• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ

ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾನಾಪುರ–ಯಶವಂತಪುರ ಮಧ್ಯೆ ವಿಶೇಷ ರೈಲು ಓಡಾಟ

ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ.

ಕೆಂಪು ಮೆಟ್ರೋಗೆ ಜಿಯೋ ಟೆಕ್ನಿಕಲ್‌ ಇನ್‌ವೆಸ್ಟಿಗೇಷನ್‌

ಹೆಬ್ಬಾಳ - ಸರ್ಜಾಪುರ ಸಂಪರ್ಕಿಸುವ ನಮ್ಮ ಮೆಟ್ರೋದ 3ಎ ಹಂತಕ್ಕೆ (ಕೆಂಪು ಮಾರ್ಗ) ಜಿಯೋ ಟೆಕ್ನಿಕಲ್‌ ಇನ್‌ವೆಸ್ಟಿಗೇಷನ್‌ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮುಂದಾಗಿದೆ.

ಕಿತ್ತೂರುನಲ್ಲಿ ಮನಸೆಳೆದ ಆರೆಎಸ್ಸೆಸ್‌ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕೋತ್ಸವ ಹಾಗೂ ವಿಜಯದಶಮಿ ಹಬ್ಬದ ನಿಮಿತ್ಯ ಪಟ್ಟಣದಲ್ಲಿ ಮಂಗಳವಾರ ನಡೆದ ಪಥಸಂಚಲನ ನೋಡುಗರ ಗಮನ ಸೆಳೆಯಿತು. ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಘೋಷ್ ಪಥಸಂಚಲನ ಹೊರಟಿತು. ಈ ಸಂದರ್ಭ ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಊರುಗಳಿಂದ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.
ವೀರೇಂದ್ರ ಹೆಗ್ಗಡೆ ಬಳಿ ಕ್ಷಮೆ ಕೇಳುವೆ : ಸುಳ್ಳಿ ಸುಜಾತಾ!

‘ಈ ಹಿಂದೆ ನಾನು ಧರ್ಮಸ್ಥಳಕ್ಕೆ ಕಲ್ಲು ಎಸೆಯುತ್ತೇನೆ ಎಂದಿದ್ದೆ. ನಾನು ಹಾಗೆ ಹೇಳಬಾರದಿತ್ತು. ನನಗೀಗ ನನ್ನ ತಪ್ಪಿನ ಅರಿವಾಗಿದೆ. ಇದಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಮುಂದೆ ಕ್ಷಮೆ ಕೇಳ್ತೀನಿ, ಅಣ್ಣಪ್ಪನಿಗೆ ಶರಣಾಗ್ತೀನಿ. ಅವರು ನನ್ನನ್ನು ಕ್ಷಮಿಸುತ್ತಾರೆ ಎಂಬ ಭರವಸೆ ಇದೆ’ ಎಂದು  ಸುಜಾತಾ ಕಣ್ಣೀರು 

ಹುಕ್ಕೇರಿ ವಿದ್ಯುತ್ ಸಂಘದ ಅಧ್ಯಕ್ಷಗಿರಿ ಯಾರಿಗೆ?
ರಾಜ್ಯದ ಗಮನ ಸೆಳೆದು ಭಾರೀ ಸದ್ದು ಮಾಡಿದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ- ಉಪಾಧ್ಯಕ್ಷ ಹುದ್ದೆಗಳ ಆಯ್ಕೆಗೆ ಮುಹೂರ್ತ ನಿಗದಿಯಾಗಿದೆ. ಅ.8 ರಂದು 2 ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇದರೊಂದಿಗೆ ಪೂರ್ಣಪ್ರಮಾಣದಲ್ಲಿ ಆಡಳಿತ ಮಂಡಳಿ ರಚನೆಯಾಗಲಿದೆ.
ಅಕ್ರಮ ಸಂಬಂಧದ ಅನುಮಾನ, ಪತಿಗೆ ಸುಡು ಎಣ್ಣೆ ಸುರಿದ ಪತ್ನಿ
ಬೇರೆ ಮಹಿಳೆಯ ಜೊತೆಗೆ ತನ್ನ ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ‌ ಪಟ್ಟು ಸುಡುವ ಎಣ್ಣೆಯನ್ನು ಆತನ ಮೈಮೇಲೆ ಎರಚಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮಾಂಗಲ್ಯ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಸೆರೆ
ವಾಯು ವಿಹಾರ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಓಡಿ ಹೋಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಅಪಘಾತದಲ್ಲಿ ಕಾಲು ಕಳಕೊಂಡ ವ್ಯಾಪಾರಿಗೆ ₹11 ಲಕ್ಷ ಪರಿಹಾರ
ರಸ್ತೆ ಅಪಘಾತದಿಂದ ಎಡಗಾಲು ಕಳೆದುಕೊಂಡು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ತರಕಾರಿ ವ್ಯಾಪಾರಿಯೊಬ್ಬರಿಗೆ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣ (ಎಂಎಸಿಟಿ) ನಿಗದಿಪಡಿಸಿದ ₹5 ಲಕ್ಷ ಪರಿಹಾರ ಮೊತ್ತವನ್ನು ₹11 ಲಕ್ಷಕ್ಕೆ ಹೆಚ್ಚಿಸಿ ಹೈಕೋರ್ಟ್‌ ಆದೇಶಿಸಿದೆ.
ಬೆಂಗಳೂರು : ದೀಪಾವಳಿಗೆ 87 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ
ದೀಪಾವಳಿ ಹಬ್ಬದ ನಿಮಿತ್ತ ನಗರ ವ್ಯಾಪ್ತಿ 87 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ 411 ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
  • < previous
  • 1
  • ...
  • 681
  • 682
  • 683
  • 684
  • 685
  • 686
  • 687
  • 688
  • 689
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved