• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಮೀನು ಕ್ರಯಪತ್ರದ ಬಳಿಕ ಭೂ ಮಾಲೀಕರಿಗೆ ಹಕ್ಕಿಲ್ಲ: ಹೈಕೋರ್ಟ್‌

ಒಂದು ಬಾರಿ ಇಡೀ ಜಮೀನು, ಪ್ರದೇಶ ಮಾರಾಟದ ಕುರಿತು ಕ್ರಯಪತ್ರ ಮಾಡಿಕೊಂಡ ಮೇಲೆ ಭೂ ಮಾಲೀಕರು ಅದರಲ್ಲಿ ಯಾವುದೇ ಭಾಗ ಉಳಿಸಿಕೊಳ್ಳಲಾಗದು ಎಂದು ಹೈಕೋರ್ಟ್‌ ಆದೇಶ ನೀಡಿದೆ.

ಬೆಂಗಳೂರು : ಬಿಯರ್‌ ಆಯ್ತು, ಈಗ ಕ್ವಾರ್ಟರ್‌ ಮದ್ಯ 15 ಹೆಚ್ಚಳ

ಅಬಕಾರಿ ರಾಜಸ್ವ ಸಂಗ್ರಹದ ಗುರಿ ತಲುಪಲು ಪೂರಕವಾಗಿ ಸರ್ಕಾರವು ಕಡಿಮೆ ಬೆಲೆಯ ಐಎಂಎಲ್‌ ಮದ್ಯದ ದರವನ್ನೂ ಹೆಚ್ಚಳ ಮಾಡಿದ್ದು, ಹೊಸ ದರ ಗುರುವಾರದಿಂದಲೇ ಜಾರಿಗೆ ಬಂದಿದೆ.

ಮತ್ತೊಂದು ಇರಿತ ಘಟನೆ : ಬಂಟ್ವಾಳ ಬಳಿ ವ್ಯಕ್ತಿಗೆ ಇರಿತ

ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಮತ್ತೊಂದು ಇರಿತ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ

30 ಲಕ್ಷ ರು. ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ಸ್ಥಿರಾಸ್ತಿ ನೋಂದಣಿ ವೇಳೆ ಖರೀದಿದಾರರು ಹಾಗೂ ಮಾರಾಟಗಾರರ ಪಾನ್‌ ಸಂಖ್ಯೆ ಸೇರಿ ಸಂಪೂರ್ಣ ವಿವರಗಳನ್ನು ಪ್ರತ್ಯೇಕ ನಮೂನೆಯಲ್ಲಿ ಸಹಿ ಸಹಿತ ಪಡೆದು ಆದಾಯ ತೆರಿಗೆ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು

ಕ್ಷೇತ್ರದ ಅಭಿವೃದ್ಧಿಗೆ ಶ್ರದ್ಧೆಯಿಂದ ಕಾರ್ಯ ನಿರ್ವಹಿಸುವೆ: ಶಾಸಕ ಶ್ರೀನಿವಾಸ ಮಾನೆ
ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು 7ನೇ ವೇತನ ಆಯೋಗದ ಒಂದು ತಿಂಗಳ ಹೆಚ್ಚುವರಿ ಹಣವನ್ನು ನೀಡಲು ನೀಡಿದ್ದ ಕರೆಗೆ ತಾಲೂಕಿನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಬಿಇಒ ಮತ್ತು ಇಒ ಖಾತೆಯಲ್ಲಿ ₹32 ಲಕ್ಷ ಸಂಗ್ರಹವಾಗಿದೆ. ಶಿಕ್ಷಣ ಇಲಾಖೆಯವರೂ ಕೈಜೋಡಿಸಿದರೆ ಒಂದು ಕೋಟಿ ರು. ಸಂಗ್ರಹವಾಗುವ ನಿರೀಕ್ಷೆಯಿದೆ.
ಕಾಂತರಾಜ್ ವರದಿ ಜಾರಿಗೆ ಸಿಎಂ ಬದ್ಧತೆ ಪ್ರದರ್ಶಿಸಲಿ : ಶ್ರೀನಿವಾಸ್
ಕಾಂತ್‍ರಾಜ್ ವರದಿ ಜಾರಿಗೆ ಮುಖ್ಯಮಂತ್ರಿಗಳು ತಮ್ಮ ಬದ್ಧತೆ ಪ್ರದರ್ಶನ ಮಾಡಬೇಕು ಎಂದು ಹಿಂದುಳಿದ ಜನಜಾಗೃತಿ ವೇದಿಕೆಯ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆಗ್ರಹಿಸಿದರು.
ಉಡುಪಿ: ‘ಸೋಲಾರ್‌ ಗ್ರಾಮ ಯೋಜನೆ’ಗೆ ಜಿಲ್ಲೆ 5 ಗ್ರಾಮ ಪಂಚಾಯಿತಿ ಹೆಸರು ಶಿಫಾರಸ್ಸು- ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ ಉಡುಪಿ ಜಿಲ್ಲೆಯ 4 ಗ್ರಾಮ ಪಂಚಾಯಿತಿಗಳನ್ನು ಸೋಲಾರ್ ಪಂಚಾಯಿತಿಗಳಾಗಿ ಆಯ್ಕೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಡೆಂಘೀ ಜ್ವರದ ಬಗ್ಗೆ ಭಯ ಬೇಡ; ಎಚ್ಚರವಿರಲಿ
ರಾಷ್ಟ್ರೀಯ ಡೆಂಘೀ ದಿನದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಪೌರ ಕಾರ್ಮಿಕರಿಗೆ ಜಿಲ್ಲಾ ಮಟ್ಟದ ಪುನರ್ ಮನನ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಲೋಕಪಾವನಿ ಮಹಿಳಾ ಬ್ಯಾಂಕ್‌ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ
ಬ್ಯಾಂಕ್ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ. ಜಿಲ್ಲೆಯ ಏಕೈಕ ಮಹಿಳಾ ಸಹಕಾರ ಬ್ಯಾಂಕ್ ಇದಾಗಿದ್ದು, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ನಮ್ಮದಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಬ್ಯಾಂಕ್ ಅಭಿವೃದ್ಧಿಗೆ ಶ್ರಮಿಸೋಣ.
ಹಾಡುಗಾರಿಕೆ, ಮೃದಂಗ ಕಾರ್ಯಾಗಾರ ಸಮಾರೋಪ
ಕಾಸರಗೋಡು ಸಮೀಪ ಬದಿಯಡ್ಕದ ವೀಣಾವಾದಿನಿ ಸಂಗೀತ ಹಾಗೂ ವೈದಿಕ - ತಾಂತ್ರಿಕ ವಿದ್ಯಾಪೀಠದ ವತಿಯಿಂದ ನಡೆದ ಮೂರು ದಿನಗಳ ಸಂಗೀತ ಹಾಗೂ ಮೃದಂಗ ಕಾರ್ಯಾಗಾರವು ಮೇ 9ರಿಂದ 11ರವರೆಗೆ ನೆರವೇರಿತು.
  • < previous
  • 1
  • ...
  • 677
  • 678
  • 679
  • 680
  • 681
  • 682
  • 683
  • 684
  • 685
  • ...
  • 12033
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved