• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಹೆ- 48 ಕಾಮಗಾರಿ ಮಾರ್ಚ್‌ನೊಳಗೆ ಪೂರ್ತಿಗೊಳಿಸಿ
ರಾಷ್ಟ್ರೀಯ ಹೆದ್ದಾರಿ-48 ಕಾಮಗಾರಿಯನ್ನು 2026 ರ ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಅನೂಪ್ ಶರ್ಮಾ ಅವರಿಗೆ ಸೂಚನೆ ನೀಡಿದರು.
ಮಾದಿಗರಿಗೆ ಮೀಸಲಾತಿ ಹಂಚಿಕೆಯಲ್ಲಿ ಪಿತೂರಿ: ಅರುಣ್‌ ಕುಮಾರ್‌ ಆರೋಪConspiracy in allocating reservation to Madigas: Arun Kumar alleges
ಮಾದಿಗರ ಗುಂಪಿನಲ್ಲೂ ಅರ್ಜಿ ಹಾಕಿ, ಅರ್ಜಿ ಹಾಕುವುದು ಗುಟ್ಟಾಗಿರಲಿ ಎಂದು ಹೇಳಿಕೊಡುತ್ತಾರೆ ಎಂದರೆ ಅರ್ಥವೇನು? ಇದನ್ನು ನೋಡಿಕೊಂಡು ಸರ್ಕಾರ ಏನೂ ಮಾಡುತ್ತಿದೆ? ಸತ್ತಿದೆಯೇ ಎಂದು ತೀವ್ರ ಅಸಮಾದಾನ ಹೊರಹಾಕಿದರಲ್ಲದೆ ಎಕೆ, ಎಡಿ ಮತ್ತು ಎಎ ನಲ್ಲಿರುವ ಹೊಲೆಯರು ಸಹ ಮಾದಿಗರ ಗುಂಪಿನಲ್ಲಿ ಒಳ ಮೀಸಲಾತಿ ಪಡೆದುಕೊಳ್ಳಬಹುದು ಎಂದಾದರೆ ಯಾವ ಅರ್ಥದಲ್ಲಿ ಮಾದಿಗರಿಗೆ ಶೇ. 6ರಷ್ಟು ಒಳ ಮೀಸಲಾತಿ ಕೊಟ್ಟಿದ್ದಾರೆ. ಮಾದಿಗರಿಗೆ ಹಿಂದೂ ಸಮಾಜದಿಂದಲ್ಲಾ ಹೊಲೆಯರಿಂದಲೇ ದೌರ್ಜನ್ಯವಾಗಿದೆ ಎಂದು ಹರಿಹಾಯ್ದರು.
ಕೆಎಸ್‌ಪಿಸಿಬಿ ಅಂಗಳ ತಲುಪಿದ ಜಾಲಿವುಡ್ ಸ್ಟುಡಿಯೋಸ್ ಮನವಿ ಚೆಂಡು
ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ಬುಧವಾರ ಬೆಳಗ್ಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರನ್ನು ಭೇಟಿ ಮಾಡಿದ ಜಾಲಿವುಡ್ ಸ್ಟುಡಿಯೋಸ್‌ನ ವ್ಯವಸ್ಥಾಪಕ ಹಾಗೂ ಇತರೆ ಸಿಬ್ಬಂದಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿ
ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರು. ಅನುದಾನ ಬಿಡುಗಡೆ ಮಾಡಬೇಕು.- ಡಾ.ಪ್ರಣಾವನಂದ ಸ್ವಾಮೀಜಿ
ಮರೆಯದ ಮಾಣಿಕ್ಯ ಡಾ. ವಿಷ್ಣು ನೆನಪು ಕಾರ್ಯಕ್ರಮ: ಸಭಿಕರಿಗೆ ಮೋಡಿ ಮಾಡಿದ ಗಾಯನ, ನೃತ್ಯ ಸಮ್ಮಿಲನ-The unforgettable gem Dr. Vishnu''''s memorial program: A mesmerizing combination of singing and dancing
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಜೂನಿಯರ್‌ ವಿಷ್ಣುವರ್ಧನ್‌ ಅಕ್ಷೇಪಾ ಮಂಜುನಾಥ್‌ ತಂಡ ನಡೆಸಿಕೊಟ್ಟ ವಿಶೇಷ ನೃತ್ಯ ಕಾರ್ಯಕ್ರಮ ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು.
ಮಾನವೀಯ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ: ಕೆ.ಎಸ್‌. ಸುಂದ್ರೇಶ್
ಇಂತಹ ದಾರ್ಶನಿಕ ಮಹನೀಯರ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ಹಿಂದಿನ ತಲೆ ಮಾರಿನ ಇತಿಹಾಸವನ್ನು ಮುಂದಿನ ತಲೆಮಾರಿನವರೆಗೆ ತಿಳಿಸುವುದು ನಮ್ಮ ಜವಾಬ್ದಾರಿ,
ಪೌರಕಾರ್ಮಿಕರಿಗೆ ಬಿಡದಿಯಲ್ಲಿ ನಿವೇಶನ ಕಲ್ಪಿಸಿ ಕೊಡುವೆ: ಶಾಸಕ ಎಚ್.ಸಿ. ಬಾಲಕೃಷ್ಣ
ಪೌರ ಕಾರ್ಮಿಕರ ನಿವೇಶನ ಬೇಡಿಕೆ ಈಡೇರಿಸಲಾಗದಿರುವುದು ನನಗೂ ಬೇಸರ ತರಿಸಿದೆ. ಪುರಸಭೆ ಸದಸ್ಯರು ಉಪ ತಹಸೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳೊಂದಿಗೆ ಪುರಸಭೆ ವ್ಯಾಪ್ತಿಯಲ್ಲಿಯೇ 3 ರಿಂದ 4 ಎಕರೆ ಜಾಗ ಗುರುತಿಸಿದರೆ ಪ್ರತಿ ಪೌರನೌಕರನಿಗೆ 30 -40 ಅಳತೆಯ ನಿವೇಶನ ನೀಡುವುದಾಗಿ ಹೇಳಿದರು.
ಉಚಿತ ವೈದ್ಯಕೀಯ ಶಿಕ್ಷಣ ನೀಡುವುದು ಸರ್ಕಾರಕ್ಕೂ ಕಷ್ಟ
ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬಗ್ಗೆ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಸಲ್ಲಿಸಿದಾಗ ಸಚಿವ ಸಂಪುಟದ ಎಲ್ಲಾ ಸದಸ್ಯರು ಕೊಡಬೇಕು, ತಕ್ಷಣವೇ ಅನುಮತಿ ಕೊಡಬೇಕೆಂದು ಸಹಮತ ವ್ಯಕ್ತಪಡಿಸಿದರು. ಈ ರೀತಿ ಸಚಿವ ಸಂಪುಟದಲ್ಲಿ ಯಾವುದೇ ವೈದ್ಯಕೀಯ ಸಂಸ್ಥೆಗೆ ಬೆಂಬಲ ನೀಡಿದ ಉದಾಹರಣೆಯೇ ಇಲ್ಲ
ಇಎಸ್‌ಐ ಆಸ್ಪತ್ರೆ, ವಿವಿಧ ಬೇಡಿಕೆ ಈಡೇರಿಕೆಗೆ ಮನವಿ
ಇಎಸ್‌ಐ ಆಸ್ಪತ್ರೆ ಪ್ರಾರಂಭಿಸುವುದು ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ಕೋರಿ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದರು.
ಕಡಬೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಾಳೆ ಬೆಳೆ ನಾಶ
ಇದರಿಂದ ನಂಜುಂಡಯ್ಯ ಕಷ್ಟಕ್ಕೆ ಸಿಲುಕಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
  • < previous
  • 1
  • ...
  • 679
  • 680
  • 681
  • 682
  • 683
  • 684
  • 685
  • 686
  • 687
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved