• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ದೀಪಾವಳಿಗೆ 87 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ
ದೀಪಾವಳಿ ಹಬ್ಬದ ನಿಮಿತ್ತ ನಗರ ವ್ಯಾಪ್ತಿ 87 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ 411 ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ನಟಿಗೆ ಲೈಂಗಿಕ ಕಿರುಕುಳ ನೀಡಿದ ನಿರ್ಮಾಪಕ ಹೇಮಂತ್ ಬಂಧನ
ಚಲನಚಿತ್ರ ಪ್ರಚಾರದ ವೇಳೆ ಮತ್ತು ಬರಿಸುವ ಮದ್ದು ಕೊಟ್ಟು ಅರೆಪ್ರಜ್ಞಳಾದ ಬಳಿಕ ಅಸಭ್ಯ ವಿಡಿಯೋ ಮಾಡಿ ನಟಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ನಿರ್ಮಾಪಕನೊಬ್ಬನನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಮಲಿನಲ್ಲಿ ಸ್ನೇಹಿತರಿಬ್ಬರಜಗಳ : ಕೊಲೆಯಲ್ಲಿ ಅಂತ್ಯ
ಕುಡಿದ ಮತ್ತಿನಲ್ಲಿ ಇಬ್ಬರು ಕಾರ್ಮಿಕರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಲೆನಾಡ ವ್ಯಾಪ್ತೀಲಿ ಭೂಮಿ ಹುಣ್ಣಿಮೆ ಸಂಭ್ರಮ
ಭತ್ತದ ಗದ್ದೆಯಲ್ಲಿ ಮಂಗಳವಾರ ಮುಂಜಾನೆ ಭೂತಾಯಿಗೆ ಪೂಜೆ ಸಲ್ಲಿಸಿ ಭೂತಾಯಿಗೆ ಬಸರಿ ಬಯಕೆ ತೀರಿಸುವ ದಿನವಾಗಿ ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆಯನ್ನು ಅತ್ಯಂತ ವಿಶೇಷವಾಗಿ ಆಚರಿಸಲಾಗುತ್ತದೆ.
ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನ ಹಾಡಹಗಲೇ ಅಡ್ಡಗಟ್ಟಿ, ಖಾರದಪುಡಿ ಎರಚಿ ಹತ್ಯೆ

ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದ ದುಷ್ಕರ್ಮಿಗಳು ಹಾಡಹಗಲೇ ಅಡ್ಡಗಟ್ಟಿ, ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅರಮನೆ ಎದುರಿನ ದೊಡ್ಡಕೆರೆ ಮೈದಾನ ಬಳಿಯ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಯತ್ನಾಳ್ ಹೇಳಿಕೆಗೆ ಸಂಸದ ರಾಘವೇಂದ್ರ ಉತ್ತರಿಸಲಿ: ಆಯನೂರು ಮಂಜುನಾಥ್
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿಜವಾಗಿಯೂ ಲಿಂಗಾಯತರೇ ಅಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು ತಮ್ಮ ಜಾತಿಯ ಬಗ್ಗೆ ದಾಖಲೆ ಸಹಿತ ಮಾಹಿತಿ ನೀಡಿ, ಗೊಂದಲ ನಿವಾರಿಸಿಕೊಳ್ಳಲಿ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸವಾಲು ಎಸೆದರು.
ಮಾವುತರಿಗೆ ಗೌರವಧನ ನೀಡದಿರುವುದನ್ನು ಖಂಡಿಸಿ ಪ್ರತಿಭಟನೆ
ಮೈಸೂರು ಕನ್ನಡ ವೇದಿಕೆಯವರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತಿಭಟಿಸಿ
ಜಾತಿ ಗಣತಿ ಅವಧಿ, ಶಾಲಾ ದಸರಾ ರಜೆ 18ರವರೆಗೆ ವಿಸ್ತರಣೆ

ರಾಜ್ಯಾದ್ಯಂತ ಸೆ.22ರಿಂದ ಶುರುವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅ.7ಕ್ಕೇ ಮುಗಿಯಬೇಕಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಹೀಗಾಗಿ ಸಮೀಕ್ಷೆಗೆ 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ದಸರಾ ರಜೆ ವಿಸ್ತರಣೆ 

ನಾಯಕತ್ವ ಬದಲು ಗೊಂದಲಕ್ಕೆ ವರಿಷ್ಠರು ಬ್ರೇಕ್‌ ಒತ್ತಲಿ : ಸತೀಶ್‌

ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆ ಮತ್ತು ಗೊಂದಲಗಳಿಗೆ ಹೈಕಮಾಂಡ್‌ ನಾಯಕರು ಪೂರ್ಣ ವಿರಾಮ ಹಾಕಬೇಕು, ಇಲ್ಲದಿದ್ದರೆ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗುವ ಸಾಧ್ಯತೆಯಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಆಗ್ರಹಿಸಿದ್ದಾರೆ.

ಅಸಮಾನತೆ, ಅನ್ಯಾಯ, ಜಾತಿ ಭೇದವಿಲ್ಲದ ಸಂತಸದ ರಾಜ್ಯವೇ ರಾಮ ರಾಜ್ಯ
ವಾಲ್ಮೀಕಿ ತನ್ನ ಮಹಾಕಾವ್ಯ ರಾಮಾಯಣದ ಮೂಲಕ ಹೇಗೆ ವಿಶ್ವವಂದ್ಯ
  • < previous
  • 1
  • ...
  • 682
  • 683
  • 684
  • 685
  • 686
  • 687
  • 688
  • 689
  • 690
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved