ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಕಾಲ್ನಡಿಗೆ
ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಹೆಚ್ಚು ಅನುದಾನ ಕಲ್ಪಿಸಿ ಪ್ರಗತಿಗೆ ಆದ್ಯತೆ ನೀಡುವುದಾಗಿ ಶಾಸಕ ಹಾಗೂ ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಹೇಳಿದರು.
ಯೋಗದಿಂದ ಮಾತ್ರವೇ ಆಯುಷ್ಯ, ಆರೋಗ್ಯ ವೃದ್ಧಿ
ಸಾವಿರಾರು ವರ್ಷಗಳ ಹಿಂದೆ ಋಷಿಮುನಿಗಳು ಯೋಗ ಮಾಡುತ್ತಾ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಜೊತೆಗೆ ನೂರಾರು ವರ್ಷ ಬದುಕುತ್ತಿದ್ದರು. ಅವರೆಲ್ಲರ ಆಯುಷ್ಯದ ಗುಟ್ಟು ಯೋಗವೇ ಆಗಿತ್ತು. ಪ್ರತಿಯೊಬ್ಬರು ದೈಹಿಕ ಮತ್ತು ಮಾನಸಿಕ ಸದೃಢರಾಗಲು ಯೋಗವನ್ನು ರೂಢಿಸಿಕೊಳ್ಳಬೇಕೆಂದು ಯೋಗ ಚಿಕಿತ್ಸೆಯಲ್ಲಿ ಸ್ನಾತಕೋತ್ತರ ಚಿನ್ನದ ಪದಕ ವಿಜೇತೆ ಬಿ. ಪ್ರತಿಕ್ಷಾ ತಿಳಿಸಿದರು.
ಮುಚ್ಚಿರುವ ಶೌಚಗೃಹ ತೆರೆಯುವಂತೆ ಒತ್ತಾಯ
ನಗರದ ಚಿಕ್ಕ ಮಾರುಕಟ್ಟೆ ಬಳಿಯ ಪ್ರಧಾನ ಅಂಚೆ ಕಛೇರಿಯ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಗೃಹ ಕಳೆದ ಐದಾರು ತಿಂಗಳಿನಿಂದಲೂ ಮುಚ್ಚಿದ್ದು ನಗರಸಭೆ ಕೂಡಲೆ ಶೌಚಗೃಹ ತೆರೆದು ಅನುಕೂಲ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಒಣ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿ
ಪ್ರಸಕ್ತ ಮಾರುಕಟ್ಟೆ ದರ ಮತ್ತು ತೋಟಗಾರಿಕೆ ಇಲಾಖೆಯ ಖರ್ಚು ಅಂದಾಜಿನ ಆಧಾರದ ಮೇಲೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವಂತೆ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಅಧಿಕಾರಿಗಳಿಗೆ ತಿಪಟೂರಿನ ಸದೃಢ ಫೌಂಡೇಶನ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರ ವಿರುದ್ಧ ಪ್ರತಿಭಟನೆ
ಹಾಲಿ ಅಧ್ಯಕ್ಷರು ಸ್ವಜನ ಪಕ್ಷಪಾತ, ಸರ್ವಾಧಿಕಾರಿ ಧೋರಣೆ ಮತ್ತು ಖಂಡನೀಯ ನಡವಳಿಕೆಗಳಿಂದ ಪರಿಷತ್ತಿನ ಘನತೆಯನ್ನು ಹಾಳು ಮಾಡುತ್ತಿದ್ದಾರೆ.
ನಟ ಪ್ರಥಮ್ಗೆ ಜೀವ ಬೆದರಿಕೆ ಆರೋಪ: ಬೇಕರಿ ರಘು, ಯಶಸ್ವಿನಿಗೆ ಜಾಮೀನು
ಜುಲೈ 22ರಂದು ನಟ ಪ್ರಥಮ್ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯದ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಅನುಭವದಿಂದ ಸಿಗುವ ಜ್ಞಾನ ಓದಿನಿಂದ ಲಭಿಸದು : ರಂಭಾಪುರಿ ಶ್ರೀ
ಬಾಳೆಹೊನ್ನೂರು, ಜೀವನದ ಕೆಲವು ಸಮಸ್ಯೆಗಳಿಗೆ ನಾವು ನಡೆದು ಬಂದ ದಾರಿ ಹಾಗೂ ತೆಗೆದುಕೊಂಡ ನಿರ್ಧಾರಗಳೇ ಕಾರಣವಾಗಿರುತ್ತವೆ. ಅನುಭವದಿಂದ ಸಿಗುವ ಜ್ಞಾನ ಸಂಪತ್ತು ಓದಿನಿಂದ ಸಿಗುವುದಿಲ್ಲವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಶಿಕ್ಷಣದಿಂದ ಮಾತ್ರವೇ ಸಮುದಾಯದ ಅಭಿವೃದ್ಧಿ
ಶಿಕ್ಷಣವೇ ಎಲ್ಲಾ ಅಭಿವೃದ್ಧಿಗೆ ಮೂಲ ಕಾರಣವಾಗಿದ್ದು, ಪೋಷಕರೂ ಸಹ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಹೇಳಿದರು.
ಸಾಧನೆಗೆ ಬದ್ಧತೆ, ಕಠಿಣ ಪರಿಶ್ರಮ ಅವಶ್ಯ: ರಘುಚಂದನ್
ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಬದ್ಧತೆ ಮತ್ತು ಕಠಿಣ ಪರಿಶ್ರಮವಿರಬೇಕೆಂದು ಚಿತ್ರದುರ್ಗದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ಹೇಳಿದರು.
ಸಾಹೇ ವಿವಿ, ಸ್ಮಾರ್ಟ್ ಸಿಟಿ ಒಡಂಬಡಿಕೆಗೆ ಸಹಿ
ಸೈಬರ್ ಭದ್ರತಾ ಆಡಳಿತ ಘಟಕ ಸ್ಥಾಪನೆ ಸಾಮಾಜಿಕ ಜಾಲತಾಣದ ಸೈಬರ್ ಅಪರಾಧ ನಿಯಂತ್ರಣ ಸೇರಿದಂತೆ ಹಲವು ಯೋಜನೆಗಳಿಗೆ ಸಾಹೇ ವಿಶ್ವವಿದ್ಯಾಲಯ, ಸ್ಮಾರ್ಟ್ ಸಿಟಿ ತುಮಕೂರು ಒಡಂಬಡಿಕೆಗೆ ಸಹಿ ಹಾಕಲಾಯಿತು.
< previous
1
...
64
65
66
67
68
69
70
71
72
...
12786
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!