರ್ಟ್, ಹೋಂ ಸ್ಟೇ ಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಜೆಸಿಬಿ ಯಂತ್ರದ ಮೂಲಕ ತೆರವು.
ಅ.28 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ: ಡಾ.ಕುಮಾರ
ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಯಶಸ್ವಿ, ಅರ್ಥಪೂರ್ಣವಾಗಿ ಆಚರಿಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕೆಲಸ ಮಾಡಬೇಕು.
ಪೌಷ್ಟಿಕ ಆಹಾರ ಸೇವನೆ ಗರ್ಭಿಣಿಯರು, ಹದಿಹರೆಯದ ಹೆಣ್ಣು ಮಕ್ಕಳಿಗೆ ಸಹಕಾರಿ: ನಂಜಮ್ಮಣಿ
ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಬೇಕರಿ ಉತ್ಪನ್ನ ಮತ್ತು ಜಂಕ್ ಪುಡ್ ಬಳಕೆ ಕೈ ಬಿಡಬೇಕು. ದಿನನಿತ್ಯದ ಆಹಾರದಲ್ಲಿ ಬೆಲ್ಲ, ಬೇಯಿಸಿದ ಕೋಳಿಮೊಟ್ಟೆ, ವಿವಿಧ ಬಗೆಯ ಸೊಪ್ಪು ತರಕಾರಿ ಸೇರಿದಂತೆ ನಾರಿನಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಬೇಕು.
  • < previous
  • 1
  • ...
  • 674
  • 675
  • 676
  • 677
  • 678
  • 679
  • 680
  • 681
  • 682
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved