• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ: ಹಲವೆಡೆ ಕೆರೆಗಳು ಭರ್ತಿ
ಚಿಕ್ಕಮಗಳೂರುಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಗುಡುಗು ಸಹಿತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದು, ಬಯಲುಸೀಮೆ ಸೇರಿದಂತೆ ಮಲೆನಾಡಿನಲ್ಲಿ ಅಪಾರ ಹಾನಿ ಉಂಟು ಮಾಡುವ ನಿಟ್ಟಿನಲ್ಲಿ ಸಾಗುತ್ತಿದೆ.
ಟಿ. ನರಸೀಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ
ಮನುಷ್ಯನನ್ನು ಮನುಷ್ಯನಾಗಿ, ಪತ್ರಕರ್ತನನ್ನು ಪತ್ರಕರ್ತನಾಗಿ ನೋಡಬೇಕು. ನಗರ ಮತ್ತು ಗ್ರಾಮೀಣ ಪತ್ರಕರ್ತರ ನಡುವೆ ಯಾವುದೇ ತಾರತಮ್ಯ ಇರಬಾರದು.
ಬಾಗಿಲು ತೆರೆಯದ ಹತ್ತಿ ಬೆಳೆಯ ಖರೀದಿ ಕೇಂದ್ರಗಳು
ವಾಣಿಜ್ಯ ಬೆಳೆ, ಬಿಳಿ ಬಂಗಾರವೆಂದು ಖ್ಯಾತಿ ಪಡೆದಿರುವ ಹತ್ತಿ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಆರಂಭದ ಅವಶ್ಯವಾಗಿದೆ. ಅತೀವೃಷ್ಟಿಯಿಂದ ಸಂಕಷ್ಟದಲ್ಲಿರುವ ಅನ್ನದಾತರ ಅಳಿದುಳಿದ ಹತ್ತಿ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳು ಆಸರೆಯಾಗಬಹುದು ಎಂಬುದು ಮಹದಾಸೆ.
ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ: ಶಾಸಕ ಕಂದಕೂರ
ಮಾನವನ ಒಳತಿಗಾಗಿ ತಮ್ಮ ಅನುಭವದ ಮೂಲಕ ತತ್ವ ಆಧಾರದ ಮೇಲೆ ಜೀವಿಸಿದ ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ, ಬದಲಿಗೆ ಅವರು ಎಲ್ಲ ಜನಾಂಗಕ್ಕೂ ಆದರ್ಶವಾಗಿದ್ದಾರೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಅಭಿಪ್ರಾಯಪಟ್ಟರು.
ದೀಪಾವಳಿಗೆ ದೀಪ ಖರೀದಿ ಭರಾಟೆ ಜೋರು!
ದೀಪಾವಳಿಗೆ ವಾರದಿಂದಲೇ ಖರೀದಿ ಪ್ರಕ್ರಿಯೆ ನಡೆಯುತ್ತಿದ್ದು, ಪಟ್ಟಣದ ಫ್ಯಾನ್ಸಿ ಅಂಗಡಿ, ಬಟ್ಟೆ ಅಂಗಡಿಗಳು, ಮಾಲ್‌ಗಳು ತುಂಬಿದ್ದವು.
ಡಾ.ಭೈರಪ್ಪ ಸಾಹಿತ್ಯ, ಆಳವಾದ ಜ್ಞಾನ ಮಹತ್ವದ್ದು :ಸ.ಗಿರಿಜಾಶಂಕರ
ಚಿಕ್ಕಮಗಳೂರುಧರ್ಮ, ಅರ್ಥ, ಕಾಮ, ಮೋಕ್ಷ ಈ ಚತುರ್ವಿಧ ಪುರುಷಾರ್ಥಗಳ ಕಲ್ಪನೆಯಿಂದಲೇ ನನ್ನ ಕೃತಿಗಳಲ್ಲಿ ಪಾತ್ರಗಳು ಸೃಷ್ಟಿ ಯಾಗುತ್ತವೆ ಎನ್ನುತ್ತಿದ್ದ ಡಾ.ಎಸ್.ಎಲ್.ಭೈರಪ್ಪ ಅವರಲ್ಲಿದ್ದ ಸಾಹಿತ್ಯ, ತತ್ತ್ವ ಸಿದ್ಧಾಂತದ ಆಳವಾದ ಜ್ಞಾನ ಮಹತ್ವದ್ದು. ಬದುಕಿನ ವಿಶಾಲ ಅರ್ಥ ನೀಡುವ ಸಂಪುಟದೊಂದಿಗೆ ಮಾತನಾಡಿದ ಅನುಭವ ಅವರ ಒಡನಾಟದಲ್ಲಿ ಆಗುತ್ತಿತ್ತು ಎಂದು ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ ಹೇಳಿದರು.
ದಸರಾ ಮನೆ ಮನೆ ಗೊಂಬೆ ಸ್ಪರ್ಧೆಯ ಬಹುಮಾನ ವಿತರಣೆ
ಸುಮಾರು 25 ಜನರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರು. ಒಂದು ಸಾವಿರ ನಗದು ಬಹುಮಾನವನ್ನು ಹಾಗೂ 17 ಜನರಿಗೆ ರು. 500 ಗಳಂತೆ ಬಹುಮಾನವನ್ನು ನೀಡಲಾಯಿತು
ಕುಂಬಾರ ಸಮಾಜದ ಅಭಿವೃದ್ದಿಗೆ ಸರ್ಕಾರ ಬದ್ಧ
ತಾಲೂಕಿನಲ್ಲಿ ವಾಸವಾಗಿರುವ ಕುಂಬಾರ ಸಮಾಜದವರಿಗೆ ಗ್ರಾಮಾಂತರ ಪ್ರದೇಶದಗಳಲ್ಲಿ ಸಮುದಾಯ ಭವನ ಸೇರಿದಂತೆ ಸರ್ಕಾರದ ಅನೇಕ ಸೌಲಭ್ಯಗಳನ್ನು ನೀಡಲಾಗಿದೆ
ದುಬಾರಿಯಾದ ಪಟಾಕಿ, ಆದರೂ ವ್ಯಾಪಾರ ಬಲು ಜೋರು
ಮಕ್ಕಳು, ಪೋಷಕರು, ಯುವಕರು ಹಸಿರು ಪಟಾಕಿ ಖರೀದಿಯಲ್ಲಿ ತೊಡಗಿಸಿಕೊಂಡರು.
ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ ಬದುಕು ಮತ್ತು ಸಾಧನೆ ಮನುಕುಲಕ್ಕೆ ಮಾದರಿ
ಸುತ್ತೂರು ಮಠವು ಸಮಾಜಕ್ಕೆ ಹತ್ತು ಹಲವು ಕೊಡುಗೆಗಳನ್ನು ನೀಡುವ ಮೂಲಕ ನೊಂದವರು, ಬಡವರು, ದಲಿತರು ಮತ್ತು ತುಳಿತಕ್ಕೊಳದಾದವರ ದನಿ
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 14263
  • next >
Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved