ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ.
ಹೆಬ್ಬಾಳ - ಸರ್ಜಾಪುರ ಸಂಪರ್ಕಿಸುವ ನಮ್ಮ ಮೆಟ್ರೋದ 3ಎ ಹಂತಕ್ಕೆ (ಕೆಂಪು ಮಾರ್ಗ) ಜಿಯೋ ಟೆಕ್ನಿಕಲ್ ಇನ್ವೆಸ್ಟಿಗೇಷನ್ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಮುಂದಾಗಿದೆ.
‘ಈ ಹಿಂದೆ ನಾನು ಧರ್ಮಸ್ಥಳಕ್ಕೆ ಕಲ್ಲು ಎಸೆಯುತ್ತೇನೆ ಎಂದಿದ್ದೆ. ನಾನು ಹಾಗೆ ಹೇಳಬಾರದಿತ್ತು. ನನಗೀಗ ನನ್ನ ತಪ್ಪಿನ ಅರಿವಾಗಿದೆ. ಇದಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಮುಂದೆ ಕ್ಷಮೆ ಕೇಳ್ತೀನಿ, ಅಣ್ಣಪ್ಪನಿಗೆ ಶರಣಾಗ್ತೀನಿ. ಅವರು ನನ್ನನ್ನು ಕ್ಷಮಿಸುತ್ತಾರೆ ಎಂಬ ಭರವಸೆ ಇದೆ’ ಎಂದು ಸುಜಾತಾ ಕಣ್ಣೀರು