• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಆರೋಗ್ಯ ಶಿಬಿರದಲ್ಲಿ ಕಲರ್ ಥೆರಪಿ
ಯಾವುದೇ ಅಡ್ಡಪರಿಣಾಮವಿಲ್ಲದೆ ಬಣ್ಣ ಹಾಗೂ ವಿವಿಧ ಬಗೆಯ ಧಾನ್ಯಗಳನ್ನು ಬಳಸಿ ಬೀಜ ಥೆರಪಿಯ ಮೂಲಕ ರೋಗಗಳನ್ನು ಗುಣಪಡಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಾಧ್ಯ ಎಂದು ಬಸವ ಅಕಾಡೆಮಿಯ ಹೀಲರ್‌ ಸಾ.ಸು ವಿಶ್ವನಾಥ್ ಹೇಳಿದರು. ರಾಜ್ಯಾದ್ಯಂತ ಬಣ್ಣ ಥೆರಪಿಯ ಕುರಿತು ಜಾಗೃತಿ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಮೈಗ್ರೇನ್, ಹೃದಯ ಸಂಬಂಧಿತ ಸಮಸ್ಯೆ, ಥೈರಾಯ್ಡ್ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೆ ಸಹ ಈ ವಿಧಾನದಿಂದ ಪರಿಹಾರ ದೊರೆಯುತ್ತಿದೆ ಎಂದರು.
ಸಂಸ್ಕರಿಸಿದ ಆಹಾರ ಬೆಳೆಯುವ ಮಕ್ಕಳಿಗೆ ಮಾರಕ
ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂಬುದನ್ನು ತಂದೆತಾಯಿ ಅರಿಯಬೇಕಿದೆ. ತರಕಾರಿ, ಸೊಪ್ಪು, ಕಾಳು, ಹಣ್ಣು, ಹಾಲು, ಮೊಸರು, ತುಪ್ಪ ಸೇವಿಸಬೇಕು ಹಾಗೂ ಕಡಿಮೆ ಪೌಷ್ಠಿಕಾಂಶವುಳ್ಳ ತಿನಿಸುಗಳು ಆರೋಗ್ಯಕ್ಕೆ ಮಾರಕ ಎಂದು ತಿಳಿಸಬೇಕಿದೆ. ಇದರ ಜೊತೆಗೆ ದೈಹಿಕ ಕಸರತ್ತು ಮಾಡದೇ ಇರುವುದರಿಂದಲೂ ಸಮಸ್ಯೆ ಉಂಟಾಗಿದೆ. ಮಕ್ಕಳಲ್ಲಿ ಮೊಬೈಲ್ ಬಳಕೆ ಕಡಿತ ಗೊಳಿಸಿ, ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗೆ ಪ್ರೇರೆಪಿಸುವುದು ಬಹು ಮುಖ್ಯವಾಗಿದೆ.
ಕೆಎಸ್‌ಆರ್‌ಟಿಸಿ ಲಾಭದಲ್ಲಿದ್ದು, ಶೀಘ್ರದಲ್ಲೇ 900 ಬಸ್‌ಗಳ ಖರೀದಿ: ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಇದರಿಂದಾಗಿ ಮಹಿಳಾ ಉದ್ಯೋಗದಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಾಲ್ಮೀಕಿ, ಮದಕರಿ ನಾಯಕ ಜಯಂತ್ಯುತ್ಸವ: 13ರಂದು ಸಿದ್ಧತಾ ಸಭೆ
ಜಗಳೂರು ಪಟ್ಟಣದ ಹೋ.ಚಿ.ಬೋರಯ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.13ರಂದು ಪ್ರಸ್ತುತ ವರ್ಷ ವಾಲ್ಮೀಕಿ ಜಯಂತಿ ಮತ್ತು ರಾಜವೀರ ಮದಕರಿ ನಾಯಕ ಜಯಂತ್ಯುತ್ಸವ ಆಚರಿಸಲು ನಾಯಕ ಸಂಘದ ಗೌರವಾಧ್ಯಕ್ಷ, ಶಾಸಕ ಬಿ.ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಎಚ್.ಪಿ.ರಾಜೇಶ್ ಸಮ್ಮುಖ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲೂಕು ನಾಯಕ ಸಂಘ ಅಧ್ಯಕ್ಷ ನಾಗರಾಜ್ ಹೇಳಿದರು.
ನ್ಯಾಯಾಧೀಶರ ಶೂ ಎಸೆಯಲು ಯತ್ನಿಸಿದ್ದು ಖಂಡನೀಯ
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಾಧೀಶರ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಘಟನೆಯನ್ನು ಖಂಡಿಸಿ ಪಟ್ಟಣದ ನ್ಯಾಯಾಲಯದ ಮುಂಭಾಗ ತಾಲೂಕು ವಕೀಲರ ಸಂಘದ ವತಿಯಿಂದ ಬುಧವಾರ ನ್ಯಾಯಾಲಯದ ಕಲಾಪದಿಂದ ಹೊರಗುಳಿದು ವಕೀಲರು ಪ್ರತಿಭಟನೆ ನಡೆಸಿದರು.
ಶಾಲಾ ಜೀವನದಲ್ಲೇ ಕ್ರೀಡಾಕೂಟದಲ್ಲಿ ಭಾಗವಹಿಸಿ: ಎ.ಕೆ.ನಾಗೇಂದ್ರಪ್ಪ
ವಿದ್ಯಾರ್ಥಿಗಳು ತಮ್ಮ ಶಾಲೆ ಜೀವನದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಹೇಳಿದರು. ಪಟ್ಟಣದ ವಿವೇಕಾನಂದ ಲಯನ್ಸ್ ವಿದ್ಯಾ ಸಂಸ್ಥೆ ಆವರಣದಲ್ಲಿ ಬುಧವಾರ ನಡೆದ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರಿಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶೀಘ್ರದಲ್ಲಿ ರಾತ್ರಿ ವಿಮಾನ ಸಂಚಾರಕ್ಕೆ ಕ್ರಮ: ಎಸ್.ಜಿ. ನಂಜಯ್ಯಮಠ್
ಪ್ರಸ್ತುತ ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಹಗಲು ಮಾತ್ರ ವಿಮಾನಯಾನ ಸೇವೆ ಲಭ್ಯವಿದ್ದು, ಮುಂದಿನ ನಾಲ್ಕಾರು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯಮಠ್ ಅವರು ಹೇಳಿದರು.
ಸದೃಡ ಸಮಾಜ ನಿರ್ಮಿಸುವ ಶಕ್ತಿ ಯುವಜನಾಂಗಕ್ಕೆ ಬರಲಿ: ಶಾಸಕ ಬೇಳೂರು
ಕ್ರೀಡೆಗಳು ನಮ್ಮ ನವೋಲ್ಲಾಸವನ್ನು ಹೆಚ್ಚಿಸುವ ಮೂಲಕ ಆರೋಗ್ಯ ಪೂರ್ಣ ಶರೀರ ಸದೃಡವಾಗುವುದಕ್ಕೆ ಸಹಕಾರಿಯಾಗುವುದೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಆಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಬೆನಕ ಪ್ರಸಾದ್
ವಾಹನ ಚಲಾವಣೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಚಾಲನೆ ಮಾಡಿದಾಗ ಮಾತ್ರ ಅಪರಾಧ ಸಂಖ್ಯೆಗಳು ಇಳಿಮುಖವಾಗಲು ಸಾಧ್ಯ ಎಂದು ಸಾಗರ ಎ.ಎಸ್‌.ಪಿ ಬೆನಕ ಪ್ರಸಾದ್ ತಿಳಿಸಿದರು.
ಕೌಶಲ್ಯ, ವ್ಯವಹಾರ ಜ್ಞಾನ ವೃದ್ಧಿಸುವಲ್ಲಿ ಜೆಸಿಐ ಸಹಕಾರಿ: ಜಿ.ವಿ.ಗಣೇಶ್
ಜೆಸಿಐ ಸಂಸ್ಥೆಗೆ ಸೇರುವುದರಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುವ ಜತೆಯಲ್ಲಿ ಕೌಶಲ್ಯ ಹಾಗೂ ವ್ಯವಹಾರ ಜ್ಞಾನ ವೃದ್ಧಿಯಾಗುತ್ತದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ವಿ.ಗಣೇಶ್ ಹೇಳಿದರು.
  • < previous
  • 1
  • ...
  • 676
  • 677
  • 678
  • 679
  • 680
  • 681
  • 682
  • 683
  • 684
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved